Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

ಆಫ್ರಿಕಾದಲ್ಲಿ ಟ್ಯಾಂಕರ್‌ ಸ್ಫೋಟ ಘಟನೆ ಸಾಮಾನ್ಯವಾಗಿದೆ

Team Udayavani, Oct 16, 2024, 4:50 PM IST

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

ನೈಜೀರಿಯಾ(Nigeria): ತೈಲ ತುಂಬಿದ್ದ ಟ್ಯಾಂಕರ್‌(Fuel Tanker) ಸ್ಫೋಟಗೊಂಡು ನೂರು ಮಂದಿ ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿರುವ ಘಟನೆ ಉತ್ತರ ನೈಜೀರಿಯಾದಲ್ಲಿ ಮಂಗಳವಾರ ತಡರಾತ್ರಿ (ಅ.15) ನಡೆದಿರುವುದಾಗಿ ವರದಿ ತಿಳಿಸಿದೆ.

ನೈಜೀರಿಯಾದ ಉತ್ತರ ಜಿಗಾವಾ ಪ್ರದೇಶದಲ್ಲಿ ಟ್ಯಾಂಕರ್‌ ಟ್ರಕ್‌ ವೊಂದಕ್ಕೆ ಡಿಕ್ಕಿ ಹೊಡೆದಿತ್ತು. ಈ ಸಂದರ್ಭದಲ್ಲಿ ಜನರು ತೈಲ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದ ವೇಳೆ ಸ್ಫೋಟಗೊಂಡ ಪರಿಣಾಮ ಈ ದುರ್ಘಟನೆ ನಡೆದಿರುವುದಾಗಿ ಪೊಲೀಸ್‌ ವಕ್ತಾರ ಲವಾನ್‌ ಶಿಸು ಅದಾಂ ಎಎಫ್‌ ಪಿಗೆ ತಿಳಿಸಿದ್ದಾರೆ.

ಜಿಗಾವಾ ನಗರದಲ್ಲಿ ಟ್ಯಾಂಕರ್‌ ಚಾಲಕ ಟ್ರಕ್‌ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ್ದ, ಆದರೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿತ್ತು. ಆಗ ವಾಹನದ ಸುತ್ತ ನಿವಾಸಿಗಳು ಸೇರಿದ್ದು, ಇಂಧನ ಸಂಗ್ರಹಿಸಲು ಮುಗಿಬಿದ್ದಿದ್ದರು. ಈ ಸಂದರ್ಭದಲ್ಲಿ ಟ್ಯಾಂಕರ್‌ ಸ್ಫೋಟಗೊಂಡಿರುವುದಾಗಿ ವರದಿ ವಿವರಿಸಿದೆ.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ನೈಜೀರಿಯನ್ ಮೆಡಿಕಲ್‌ ಅಸೋಸಿಯೇಶನ್‌ ವೈದ್ಯರಲ್ಲಿ ಮನವಿ ಮಾಡಿಕೊಂಡಿದೆ. ಆಫ್ರಿಕಾದಲ್ಲಿ ಟ್ಯಾಂಕರ್‌ ಸ್ಫೋಟ ಘಟನೆ ಸಾಮಾನ್ಯವಾಗಿದೆ. ಹೊಂಡ, ಗುಂಡಿಯ ರಸ್ತೆಯಿಂದಾಗಿ ಅಪಘಾತ ನಡೆಯುತ್ತಲೇ ಇರುತ್ತದೆ. ಈ ಸಂದರ್ಭದಲ್ಲಿ ಜನರು ತೈಲ ಸಂಗ್ರಹಿಸುವುದನ್ನೇ ಕಾಯಕ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

1-nikk

Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್

imran-khan

Pakistan;ಕತ್ತಲೆ ಕೋಣೆಯಲ್ಲಿ ಇಮ್ರಾನ್ ಖಾನ್?: ಮಾಜಿ ಪತ್ನಿ ಗಂಭೀರ ಆರೋಪ

India – Canada Row

India – Canada Row; ನಿಲ್ಲದ ಕೆನಡಾ ಕಿರಿಕ್‌: ಭಾರತಕ್ಕೆ ನಿರ್ಬಂಧ?

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.