Kinnigoli: ಮರ ಬಿದ್ದು ಬೈಕ್ ಹಾನಿ
Team Udayavani, Oct 16, 2024, 9:07 PM IST
ಕಿನ್ನಿಗೋಳಿ: ಇಲ್ಲಿನ ಮುಖ್ಯರಸ್ತೆಯ ರಾಜಾಂಗಣದ ಬಳಿ ಅಲದ ಮರದ ರೆಂಬೆಯೊಂದು ಬೈಕ್ ಮೇಲೆ ಬಿದ್ದ ಘಟನೆ ಸಂಭವಿಸಿದೆ.
ಮುಖ್ಯ ರಸ್ತೆಯ ರಾಜಾಂಗಣ ಬಳಿಯ ಅಲದ ಕಬ್ಬಿಣದ ಕೆಲಸ ಗಾರ ಸುಧಾಕರ ಆಚಾರ್ಯ ಕೆಲಸದ ಕೋಣೆ ಇದ್ದು, ಇಂದು ಬೆಳ್ಳಿಗ್ಗೆ ಸುಧಾಕರ ಆಚಾರ್ಯ ಅವರು ತಮ್ಮ ಬೈಕ್ ನಿಲ್ಲಿಸಿ ಒಳ ಹೋಗುವ ಸಂದರ್ಭ ಅಲದ ಮರದ ರೆಂಬೆ ಬೈಕ್ ಮೇಲೆ ಬಿದ್ದಿದೆ, ಸ್ವಲ್ಪ ಎಡಕ್ಕೆ ಅಥವ ಬಲ ಬದಿಗೆ ಬಿದ್ದಿದ್ದಲ್ಲಿ ಮುಖ್ಯ ರಸ್ಥೆ ಅಥವಾ ಸುಧಾಕರ ಆಚಾರ್ಯರ ಅಂಗಡಿ ಮೇಲೆ ಬೀಳುವ ಸಾದ್ಯತೆ ಹೆಚ್ಚಾಗಿತ್ತು ಅಲ್ಲಿದೆ ದೊಡ್ಡ ಅನಾಹುತವೊಂದು ತಪ್ಪಿದೆ. ಅದರ ನಿಮಿಷದ ಮೊದಲು ಇಬ್ಬರು ಕೆಲಸಗಾರರು ತಮ್ಮ ಕಬ್ಬಿಣದ ಹಾರೆ ಪಿಕ್ಕಾಸು ಪಡೆದು ಕೊಂಡು ಹೋಗಿದ್ದರು.
ಸ್ಥಳಕ್ಕೆ ಕೆಮ್ರಾಲ್ ಪಂಚಾಯತ್ ಅಧ್ಯಕ್ಷ ಮೈಯದಿ, ಪಿಡಿಒ ಅರುಣ್ ಪ್ರದೀಪ್ ಡಿ’ಸೋಜಾ, ಕಾರ್ಯದರ್ಶಿ ಕೇಶವ ದೇವಾಡಿಗ ಪಂಚಾಯತ್ ಸದಸ್ಯರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ
Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ
Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ
Udupi: “ಸಾಗರ್ ಕವಚ್’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್, ವಾಹನಗಳು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.