Tenant Kannada Movie ನ.22ಕ್ಕೆ ಟೆನೆಂಟ್‌ ರಿಲೀಸ್‌


Team Udayavani, Oct 16, 2024, 11:22 AM IST

Tenant Kannada Movie ನ.22ಕ್ಕೆ ಟೆನೆಂಟ್‌ ರಿಲೀಸ್‌

ʼಟೆನೆಂಟ್‌ʼ ಎಂಬ ಸಿನಿಮಾವೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಬಿಡುಗಡೆಯ ಹಂತಕ್ಕೆ ಬಂದಿದೆ. ಇತ್ತೀಚೆಗೆ ಈ ಚಿತ್ರದ ಟೀಸರ್‌ ರಿಲೀಸ್‌ ಆಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ನಟ ಧರ್ಮ ಕೀರ್ತಿರಾಜ್‌ ಮತ್ತು ಉಗ್ರಂ ಮಂಜು ಹಾಗೂ ತಿಲಕ್‌, ರಾಕೇಶ್‌ ಮಯ್ಯ ಹಾಗೂ ಸೋನು ಗೌಡ ಪ್ರಮುಖ ಪಾತ್ರದಲ್ಲಿ ನಟಿಸಿರುವ ಸಿನಿಮಾವಿದು.

ಈ ಸಿನಿಮಾಗೆ ಶ್ರೀಧರ್‌ ಶಾಸ್ತ್ರಿ ನಿರ್ದೇಶನವಿದೆ. ಮಾಸ್ಟರ್‌ ಚಾಯ್ಸ್ ಕ್ರಿಯೇಶನ್‌ನಡಿ ನಾಗರಾಜ್‌ ಟಿ ನಿರ್ಮಾಣ ಮಾಡಿದ್ದಾರೆ. ಕ್ರೈಮ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಟೆನೆಂಟ್‌ ಸಿನಿಮಾದ ಟೀಸರ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ.

ಅಂದಹಾಗೆ ಚಿತ್ರಕ್ಕೆ ಗಿರೀಶ್‌ ಹೊತೂರ್‌ ಸಂಗೀತ ಸಂಯೊಜನೆ ಮಾಡಿದ್ದಾರೆ. ಉಜ್ವಲ್‌ ಸಂಕಲನ, ಮನೋಹರ್‌ ಛಾಯಾಗ್ರಹಣ ಚಿತ್ರಕ್ಕಿದೆ. ಈಗಾಗಲೇ ಟೀಸರ್‌ ಮೂಲಕ ಭಾರಿ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಿಸಿರುವ ಟೆನೆಂಟ್‌ ನವೆಂಬರ್‌ 22ಕ್ಕೆ ಅದ್ದೂರಿಯಾಗಿ ತೆರೆಗೆ ಬರುತ್ತಿದೆ.

 

ಟಾಪ್ ನ್ಯೂಸ್

10-udupi

Udupi: ಪಟಾಕಿ ಅಕ್ರಮ ದಾಸ್ತಾನು ; ಪಟಾಕಿ ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಮತ್ತೆ ತೆರೆಯತ್ತ ದರ್ಶನ್‌ ನಮ್ಮ ಪ್ರೀತಿಯ ರಾಮು

Sandalwood: ಮತ್ತೆ ತೆರೆಯತ್ತ ದರ್ಶನ್‌ ನಮ್ಮ ಪ್ರೀತಿಯ ರಾಮು

darshna-Court

Renukaswamy Case: ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ನಟ ದರ್ಶನ್‌

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

14

Swarajya 1942 Movie: ಸ್ವರಾಜ್ಯದಲ್ಲಿ ಕ್ರಾಂತಿಯ ಕಹಳೆ

2

Bilichukki Hallihakki kannada Movie: ಇದು ಹಳ್ಳಿ ಹಕ್ಕಿಯ ಬಿಳಿಚುಕ್ಕಿ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

10-udupi

Udupi: ಪಟಾಕಿ ಅಕ್ರಮ ದಾಸ್ತಾನು ; ಪಟಾಕಿ ಪೊಲೀಸ್‌ ವಶಕ್ಕೆ

15(1)

Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

14

Malpe: ಸಿಎನ್‌ಜಿ ಕೊರತೆ; ರಿಕ್ಷಾ ಚಾಲಕರಿಗೆ ಚಿಂತೆ

9-sagara

Sagara: ನಗರ ವ್ಯಾಪ್ತಿಯ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ; ಬೇಳೂರು ಸೂಚನೆ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.