Davanagere Bandh; ದಾವಣಗೆರೆ ಬಂದ್ ಗೆ ವ್ಯಾಪಕ ಬೆಂಬಲ

60ಕ್ಕೂ ಹೆಚ್ಚು ಸಂಘಟನೆ ಗಳ ಬೆಂಬಲ

Team Udayavani, Oct 16, 2024, 8:18 AM IST

1-davangere

ದಾವಣಗೆರೆ: ದಾವಣಗೆರೆಯ ಯುಬಿಡಿಟಿ ಕಾಲೇಜು ಉಳಿಸಿ… ಎಂದು ಒತ್ತಾಯಿಸಿ ಎಐಡಿಎಸ್ ಒ, ಯುಬಿಡಿಟಿ ಉಳಿಸಿ ಸಮಿತಿ ಹಾಗೂ 60ಕ್ಕೂ ಹೆಚ್ಚು ಸಂಘಟನೆ ಗಳು ಬುಧವಾರ(ಅ16) ಕರೆ ನೀಡಿರುವ ದಾವಣಗೆರೆ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಕರ್ನಾಟಕದ ಪ್ರಪ್ರಥಮ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಎಂಬ ಖ್ಯಾತಿಯ ದಾವಣಗೆರೆ ಯುಬಿಡಿಟಿ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಪ್ರಥಮ ಸೆಮಿಸ್ಟರ್ ನಿಂದ ಶೇ. 50 ಪೇಮೆಂಟ್ ಕೋಟಾ ಜಾರಿಗೊಳಿಸುವ ಮೂಲಕ ಸರ್ಕಾರವೇ ಶಿಕ್ಷಣದ ವ್ಯಾಪಾರಕ್ಕಿಳಿದಿದೆ. ಕೂಡಲೇ ಶೇ. 50 ಪೇಮೆಂಟ್ ಕೋಟಾ ರದ್ದುಪಡಿಸುವ ಜತೆಗೆ ಯುಬಿಡಿಟಿಯ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿ ಸಂಘಟನೆ ಎಐಡಿಎಸ್ ಒ, ಯುಬಿಡಿಟಿ ಉಳಿಸಿ ಸಮಿತಿಯೊಟ್ಟಿಗೆ 60ಕ್ಕೂ ಹೆಚ್ಚು ರೈತ, ಕನ್ನಡಪರ, ದಲಿತ, ಮಹಿಳಾ ಸಂಘಟನೆ, ಸಿಪಿಐ, ಸಿಪಿಐ(ಎಂ) ಪಕ್ಷಗಳು, ಹಲವಾರು ಶಿಕ್ಷಣ ಪ್ರೇಮಿಗಳು ದಾವಣಗೆರೆ ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.

ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಸಂಘಟನಕಾರರು ಪ್ರಮುಖ ವೃತ್ತ, ರಸ್ತೆ ಇತರೆಡೆ ಸಂಚರಿಸಿ ಬಂದ್ ಗೆ ಕಾರಣ ತಿಳಿಸಿದರು. ಖಾಸಗಿ ಬಸ್ ಇತೆರೆಡೆ ಪ್ರಾರಂಭಿಕ ಹಂತದಲ್ಲಿ ವ್ಯಾಪಕವಾದ ಬೆಂಬಲ ವ್ಯಕ್ತವಾಯಿತು. ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.

ಟಾಪ್ ನ್ಯೂಸ್

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

suicide (2)

Belgavi; ಜೈಲಿನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ಕೈದಿ ಸಾ*ವು

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ

1-weqew-e

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

15(1)

Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

14

Malpe: ಸಿಎನ್‌ಜಿ ಕೊರತೆ; ರಿಕ್ಷಾ ಚಾಲಕರಿಗೆ ಚಿಂತೆ

9-sagara

Sagara: ನಗರ ವ್ಯಾಪ್ತಿಯ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ; ಬೇಳೂರು ಸೂಚನೆ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.