Sullia: ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ; ಆರೋಪಿ ವಶಕ್ಕೆ


Team Udayavani, Oct 16, 2024, 9:15 PM IST

2

ಸುಳ್ಯ: ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂ ಧಿಸಿದಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಡಿಯಾಲ ಗ್ರಾಮದ ಕಲಚರ್ಪೆ ಎನ್ನುವಲ್ಲಿ ಸ್ವಂತ ಅತ್ತಿಗೆ ಮೇಲೆ ಆರೋಪಿ ಶಂಕರ ನಾಯಕ್‌ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದ ಘಟನೆ ಕೆಲವು ದಿನಗಳ ಹಿಂದೆ ನಡೆದಿತ್ತು. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಮಹಿಳೆ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಕೊಲ್ಲುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಶಂಕರ ನಾಯಕ್‌ ವಿರುದ್ಧ ದೂರು ನೀಡಿದ್ದರು. ಘಟನೆಯಲ್ಲಿ ಆರೋಪಿಗೂ ಬೆಂಕಿ ತಗಲಿ ಗಾಯಗೊಂಡು ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಿಂದ ಡಿಸಾcರ್ಜ್‌ ಆದ ಹಿನ್ನೆಲೆಯಲ್ಲಿ ಬುಧವಾರ ಬೆಳ್ಳಾರೆ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಚಿರತೆ ಹೆಜ್ಜೆ ಗುರುತು ಪತ್ತೆ
ಸುಳ್ಯ, ಅ. 16: ಪಂಜದ ಕೂತ್ಕುಂಜ ಗ್ರಾಮದ ಕುದ್ವ ಎಂಬಲ್ಲಿನ ತೋಟದಲ್ಲಿ ಚಿರತೆ ಹೆಜ್ಜೆ ಗುರುತು ಕಂಡುಬಂದಿದೆ. ಘಟನ ಸ್ಥಳಕ್ಕೆ ಪಂಜ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಜ್ಜೆ ಗುರುತು ಗಾತ್ರ ದೊಡ್ಡದಾಗಿರುವುದರಿಂದ ಗಂಡು ಚಿರತೆಯದ್ದು ಎಂದು ಶಂಕಿಸಲಾಗಿದೆ. ಈ ಪ್ರದೇಶ ಬಂಟಮಲೆ ಅರಣ್ಯದ ಸಮೀಪದಲ್ಲಿದೆ.

ಟಾಪ್ ನ್ಯೂಸ್

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thief

Belthangady: ಮನೆಯಿಂದ ಚಿನ್ನಾಭರಣ, ನಗದು ಕಳವು

3

Punjalkatte:ಕೊಳಕ್ಕೆಬೈಲ್‌-ನಯನಾಡು ರಸ್ತೆ ದುರವಸ್ಥೆ;ಯುವಕರಿಂದ ಶ್ರಮದಾನದ ಮೂಲಕ ದುರಸ್ತಿ

2

Didupe ದರ್ಕಾಸು ಕೆಮ್ಮಟೆಯಲ್ಲಿ ಪಾಲದಲ್ಲೇ ಓಡಾಟ; ರೋಟರಿ ತಂಡದಿಂದ ಕಾಲುಸಂಕ ಭರವಸೆ

4-ptr

Puttur: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು

1(1)

Madanthyar: ಇಲ್ಲಿ ಎಲ್ಲಿಂದ ಹೋದರೂ ಹೊಂಡಕ್ಕೇ ಬೀಳಬೇಕು!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.