Kundapura: ಎರಡು ಪ್ರತ್ಯೇಕ ಆತ್ಮಹ*ತ್ಯೆ ಪ್ರಕರಣ
Team Udayavani, Oct 16, 2024, 9:00 PM IST
ನೇಣು ಬಿಗಿದು ಆತ್ಮಹತ್ಯೆ
ಕುಂದಾಪುರ: ಕಂದಾವರ ಗ್ರಾಮದ ನವೀನ ಡಿಸೋಜಾ (42) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ತಾಯಿ ಪಾರ್ಶ್ವವಾಯು ಖಾಯಿಲೆಗೆ ಬಿದ್ದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿ ಅದೇ ಚಿಂತೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪ್ರಕರಣ ದಾಖಲಾಗಿದೆ.
ಕೆರೆಗೆ ಹಾರಿ ವೃದ್ಧೆ ಆತ್ಮಹತ್ಯೆ
ಕುಂದಾಪುರ: ಬಸ್ರೂರು ಗ್ರಾಮದ ಕಲ್ಯಾಣಿ (82) ಅವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಹೊಟ್ಟೆ ನೋವು ಹಾಗೂ ಬೆನ್ನು ನೋವಿನಿಂದ ಬಳಲುತ್ತಿದ್ದು ಇದೇ ನೋವಿನಿಂದ ಜೀವನದಲ್ಲಿ ಜುಗುಪ್ಸೆ ಹೊಂದಿ ಮನೆಯಿಂದ 500 ಮೀ. ದೂರದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಅವರ ಪುತ್ರ ಭಾಸ್ಕರ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ
Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ
Udupi: “ಸಾಗರ್ ಕವಚ್’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್, ವಾಹನಗಳು ವಶಕ್ಕೆ
Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ
MUST WATCH
ಹೊಸ ಸೇರ್ಪಡೆ
Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ
Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ
Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ
Udupi: “ಸಾಗರ್ ಕವಚ್’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್, ವಾಹನಗಳು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.