Research: ಮಂಗಳೂರು ವಿಶ್ವವಿದ್ಯಾನಿಲಯ “ಪೇಟೆಂಟ್‌’ ಮಹತ್ವದ ಮೈಲುಗಲ್ಲು

2018-19ರಿಂದ ಇಲ್ಲಿಯವರೆಗೆ ಒಟ್ಟು 8 ಪೇಟೆಂಟ್‌ಗಳು ವಿವಿಯ ವಿವಿಧ ವಿಭಾಗಗಳಿಗೆ ಲಭ್ಯ

Team Udayavani, Oct 17, 2024, 6:30 AM IST

Mangaluru-VV

ಮಂಗಳೂರು: ಆರ್ಥಿಕ ಸಂಕಷ್ಟದ ಸುಳಿಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯವು ಕಳೆದ ಕೆಲವು ವರ್ಷಗಳ ಅವಧಿಯಲ್ಲಿ 8 ಪೇಟೆಂಟ್‌ಗಳನ್ನು ಪಡೆಯುವ ಮೂಲಕ ಮಹತ್ವದ ಮೈಲುಗಲ್ಲು ದಾಖಲಿಸಿದೆ.

ಮಂಗಳೂರು ವಿವಿಯಲ್ಲಿ 2017ರಲ್ಲಿ ಪೇಟೆಂಟ್‌ಗಾಗಿ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಆರಂಭವಾಗಿತ್ತು. ಬಳಿಕ ಪೇಟೆಂಟ್‌ ಕಾರ್ಯದಲ್ಲಿ ನಿರಂತರ ಬೆಳವಣಿಗೆ ಕಂಡು ಬಂದಿದೆ. ಈವರೆಗೆ ಒಟ್ಟು 8 ಪೇಟೆಂಟ್‌ ಕಾರ್ಯಗಳು ನಡೆದಿದ್ದು, ಇವುಗಳಲ್ಲಿ 2 ಪೇಟೆಂಟ್‌ ಲಿಖಿತ ರೂಪದಲ್ಲಿ ಪ್ರಕಟಗೊಂಡಿವೆ.

“2018-19ರಿಂದ ಆರಂಭವಾಗಿ ಇಲ್ಲಿಯವರೆಗೆ ಒಟ್ಟು 8 ಪೇಟೆಂಟ್‌ಗಳು ವಿವಿಯ ವಿವಿಧ ವಿಭಾಗಕ್ಕೆ ಲಭಿಸಿದೆ. ಮೊದಲಿಗೆ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಕೆ.ಆರ್‌. ಚಂದ್ರಶೇಖರ್‌ ಮತ್ತು ಭಾಗ್ಯ ನೆಕ್ರಕಲಾಯ ಅವರ ಸಂಶೋಧನೆಗೆ ಪೇಟೆಂಟ್‌ ದೊರಕಿದೆ. ರಸಾಯನಶಾಸ್ತ್ರ ವಿಭಾಗದಲ್ಲಿ ಬೋಜ ಪೂಜಾರಿ ಹಾಗೂ ಜಗದೀಶ್‌ ಪ್ರಸಾದ್‌ ಅವರ ಸಂಶೋಧನೆಗೆ ತಲಾ 2 ಹಾಗೂ ಎಲೆಕ್ಟ್ರಾನಿಕ್ಸ್‌ ವಿಭಾಗದಲ್ಲಿ ಅಂಬರೀಶ್‌ ಅವರ ಸಂಶೋಧನೆಗೆ ಪೇಟೆಂಟ್‌ ಲಭಿಸಿದೆ.

ಎಲೆಕ್ಟ್ರಾನಿಕ್ಸ್‌ ವಿಭಾಗದಲ್ಲಿ ಎ.ಎಂ.ಖಾನ್‌ ಹಾಗೂ ಇಂಡಸ್ಟ್ರಿಯಲ್‌ ಕೆಮೆಸ್ಟ್ರಿ ವಿಭಾಗದಲ್ಲಿ ಬಿ.ಕೆ.ಸರೋಜಿನಿ ಅವರ ತಲಾ ಒಂದೊಂದು ಪೇಟೆಂಟ್‌ ಕಾರ್ಯಗಳು ಲಿಖೀತ ರೂಪದಲ್ಲಿದ್ದು, ಅನುಮೋದನೆ ನಿರೀಕ್ಷೆಯಲ್ಲಿದೆ. ಜತೆಗೆ ಇತರರು ಕೂಡ ಪೇಟೆಂಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ’ ಎಂದು ಮಂಗಳೂರು ವಿವಿಯ ಪೇಟೆಂಟ್‌ ವಿಭಾಗದ ಮುಖ್ಯಸ್ಥರಾದ ಗಣೇಶ್‌ ಸಂಜೀವ್‌ ತಿಳಿಸಿದ್ದಾರೆ.

ಎಂಟರಲ್ಲಿ ಏಳು ದೇಶೀಯವಾಗಿ ಪಡೆದ ಪೇಟೆಂಟ್‌. ಒಂದು ಅಮೆರಿಕದ ಪೇಟೆಂಟ್‌. ಇದನ್ನು ಕಿಂಗ್‌ ಫೈಸಲ್‌ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ಪಡೆಯಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ನಡೆಸಲಾಗುವ ಸಂಶೋಧನೆಗಳಿಗೆ ನೀಡಲಾಗುವ ವಿಶೇಷ ಹಕ್ಕಾದ ಪೇಟೆಂಟ್‌, ಸಂಶೋಧಕರಿಗೆ ತಮ್ಮ ಆವಿಷ್ಕಾರಕ್ಕೆ ಕಾನೂನು ರಕ್ಷಣೆ ಒದಗಿಸುತ್ತದೆ.

ಟಾಪ್ ನ್ಯೂಸ್

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

bhopal

Raids: ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು

Nayab Singh Saini: 2ನೇ ಬಾರಿಗೆ ಹರಿಯಾಣ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ ಸ್ವೀಕಾರ

Haryana: 2ನೇ ಬಾರಿಗೆ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ, ಪ್ರಧಾನಿ, ಬಿಜೆಪಿ ಗಣ್ಯರು ಭಾಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bangaladesh illegal immigrants: ಕಾರ್ಮಿಕರ ಮಾಹಿತಿ ಸಂಗ್ರಹ ಆರಂಭಿಸಿದ ಪೊಲೀಸರು

Palm-Oil

Edible Oil Mission: ಕರಾವಳಿಗರ ಕೈ ಹಿಡಿದೀತೇ ಎಣ್ಣೆ ತಾಳೆ

Mangaluru-VV

Mangaluru: ತುಳುನಾಡಿನಲ್ಲೇ “ತುಳು ಪಿಎಚ್‌ಡಿ’ಗಿಲ್ಲ ಅವಕಾಶ !

Symoblic

Belthangady: ಬಾಲಕಿಗೆ ಕಿರುಕುಳ; ಪೋಕ್ಸೋ ಪ್ರಕರಣ ದಾಖಲು

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.