Hampankatta: ಕೆ.ಎಸ್‌.ರಾವ್‌ ರಸ್ತೆ; ಅಪಾಯಕಾರಿ ಕೇಬಲ್‌ ಛೇಂಬರ್‌

ದ್ವಿಚಕ್ರ ವಾಹನ ಸವಾರರಿಗೆ ಪ್ರಾಣ ಕಂಟಕ

Team Udayavani, Oct 16, 2024, 3:17 PM IST

8

ಹಂಪನಕಟ್ಟೆ: ಕೆ.ಎಸ್‌.ರಾವ್‌ರಸ್ತೆಯ ಜೋಸ್‌ ಅಲುಕ್ಕಾಸ್‌ ಬಳಿ ರಸ್ತೆ ಮಧ್ಯದಲ್ಲಿರುವ ಕೇಬಲ್‌ ಛೇಂಬರ್‌ ವಾಹನ ಸವಾರರಿಗೆ ಅದರಲ್ಲೂ ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

ರಸ್ತೆ ಮಟ್ಟಕ್ಕಿಂತ ಕೆಳಕ್ಕೆ ಹೋಗಿರುವ ಈ ಛೇಂಬರ್‌ನ ಅಂಚಿಗೆ ಸಿಲುಕಿ ಈಗಾಗಲೇ ಹಲವು ಮಂದಿ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಇತ್ತೀಚೆಗೆ ಗರ್ಭಿಣಿಯೊಬ್ಬರು ಬಿದ್ದಿದ್ದು, ಸ್ಥಳೀಯರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದಿನಕ್ಕೆ ಒಬ್ಬರಾದರೂ ಇಲ್ಲಿ ಬಿದ್ದು ಗಾಯಗೊಳ್ಳುತ್ತಿದ್ದಾರೆ ಎನ್ನುತ್ತಾರೆ ಸ್ಥಳೀಯರು.

ಕೇಬಲ್‌ ಛೇಂಬರ್‌ನಲ್ಲಿ ಕಬ್ಬಿಣದ ಫ್ರೇಮ್‌ಗಳನ್ನು ಅಳವಡಿಸಿದ ಕಾಂಕ್ರೀಟ್‌ ಸ್ಲ್ಯಾಬ್‌ಗಳಿರುತ್ತವೆ. ಇಲ್ಲಿರುವ ಛೇಂಬರ್‌ನಲ್ಲಿ ಒಂದು ಸ್ಲ್ಯಾಬ್‌ನ ಕಾಂಕ್ರೀಟ್‌ ಎದ್ದು ಹೋಗಿ ಒಳಗಿನ ಕಬ್ಬಿಣದ ರಾಡ್‌ ಕಾಣಿಸುತ್ತಿದೆ. ಇದಕ್ಕೆ ದ್ವಿಚಕ್ರ ವಾಹನದ ಚಕ್ರ ಸಿಲುಕಿ ಸ್ಕಿಡ್‌ ಆಗಿ ಬೀಳುವ ಸಾಧ್ಯತೆಯಿದೆ. ರಸ್ತೆ ಖಾಲಿಯಿದ್ದಾಗ ಹಂಪನಕಟ್ಟೆಯಿಂದ ವೇಗವಾಗಿ ಬರುವ ವಾಹನಗಳ ಚಕ್ರ ಛೇಂಬರ್‌ನಲ್ಲಿ ಸಿಲುಕಿ ಅಪಘಾತಕ್ಕೆ ಕಾರಣವಾಗುತ್ತಿದೆ ಎನ್ನುವುದು ಸ್ಥಳೀಯ ಮಳಿಗೆ ಸಿಬಂದಿಯವರ ಮಾತು.

ಸಿಟಿ ಸೆಂಟರ್‌ ಕಡೆಯಿಂದ ಬರುವ ವಾಹನಗಳು ಯು-ಟರ್ನ್ ಕೂಡ ಇಲ್ಲಿಯೇ ತೆಗೆದುಕೊಳ್ಳುತ್ತದೆ. ಇದರಿಂದಾಗಿಯೂ ದ್ವಿಚಕ್ರ ವಾಹನಗಳ ಚಕ್ರಗಳ ಚಕ್ರ ಸ್ಲ್ಯಾಬ್‌ ನ ಅಂಚಿಗೆ ಸಿಲುಕಿ ಅಡ್ಡ ಬೀಳುವ ಸಾಧ್ಯತೆಯಿದೆ.

ನಗರದ ವಿವಿಧೆಡೆ ಇಂತಹ ಛೇಂಬರ್‌ಗಳಿದ್ದು, ಇವುಗಳಲ್ಲಿ ಬಹುತೇಕ ಛೇಂಬರ್‌ಗಳು ಇಂತಹುದೇ ಪರಿಸ್ಥಿತಿಯಲ್ಲಿವೆ. ವಾಹನಗಳು ಹಾದು ಹೋಗುವ ವೇಳೆ ಕುಸಿದು ಬೀಳುವಂತಹ ಶಬ್ಧಗಳು ಉಂಟಾಗುತ್ತವೆ. ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಛೇಂಬರ್‌ ದುರಸ್ತಿ ಮಾಡಿಸಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Mangaluru: ಬೀದಿ ಬದಿ ವ್ಯಾಪಾರಿ ವಲಯ: ಶುರುವಾಗದ ವ್ಯಾಪಾರ!

11(1)

Mangaluru: ಪಾರಂಪರಿಕ ಕಟ್ಟಡ ಫಲಕಗಳಿಗೆ ಒದಗಲಿ ಶುಭಗಳಿಗೆ!

7

KSRTC ದಸರಾ ಪ್ಯಾಕೇಜ್‌ ಯಶಸ್ವಿ; 6,010 ಪ್ರವಾಸಿಗರು ಭಾಗಿ, ಕೊಲ್ಲೂರಿಗೆ ಭರ್ಜರಿ ಬೇಡಿಕೆ

6

Kaikamba: ಉಳಾಯಿಬೆಟ್ಟು ಸೇತುವೆಯಲ್ಲಿ ಬಸ್‌ ನಿಷೇಧ; ಟಿಪ್ಪರ್‌ಗಿಲ್ಲ ತಡೆ!

5

Mangaluru: ಮಹಾಕಾಳಿಪಡ್ಪು ರೈಲ್ವೇ ಕೆಳಸೇತುವೆ ಕಾಮಗಾರಿಗೆ ಗ್ರಹಣ!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

15

Ellige Payana Yaavudo Daari Movie: ಟ್ರೇಲರ್‌ನಲ್ಲಿ ಅಭಿಮನ್ಯು ಪಯಣ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.