Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ


Team Udayavani, Oct 17, 2024, 3:17 AM IST

Railway

ಮಂಗಳೂರು: ಪಾಲಕ್ಕಾಡ್‌ ವಿಭಾಗದ ವಿವಿಧ ಪ್ರದೇಶಗಳಲ್ಲಿ ಹಳಿ ನಿರ್ವಹಣೆ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಅ. 20ರಂದು ಎರ್ನಾಕುಳಂ ಜಂಕ್ಷನ್‌ನಿಂದ ಹೊರಡುವ 12977 ಸಂಖ್ಯೆಯ ಎರ್ನಾಕುಳಂ ಜಂಕ್ಷನ್‌-ಅಜೆ¾ರ್‌ ಜಂಕ್ಷನ್‌ ಮರುಸಾಗರ್‌ ವೀಕ್ಲಿ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು 50 ನಿಮಿಷ ವ್ಯತ್ಯಯವಾಗಲಿದೆ. ಎರ್ನಾಕುಳಂ ಜಂಕ್ಷನ್‌ನಿಂದ ಹೊರಡುವ ನಂ. 16338 ಎರ್ನಾಕುಳಂ ಜಂಕ್ಷನ್‌-ಓಖಾ ಬೈ ವೀಕ್ಲಿ ಎಕ್ಸ್‌ಪ್ರೆಸ್‌ ರೈಲು ನ. 1ರಂದು 1 ಗಂಟೆ ಕಾಲ ವ್ಯತ್ಯಯವಾಗಲಿದೆ.

ನ.6ರಂದು ತಿರುವನಂತಪುರಂ ಸೆಂಟ್ರಲ್‌ನಿಂದ ಹೊರಡುವ 22633 ತಿರುವನಂತಪುರಂ ಸೆಂಟ್ರಲ್‌-ಹಜ್ರತ್‌ ನಿಜಾಮುದ್ದೀನ್‌ ಜಂಕ್ಷನ್‌ ವೀಕ್ಲಿ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು 30 ನಿಮಿಷಗಳ ಕಾಲ ವ್ಯತ್ಯಯವಾಗಲಿದೆ ಎಂದು ರೈಲ್ವೇ ಇಲಾಖೆ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

police

Bangaladesh illegal immigrants: ಕಾರ್ಮಿಕರ ಮಾಹಿತಿ ಸಂಗ್ರಹ ಆರಂಭಿಸಿದ ಪೊಲೀಸರು

KCV

By Election: ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ: ಸಿಎಂ, ಡಿಸಿಎಂ ಜತೆ ವೇಣುಗೋಪಾಲ್‌ ಸಭೆ

Palm-Oil

Edible Oil Mission: ಕರಾವಳಿಗರ ಕೈ ಹಿಡಿದೀತೇ ಎಣ್ಣೆ ತಾಳೆ

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

Flight

Investigation: ಗೆಳೆಯನನ್ನು ಸಿಲುಕಿಸಲು ಬಾಲಕನಿಂದ ಟ್ವೀಟ್‌ ಬಾಂಬ್‌!

Ashes Series: 40 ವರ್ಷ ಬಳಿಕ ಪರ್ತ್‌ನಲ್ಲಿ ಆ್ಯಶಸ್‌ ಟೆಸ್ಟ್‌ ಸರಣಿ ಆರಂಭ

Ashes Series: 40 ವರ್ಷ ಬಳಿಕ ಪರ್ತ್‌ನಲ್ಲಿ ಆ್ಯಶಸ್‌ ಟೆಸ್ಟ್‌ ಸರಣಿ ಆರಂಭ

High Court: ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ವಕ್ಫ್ ಮಂಡಳಿಗೆ: ಕೋರ್ಟ್‌ ನೋಟಿಸ್‌

High Court: ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ವಕ್ಫ್ ಮಂಡಳಿಗೆ: ಕೋರ್ಟ್‌ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

Ullal-Acci

Ullala: ಮರಕ್ಕೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

18

Kinnigoli: ಮರ ಬಿದ್ದು ಬೈಕ್‌ ಹಾನಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

police

Bangaladesh illegal immigrants: ಕಾರ್ಮಿಕರ ಮಾಹಿತಿ ಸಂಗ್ರಹ ಆರಂಭಿಸಿದ ಪೊಲೀಸರು

KCV

By Election: ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ: ಸಿಎಂ, ಡಿಸಿಎಂ ಜತೆ ವೇಣುಗೋಪಾಲ್‌ ಸಭೆ

Palm-Oil

Edible Oil Mission: ಕರಾವಳಿಗರ ಕೈ ಹಿಡಿದೀತೇ ಎಣ್ಣೆ ತಾಳೆ

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

Flight

Investigation: ಗೆಳೆಯನನ್ನು ಸಿಲುಕಿಸಲು ಬಾಲಕನಿಂದ ಟ್ವೀಟ್‌ ಬಾಂಬ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.