Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್

ಪ್ರಿಯಾಂಕಾ ಚೋಪ್ರಾ ಪತಿ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ವೇಳೆ ಆಗಿದ್ದೇನು?

Team Udayavani, Oct 16, 2024, 12:28 PM IST

1-nikk

ಪ್ರೇಗ್ (ಜೆಕ್ ಗಣರಾಜ್ಯ): ಇತ್ತೀಚೆಗೆ ಪ್ರೇಗ್‌ನಲ್ಲಿ(Prague, Capital of the Czech Republic) ನಡೆದ ಸಂಗೀತ ಕಚೇರಿಯಲ್ಲಿ ನಿಕ್ ಜೋನಾಸ್ ಅವರು ಭದ್ರತಾ ಬೆದರಿಕೆಯನ್ನು ಎದುರಿಸಿದ್ದಾರೆ. ಪ್ರೇಕ್ಷಕರ ಸಾಲಿನಲ್ಲಿದ್ದ ವ್ಯಕ್ತಿಯೊಬ್ಬ ಅವರತ್ತ ಲೇಸರ್ ಗುರಿಯಿಟ್ಟುಕೊಂಡಾಗ ನಿಕ್ ಜೋನಾಸ್ ಭಯದಿಂದ ವೇದಿಕೆಯಿಂದ ನಿರ್ಗಮಿಸಿದ್ದಾರೆ.

ಲೇಸರ್ ಗುರಿಯಾಗಿಸಿಕೊಂಡ ತತ್ ಕ್ಷಣವೇ ತಮ್ಮ ಭದ್ರತಾ ತಂಡವನ್ನು ಎಚ್ಚರಿಸಿದರು. ಸಂಗೀತ ಕಚೇರಿಯನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಯಿತು. ನಿಕ್ ಜೋನಾಸ್ ಸಹೋದರರಾದ ಕೆವಿನ್ ಮತ್ತು ಜೋ ಅವರೂ ಬಳಿಕ ವೇದಿಕೆಯಲ್ಲಿ ಉಳಿದುಕೊಂಡರು.

ಭದ್ರತಾ ಸಿಬಂದಿ ಕಾರ್ಯಪ್ರವೃತ್ತರಾಗಿ ನಿಕ್‌ ಅವರತ್ತ ಲೇಸರ್ ಗುರಿಪಡಿಸಿದ ವ್ಯಕ್ತಿಯನ್ನು ಗುರುತಿಸಿ ಸ್ಥಳದಿಂದ ಹೊರ ಹಾಕಿದ್ದಾರೆ. ನಿಕ್ ಮತ್ತು ಉಳಿದವರೆಲ್ಲರೂ ಸುರಕ್ಷಿತವಾಗಿರುವುದು ಸಂತಸ ತಂದಿದೆ ಎಂದು ಅನೇಕ ಅಭಿಮಾನಿಗಳು ಸಂತಸ ಹಂಚಿಕೊಂಡಿದ್ದಾರೆ.

 

View this post on Instagram

 

A post shared by Jonas Daily News (@jonasdailynews_)

ಸಾಮಾಜಿಕ ಮಾಧ್ಯಮದಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದ , ನಿಕ್ ಜೊನಾಸ್ ಮಂಗಳವಾರ ಪೋಸ್ಟ್ ಮೂಲಕ ತಮ್ಮ ಪುನರಾಗಮನವನ್ನು ಘೋಷಿಸಿದ್ದಾರೆ. ಒಂದೆರಡು ಸಂತಸದ ಚಿತ್ರಗಳನ್ನು ಹಂಚಿಕೊಂಡು “ಸಾಮಾಜಿಕ ಮಾಧ್ಯಮದಿಂದ ನನಗೆ ಸ್ವಲ್ಪ ಸಮಯ ವಿರಾಮ ತೆಗೆದು ಕೊಂಡಿದ್ದೆ. ಬಳಿಕ ಈ ಮಹಾನ್ ಛಾಯಾಗ್ರಾಹಕ ಈ ನೀಲಿ ಗೋಡೆಯ ಮುಂದೆ ನನ್ನ ಈ ಕೂಲ್ ಫೋಟೋಗಳು ತೆಗೆದುಕೊಳ್ಳುವಂತೆ ಮಾಡಿದೆ’ ಎಂದು ಬರೆದಿದ್ದಾರೆ.

ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ 2018 ರಲ್ಲಿ ವಿವಾಹವಾಗಿದ್ದರು. 2022 ರಲ್ಲಿ ಬಾಡಿಗೆ ತಾಯ್ತನದ ಮೂಲಕ ತಮ್ಮ ಪುತ್ರಿ ಮಾಲ್ತಿ ಮೇರಿಯನ್ನು ಸ್ವಾಗತಿಸಿದ್ದರು.

ಟಾಪ್ ನ್ಯೂಸ್

10-udupi

Udupi: ಪಟಾಕಿ ಅಕ್ರಮ ದಾಸ್ತಾನು ; ಪಟಾಕಿ ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

imran-khan

Pakistan;ಕತ್ತಲೆ ಕೋಣೆಯಲ್ಲಿ ಇಮ್ರಾನ್ ಖಾನ್?: ಮಾಜಿ ಪತ್ನಿ ಗಂಭೀರ ಆರೋಪ

India – Canada Row

India – Canada Row; ನಿಲ್ಲದ ಕೆನಡಾ ಕಿರಿಕ್‌: ಭಾರತಕ್ಕೆ ನಿರ್ಬಂಧ?

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

10-udupi

Udupi: ಪಟಾಕಿ ಅಕ್ರಮ ದಾಸ್ತಾನು ; ಪಟಾಕಿ ಪೊಲೀಸ್‌ ವಶಕ್ಕೆ

15(1)

Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

14

Malpe: ಸಿಎನ್‌ಜಿ ಕೊರತೆ; ರಿಕ್ಷಾ ಚಾಲಕರಿಗೆ ಚಿಂತೆ

9-sagara

Sagara: ನಗರ ವ್ಯಾಪ್ತಿಯ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ; ಬೇಳೂರು ಸೂಚನೆ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.