Kylian Mbappe: ಅತ್ಯಾಚಾರ ಆರೋಪ ಸುಳ್ಳು


Team Udayavani, Oct 16, 2024, 9:54 PM IST

Kylian Mbappe: ಅತ್ಯಾಚಾರ ಆರೋಪ ಸುಳ್ಳು

ಪ್ಯಾರಿಸ್‌: ಫ್ರೆಂಚ್‌ ಫುಟ್ ಬಾಲ್‌ ತಾರೆ ಕಿಲಿಯನ್‌ ಎಂಬಪೆ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಈ ಕುರಿತು ಸ್ವೀಡನ್‌ ಮಾಧ್ಯಮಗಳು ಪ್ರಕಟಿಸಿರುವ ವರದಿಗಳು ಸುಳ್ಳು, ಬೇಜವಾಬ್ದಾರಿಯುತವಾದದ್ದು ಎಂದು ಎಂಬಪೆ ಪ್ರತಿನಿಧಿ ಹೇಳಿದ್ದಾರೆ. ಅವರು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಂಬಪೆ ಪರ ವಕೀಲ ಮೇರಿ ಅಲಿಕ್ಸ್‌ ಕ್ಯಾನು ಬರ್ನಾರ್ಡ್‌, ಈ ಪ್ರಕರಣದಲ್ಲಿ ಫ್ರೆಂಚ್‌ ಫುಟ್ ಬಾಲ್‌ ನಾಯಕ ಎಂಬಪೆಯದ್ದು ಏನೂ ತಪ್ಪಾಗಿಲ್ಲ. ಅವರ ಹೆಸರು ಥಳುಕು ಹಾಕಿಕೊಂಡಿದೆ ಅಷ್ಟೇ ಎಂದಿದ್ದಾರೆ. ಸ್ವೀಡನ್‌ ವರದಿಗಳ ಪ್ರಕಾರ, ಸ್ಟಾಕ್‌ಹೋಮ್‌ನಲ್ಲಿ ಸ್ನೇಹಿತನ ಮನೆಗೆ ಭೇಟಿ ನೀಡಿದ್ದಾಗ ಎಂಬಪೆ, ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಆದರೆ ಈ ಬಗ್ಗೆ ಸ್ವೀಡನ್‌ನಲ್ಲಿ ತನಿಖೆ ಶುರುವಾಗಿದೆಯಾದರೂ ಎಂಬಪೆ ಹೆಸರು ಉಲ್ಲೇಖವಾಗಿಲ್ಲ ಎಂದು ವರದಿಯಾಗಿದೆ.

 

ಟಾಪ್ ನ್ಯೂಸ್

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Sathish-Kumpala

Hubballi: ಪೊಲೀಸ್‌ ಠಾಣೆ ಮೇಲೆ ದಾಳಿ ಪ್ರಕರಣ ವಾಪಸ್‌: ದ. ಕನ್ನಡ ಜಿಲ್ಲಾ ಬಿಜೆಪಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Women’s T20 ವಿಶ್ವಕಪ್‌ ಸೆಮಿಫೈನಲ್‌… ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯ ಫೇವರಿಟ್‌

Women’s T20 ವಿಶ್ವಕಪ್‌ ಸೆಮಿಫೈನಲ್‌… ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯ ಫೇವರಿಟ್‌

Bengaluru Test: ಮೊದಲ ದಿನದಾಟ ಮಳೆಗೆ ಅರ್ಪಣೆ

Bengaluru Test: ಮೊದಲ ದಿನದಾಟ ಮಳೆಗೆ ಅರ್ಪಣೆ

Multan Test: ಇಂಗ್ಲೆಂಡ್‌ಗೆ ಡಕೆಟ್‌ ಶತಕದ ಆಸರೆ

Multan Test: ಇಂಗ್ಲೆಂಡ್‌ಗೆ ಡಕೆಟ್‌ ಶತಕದ ಆಸರೆ

Ipl: ಮತ್ತೆ ಮುಂಬೈ ತಂಡ ಸೇರಿಕೊಂಡ ಪರಸ್‌ ಮ್ಹಾಂಬ್ರೆ

Ipl: ಮತ್ತೆ ಮುಂಬೈ ತಂಡ ಸೇರಿಕೊಂಡ ಪರಸ್‌ ಮ್ಹಾಂಬ್ರೆ

50th year for Bengaluru Chinnaswamy stadium

Bengaluru Chinnaswamy stadium; ಟೆಸ್ಟ್‌ ಆತಿಥ್ಯಕ್ಕೆ 50 ವರ್ಷ; ಟೆಸ್ಟ್‌ ಸಂಖ್ಯೆ 25

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.