Security Decision: ಇನ್ನು ಗಣ್ಯರಿಗೆ ಎನ್‌ಎಸ್‌ಜಿ ಕಮಾಂಡೋ ಭದ್ರತೆ ಇಲ್ಲ

ಇನ್ನು ಸಿಆರ್‌ಪಿಎಫ್ನಿಂದ ಭದ್ರತೆ ನೀಡಲು ನಿರ್ಧಾರ, 450 ಎನ್‌ಎಸ್‌ಜಿ ಕಮಾಂಡೋಗಳು ಮೂಲನೆಲೆಗೆ

Team Udayavani, Oct 17, 2024, 7:40 AM IST

NSG

ಹೊಸದಿಲ್ಲಿ: ವಿಐಪಿ ಭದ್ರತೆಗಳಿಂದ ಎನ್‌ಎಸ್‌ಜಿ (ಬ್ಲ್ಯಾಕ್‌ ಕ್ಯಾಟ್‌) ಕಮಾಂಡೋಗಳಿಗೆ ಮುಕ್ತಿ ನೀಡುವ ಬಹುದಿನದ ಪ್ರಸ್ತಾವ ಅಂತೂ ಸಾಕಾರಗೊಂಡಿದೆ.
9 ಮಂದಿ ಹೈ ರಿಸ್ಕ್ ವಿಐಪಿಗಳಿಗೆ ಎನ್‌ಎಸ್‌ಜಿ ಕಮಾಂಡೋಗಳ ಮುಖಾಂತರ ಒದಗಿಸಲಾಗುತ್ತಿದ್ದ ಝಡ್‌ ಪ್ಲಸ್‌ ಭದ್ರತೆಯನ್ನು ಹಿಂಪಡೆಯಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ. 40ನೇ ವರ್ಷದ ಎನ್‌ಎಸ್‌ಜಿ ಸಂಸ್ಥಾಪನ ದಿನದಂದೇ ಈ ಆದೇಶ ಹೊರಬಿದ್ದಿದ್ದು ಮಹತ್ವ ಪಡೆದಿದೆ.

ಇತ್ತೀಚೆಗೆ ಸಂಸತ್‌ ಭದ್ರತಾ ಕರ್ತವ್ಯದಿಂದ ಹಿಂಪಡೆಯಲಾಗಿದ್ದ ಸಿಆರ್‌ಪಿಎಫ್ನ ವಿಶೇಷ ಬೆಟಾಲಿ ಯನ್‌ ಯೋಧರನ್ನು ಸಿಆರ್‌ಪಿಎಫ್ ವಿಶೇಷ ಭದ್ರತಾ ಘಟಕ ದೊಂದಿಗೆ ಸೇರಿಸಲಾಗುತ್ತಿದೆ. ಮುಂದಿನ ತಿಂಗಳೊಳಗೆ ವಿಐಪಿಗಳ ಭದ್ರತಾ ಕರ್ತವ್ಯಕ್ಕೆ ಈ ಯೋಧರನ್ನು ನೇಮಕ ಮಾಡಲು ಕೇಂದ್ರ ನಿರ್ಧರಿಸಿದೆ. ಪ್ರಮುಖ 9 ಹೈರಿಸ್ಕ್ ವಿಐಪಿಗಳಿಗೆ ಇನ್ನು ಮುಂದೆ ಸಿಆರ್‌ಪಿಎಫ್ ಭದ್ರತೆ ದೊರೆಯಲಿದೆ.

ಬ್ಲ್ಯಾಕ್‌ ಕ್ಯಾಟ್‌ ಭದ್ರತೆಯ 9 ವಿಐಪಿಗಳು
ಯೋಗಿ ಆದಿತ್ಯನಾಥ್‌ ಉತ್ತರ ಪ್ರದೇಶ ಸಿಎಂ, ರಾಜನಾಥ್‌ ಸಿಂಗ್‌ ಕೇಂದ್ರ ರಕ್ಷಣ ಸಚಿವ, ಮಾಯಾವತಿ  ಉ.ಪ್ರ. ಮಾಜಿ ಸಿಎಂ, ಎಲ್‌ಕೆ. ಆಡ್ವಾಣಿ   ಬಿಜೆಪಿ ಹಿರಿಯ ನಾಯಕ, ಗುಲಾಂ ನಬಿ ಅಜಾದ್‌   ಜಮ್ಮು ಕಾಶ್ಮೀರ ಮಾಜಿ ಸಿಎಂ, ಸರ್ಬಾನಂದ ಸೋನೋವಾಲ್‌ ಕೇಂದ್ರ ಬಂದರು ಸಚಿವ, ರಮಣ್‌ ಸಿಂಗ್‌  ಛತ್ತೀಸ್‌ಗಢ ಮಾಜಿ ಸಿಎಂ, ಫಾರೂಕ್‌ ಅಬ್ದುಲ್ಲಾ  ಜಮ್ಮು ಕಾಶ್ಮೀರ ಮಾಜಿ ಸಿಎಂ, ಎನ್‌. ಚಂದ್ರಬಾಬು ನಾಯ್ಡು  ಆಂಧ್ರಪ್ರದೇಶ ಸಿಎಂ

ಬದಲಾವಣೆ ಏಕೆ ?
ಭಯೋತ್ಪಾದನೆ ಮತ್ತು ಹೈಜಾಕ್‌ ನಿಗ್ರಹ ಕಾರ್ಯಾಚರಣೆಗಳಲ್ಲಿ ಎನ್‌ಎಸ್‌ಜಿ ಕಮಾಂಡೋಗಳು ನಿಸ್ಸೀಮರಾಗಿದ್ದು, ದೇಶದಲ್ಲಿ ಏಕ ಕಾಲದಲ್ಲಿ ಎದುರಾಗಬಹುದಾದ ಸಂಭಾವ್ಯ ಅಪಾಯಗಳನ್ನು ತಪ್ಪಿ ಸಲು ಇವರ ಅಗತ್ಯವಿದೆ. ವಿಐಪಿ ಭದ್ರತಾ ಸೇವೆಗಳಿದ್ದರೆ ತುರ್ತು ಸಂದರ್ಭ ಈ ತಂಡ ಬಳಸಲು ತೊಡಕಾಗಬಹುದು. ಈ ಕಾರಣಕ್ಕಾಗಿಯೇ ಅವರನ್ನು ಮೂಲ ಕಾರ್ಯಕ್ಕೆ ಸೀಮಿತಗೊಳಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ 450 ಮಂದಿ ಎನ್‌ಎಸ್‌ಜಿ ಕಮಾಂಡೋಗಳು ವಿಐಪಿ ಭದ್ರತಾ ಕರ್ತವ್ಯದಿಂದ ಬಿಡುಗಡೆಯಾಗಲಿದ್ದಾರೆ.

ಟಾಪ್ ನ್ಯೂಸ್

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

bhopal

Raids: ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.