Ipl: ಮತ್ತೆ ಮುಂಬೈ ತಂಡ ಸೇರಿಕೊಂಡ ಪರಸ್‌ ಮ್ಹಾಂಬ್ರೆ


Team Udayavani, Oct 16, 2024, 10:00 PM IST

Ipl: ಮತ್ತೆ ಮುಂಬೈ ತಂಡ ಸೇರಿಕೊಂಡ ಪರಸ್‌ ಮ್ಹಾಂಬ್ರೆ

ಮುಂಬಯಿ: ಭಾರತ ತಂಡದ ಮಾಜಿ ಬೌಲಿಂಗ್‌ ಕೋಚ್‌ ಪರಸ್‌ ಮ್ಹಾಂಬ್ರೆ ಮರಳಿ ಮುಂಬೈ ಇಂಡಿಯನ್ಸ್‌ ಪಾಳೆಯವನ್ನು ಸೇರಿಕೊಂಡಿದ್ದಾರೆ. ಇಲ್ಲಿಯೂ ಅವರು ಕೋಚಿಂಗ್‌ ಜವಾಬ್ದಾರಿಯನ್ನು ನಿಭಾಯಿಸಲಿದ್ದು, ಬೌಲಿಂಗ್‌ ಕೋಚ್‌ ಲಸಿತ ಮಾಲಿಂಗ ಮತ್ತು ಪ್ರಧಾನ ಕೋಚ್‌ ಮಾಹೇಲ ಜಯವರ್ಧನೆ ಅವರೊಂದಿಗೆ ಕರ್ತವ್ಯ ನಿಭಾಯಿಸಲಿದ್ದಾರೆ.

ಭಾರತದ ಟಿ20 ವಿಶ್ವಕಪ್‌ ಗೆಲುವಿನ ಬೆನ್ನಲ್ಲೇ ಪರಸ್‌ ಮ್ಹಾಂಬ್ರೆ ಅವರ ಬೌಲಿಂಗ್‌ ಕೋಚಿಂಗ್‌ ಅವಧಿ ಮುಗಿದಿತ್ತು. ಹೀಗಾಗಿ ಅವರ ಹಾದಿ ಸುಗಮ ಗೊಂಡಿತು. ಮುಂಬೈ ಇಂಡಿಯನ್ಸ್‌ ತಂಡದ 2013ರ ಐಪಿಎಲ್‌ ಗೆಲುವಿನ ವೇಳೆ, ಹಾಗೂ 2010, 2011 ಮತ್ತು 2013ರ ಚಾಂಪಿಯನ್ಸ್‌ ಲೀಗ್‌ ಟಿ20 ಪಂದ್ಯಾವಳಿಯ ವೇಳೆ ಪರಸ್‌ ಮ್ಹಾಂಬ್ರೆ ಕೋಚಿಂಗ್‌ ಹುದ್ದೆಯಲ್ಲಿದ್ದರು.

ಸೋಮವಾರವಷ್ಟೇ ಮುಂಬೈ ಇಂಡಿಯನ್ಸ್‌ ಮಾಹೇಲ ಜಯವರ್ಧನೆ ಅವರನ್ನು ಮರಳಿ ಕರೆಸಿಕೊಂಡು, ಪ್ರಧಾನ ಕೋಚ್‌ ಹುದ್ದೆಯನ್ನು ನೀಡಿತ್ತು. 2017-2022ರ ಅವಧಿಯಲ್ಲಿ ಮುಂಬೈ 3 ಸಲ ಐಪಿಎಲ್‌ ಚಾಂಪಿಯನ್‌ ಆದಾಗ ಜಯವರ್ಧನೆ ಅವರೇ ತರಬೇತುದಾರರಾಗಿದ್ದರು.

ಇದನ್ನೂ ಓದಿ: Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Women’s T20 ವಿಶ್ವಕಪ್‌ ಸೆಮಿಫೈನಲ್‌… ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯ ಫೇವರಿಟ್‌

Women’s T20 ವಿಶ್ವಕಪ್‌ ಸೆಮಿಫೈನಲ್‌… ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯ ಫೇವರಿಟ್‌

Bengaluru Test: ಮೊದಲ ದಿನದಾಟ ಮಳೆಗೆ ಅರ್ಪಣೆ

Bengaluru Test: ಮೊದಲ ದಿನದಾಟ ಮಳೆಗೆ ಅರ್ಪಣೆ

Multan Test: ಇಂಗ್ಲೆಂಡ್‌ಗೆ ಡಕೆಟ್‌ ಶತಕದ ಆಸರೆ

Multan Test: ಇಂಗ್ಲೆಂಡ್‌ಗೆ ಡಕೆಟ್‌ ಶತಕದ ಆಸರೆ

Kylian Mbappe: ಅತ್ಯಾಚಾರ ಆರೋಪ ಸುಳ್ಳು

Kylian Mbappe: ಅತ್ಯಾಚಾರ ಆರೋಪ ಸುಳ್ಳು

50th year for Bengaluru Chinnaswamy stadium

Bengaluru Chinnaswamy stadium; ಟೆಸ್ಟ್‌ ಆತಿಥ್ಯಕ್ಕೆ 50 ವರ್ಷ; ಟೆಸ್ಟ್‌ ಸಂಖ್ಯೆ 25

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.