Padubidri: ಟಿಪ್ಪರ್ನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಮರಳು ವಶ
Team Udayavani, Oct 16, 2024, 9:45 PM IST
ಪಡುಬಿದ್ರಿ: ಸಂಕಲಕರಿಯ ಹೊಳೆ ಬದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಅನಧಿಕೃತವಾಗಿ ಸುಮಾರು 10000ರೂ. ಮೌಲ್ಯದ 3 ಯುನಿಟ್ಗಳಷ್ಟು ಮರಳು ಸಾಗಿಸುತ್ತಿದ್ದ ಟಿಪ್ಪರ್ ಒಂದನ್ನು ಹೆಜಮಾಡಿ ಪೊಲೀಸ್ ಚೆಕ್ಪೋಸ್ಟ್ ಬಳಿ ಪಡುಬಿದ್ರಿ ಪೊಲೀಸರು ಪರಿಶೀಲಿಸಿ ವಶಪಡಿಸಿಕೊಂಡಿದ್ದಾರೆ.
ಪಕ್ಷಿಕೆರೆಯ ಟಿಪ್ಪರ್ ಇದಾಗಿದ್ದು ಮೂಲ್ಕಿ ಕಡೆಯಿಂದ ಉಡುಪಿ ಜಿಲ್ಲೆಯತ್ತ ಸಾಗುತ್ತಿದ್ದಾಗ ಪೊಲೀಸರು ತಡೆದು ಪರಿಶೀಲಿಸಿದ್ದರು. ಈ ಕುರಿತಾಗಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಎಲ್ಲೋ ಅಲರ್ಟ್; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ
Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್ರಾಜ್ ಕಾಂಚನ್
Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ
Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.