Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು


Team Udayavani, Oct 16, 2024, 3:48 PM IST

7-sagara

ಸಾಗರ: ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಶಿಕ್ಷಕರೊಬ್ಬರು ಕುಸಿದು ಮೃತಪಟ್ಟ ಘಟನೆ ಅ.16ರ ಬುಧವಾರ ನಡೆದಿದೆ.

ಇಲ್ಲಿನ ಪ್ರಗತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಜಾನನ ಹಿರೇಮಠ (50) ನಿಧನ ಹೊಂದಿದವರು.

ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ಶಿಕ್ಷಕ ಗಜಾನನ ಅವರು ತಮ್ಮ ಕ್ರಿಯಾಶೀಲತೆಯಿಂದ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆ, ಪೋಷಕರೊಂದಿಗೆ ಅತ್ಯುತ್ತಮ ಸಂಬಂಧ ಹೊಂದಿಕೊಂಡು ಜನಪ್ರಿಯರಾಗಿದ್ದರು. ಅವರು ಕಲಾಶಿಕ್ಷಕರಾಗಿ ಕೆಲಸಕ್ಕೆ ಸೇರಿದ್ದು, ಬಳಿಕ ಶಿಕ್ಷಣ ಸಂಸ್ಥೆಯ ಕೋ ಆರ್ಡಿನೇಟರ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.

ಕ್ರೀಡಾಸ್ಪರ್ಧೆಗಳಲ್ಲಿ ಪಾಲ್ಗೊಂಡ ಶಾಲೆಯ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದರು. ಅ.16ರ ಬುಧವಾರ ಗಜಾನನ ಅವರು ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಯಿತಾದರೂ ಮಾರ್ಗ ಮಧ್ಯದಲ್ಲಿ ಅವರು ಅಸುನೀಗಿದ್ದಾರೆ.

ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ಈ., ಮಲೆನಾಡು ಅಭಿವೃದ್ಧಿ ಪ್ರತಿಷ್ಟಾನದ ಅಧ್ಯಕ್ಷ ಎಂ.ಹರನಾಥರಾವ್, ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಹಾಗೂ ಇನ್ನಿತರರು ಭೇಟಿ ನೀಡಿದರು.

ಟಾಪ್ ನ್ಯೂಸ್

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-sagara

Sagara: ನಗರ ವ್ಯಾಪ್ತಿಯ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ; ಬೇಳೂರು ಸೂಚನೆ

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

1-bus

Shivamogga; ಚರಂಡಿಗೆ ಬಿದ್ದ ಸಿಟಿ ಬಸ್: ಹಲವು ಪ್ರಯಾಣಿಕರಿಗೆ ಗಾಯ

7-sagara

Sagara: ನಗರಸಭೆ ಬಿಜೆಪಿ ಸದಸ್ಯರ ದಲಿತ ವಿರೋಧಿ ನೀತಿ; ಕಾಂಗ್ರೆಸ್ ಖಂಡನೆ, ಪ್ರತಿಭಟನೆ

K. S. Eshwarappa: ಅ.20ರಂದು ಬ್ರಿಗೇಡ್‌ ಹೆಸರು ಘೋಷಣೆ

K. S. Eshwarappa: ಅ.20ರಂದು ಬ್ರಿಗೇಡ್‌ ಹೆಸರು ಘೋಷಣೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

15

Ellige Payana Yaavudo Daari Movie: ಟ್ರೇಲರ್‌ನಲ್ಲಿ ಅಭಿಮನ್ಯು ಪಯಣ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.