Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ
ಸಿ.ಪಿ.ಯೋಗೇಶ್ವರ್ ನೇತೃತ್ವದಲ್ಲಿ ರೆಸಾರ್ಟ್ ನಲ್ಲಿ ನಡೆಯುತ್ತಿದ್ದ ಸಭೆ
Team Udayavani, Oct 16, 2024, 2:23 PM IST
ರಾಮನಗರ:ಚನ್ನಪಟ್ಟಣ ಉಪಚುನಾವಣೆ ಅಖಾಡದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದಿದ್ದು, ಜನರಿಗೆ ಹಂಚಲು ತಯಾರು ಮಾಡಿಟ್ಟಿದ್ದ ಬಿರಿಯಾನಿಯನ್ನು ಚುನಾವಣಾ ಅಧಿಕಾರಿಗಳು ಬುಧವಾರ(ಅ16 ) ಸೀಜ್ ಮಾಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನೇತೃತ್ವದಲ್ಲಿ ಚನ್ನಪಟ್ಟಣದ ಶಿಶಿರಾ ರೆಸಾರ್ಟ್ ನಲ್ಲಿ ಕರೆಯಲಾಗಿದ್ದ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ 3 ಸಾವಿರಕ್ಕೂ ಹೆಚ್ಚು ಮಂದಿಗೆ ಸಿದ್ದವಾಗಿದ್ದ ಬಿರಿಯಾನಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಚುನಾವಣಾ ಅಧಿಕಾರಿಯಾದ ಉಪವಿಭಾಗಾಧಿಕಾರಿ ಬಿನೋಯ್ ನೇತೃತ್ವದಲ್ಲಿ ದಾಳಿ ಮಾಡಿದ ಅಧಿಕಾರಿಗಳು ಬಿರಿಯಾನಿ ವಶ ಪಡೆದುಕೊಂಡಿದ್ದಾರೆ.
ನೀತಿಸಂಹಿತೆ ಯನ್ವಯ ಬಾಡೂಟ ಮಾಡಿಸಲು ಅವಕಾಶವಿರಲಿಲ್ಲ. ಸಭೆಗೆ ಅನುಮತಿ ಪಡೆಯಲಾಗಿತ್ತಾದರೂ ಕಾರ್ಯಕರ್ತರಿಗೆ ಮಜ್ಜಿಗೆ ನೀರು, ಕಾಫಿ ಟೀ ವಿತರಣೆಗೆ ಮಾತ್ರ ಅವಕಾಶ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್ ಸಿದ್ಧ: ಡಿಸಿಎಂ ಶಿವಕುಮಾರ್
Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?
Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ
Belgavi; ಜೈಲಿನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ಕೈದಿ ಸಾ*ವು
Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ
MUST WATCH
ಹೊಸ ಸೇರ್ಪಡೆ
BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್ ಮಾಡಿದ್ರಾ ಜಗದೀಶ್? ಏನಿದು ವೈರಲ್ ವಿಡಿಯೋ?
Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್ ಸಿದ್ಧ: ಡಿಸಿಎಂ ಶಿವಕುಮಾರ್
Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?
Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ
ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.