Udupi: “ಸಾಗರ್ ಕವಚ್’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್, ವಾಹನಗಳು ವಶಕ್ಕೆ
Team Udayavani, Oct 17, 2024, 1:26 AM IST
ಉಡುಪಿ: ಕರಾವಳಿ ಕಡಲತೀರದಲ್ಲಿ ವಿವಿಧ ರೀತಿಯ ವಿಧ್ವಂಸಕ ಕೃತ್ಯಕ್ಕೆ ಸಂಚು ಹಾಗೂ ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದ 21 ಮಂದಿಯನ್ನು ಬಂಧಿಸಲಾಗಿದ್ದು, 2 ಬೋಟ್ಗಳು ಹಾಗೂ 2 ದ್ವಿಚಕ್ರ ವಾಹನ ಮತ್ತು ನಕಲಿ ಬಾಂಬ್ಗಳನ್ನು ವಶಕ್ಕೆ ಪಡೆಯಲಾಗಿದೆ. ಆದರೆ ಇದು ಅಣಕು ಕಾರ್ಯಾಚರಣೆಯ ವರದಿ.
ಭಾರತೀಯ ನೌಕಾಪಡೆ, ಕರಾವಳಿ ಕಾವಲು ಪಡೆ, ಮಂಗಳೂರು ಕಮಿಷನರೆಟ್ ವ್ಯಾಪ್ತಿ, ಉಡುಪಿ, ಕಾರವಾರ ಪೊಲೀಸರು, ಬಂದರು, ಮೀನುಗಾರಿಕೆ ಇಲಾಖೆ, ಗುಪ್ತಚರ ಇಲಾಖೆ ವತಿಯಿಂದ ನಡೆದ “ಸಾಗರ್ ಕವಚ್’ ಅಣಕು ಕಾರ್ಯಾಚರಣೆ ಗುರುವಾರವೂ ಮುಂದುವರಿಯಲಿದೆ.
ಮಂಗಳೂರಿನ ಹಳೆಬಂದರು, ಹೆಜಮಾಡಿ ಲೈಟ್ಹೌಸ್, ಮಲ್ಪೆ ಬಂದರು, ಗಂಗೊಳ್ಳಿ, ಕುಮಟ, ಕಾರವಾರ ಬಂದರು ಹಾಗೂ ಉಡುಪಿಯ ಶ್ರೀಕೃಷ್ಣ ಮಠದ ಪರಿಸರದಲ್ಲಿ ಈ ಕಾರ್ಯಾಚರಣೆ ನಡೆಯಿತು. ವಿದ್ವಂಸಕ ಕೃತ್ಯ ನಡೆದಾಗ ನೌಕಪಡೆ, ಕರಾವಳಿ ಕಾವಲು ಪಡೆ ಇತ್ಯಾದಿ ಸ್ಪಂದನೆ, ಕಾರ್ಯಾಚರಣೆ ಹೇಗಿರಲಿದೆ, ಸ್ಥಳೀಯ ಸಹಭಾಗಿತ್ವದ ಬಗ್ಗೆ ಮಾಹಿತಿ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್ರಾಜ್ ಕಾಂಚನ್
Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ
Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ
Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ
MUST WATCH
ಹೊಸ ಸೇರ್ಪಡೆ
Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ
Rain: ಎಲ್ಲೋ ಅಲರ್ಟ್; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ
Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್ರಾಜ್ ಕಾಂಚನ್
Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ
Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.