Canada vs India: ಖಲಿಸ್ಥಾನಿಗಳಿಗೆ ಪಾಕ್‌ ಗುಪ್ತಚರ ಸಂಸ್ಥೆ ನೆರವು: ಕೆನಡಾ ಮಾಹಿತಿ!


Team Udayavani, Oct 17, 2024, 7:30 AM IST

cabnda

ಹೊಸದಿಲ್ಲಿ: ಕೆನಡಾ ರಾಜಕೀಯದಲ್ಲಿ ಪಾಕಿಸ್ಥಾನ ತನ್ನ ಗುಪ್ತಚರ ಸಂಸ್ಥೆಯ ಮೂಲಕ ಪ್ರಭಾವ ಬೀರುತ್ತಿದೆ. ಪ್ರಮುಖವಾಗಿ ಖಲಿಸ್ಥಾನಿ ಬೆಂಬಲಿಗರಿಗೆ ನೆರವು ನೀಡುತ್ತಿದೆ ಎಂಬ ಆಘಾತಕಾರಿ ವಿಷಯ ಇದೀಗ ಬಹಿರಂಗಗೊಂಡಿದೆ.

ಕೆನಡಾದಲ್ಲಿ ವಿದೇಶಿ ಶಕ್ತಿಗಳ ಕೈವಾಡದ ಬಗ್ಗೆ ಸೆ. 27ರಂದು ನಡೆದ ಸಭೆಯಲ್ಲಿ ಅಲ್ಲಿನ ಗುಪ್ತಚರ ಸಂಸ್ಥೆಯ ಮುಖ್ಯಸ್ಥೆ ವೆನೆಸಾ ಲಾಯ್ಡ ಸ್ವತಃ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಕೆನಡಾದಲ್ಲಿ ಭಾರತದ ಪ್ರಭಾವವನ್ನು ತಗ್ಗಿಸಲು ಪಾಕಿಸ್ಥಾನವು ಸಂಪೂರ್ಣವಾಗಿ ಖಲಿ ಸ್ಥಾನಿ ಉಗ್ರವಾದವನ್ನು ಬೆಂಬಲಿಸುತ್ತಿದೆ ಎಂದು ಹೇಳಿದ್ದರು.

ಅಲ್ಲದೇ ಕೆನಡಾದಲ್ಲಿ ಪಾಕ್‌ ಗುಪ್ತಚರ ಕಾರ್ಯಾ ಚರಣೆಗಳನ್ನು ಸಹ ನಡೆಸಿರುವ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ಭಾರತ ಮತ್ತು ಕೆನಡಾದ ನಡುವಿನ ರಾಜತಾಂತ್ರಿಕ ಸಂಬಂಧ ನಿಜ್ಜರ್‌ ಹತ್ಯೆ ವಿಚಾರವಾಗಿ ಹದಗೆಟ್ಟಿರುವ ಬೆನ್ನಲ್ಲೇ ಈ ವೀಡಿಯೋ ಮತ್ತೆ ವೈರಲ್‌ ಆಗಿದೆ.

ಭಾರತ ಸಹಕರಿಸಲಿ: ಅಮೆರಿಕ, ಬ್ರಿಟನ್‌
ನಿಜ್ಜರ್‌ ಹತ್ಯೆಗೆ ಸಂಬಂಧಿಸಿದಂತೆ ಕೆನಡಾ ನಡೆಸುತ್ತಿರುವ ತನಿಖೆಗೆ ಭಾರತ ಸಹಕಾರ ನೀಡಬೇಕು ಎಂದು ಅಮೆರಿಕ ಹಾಗೂ ಬ್ರಿಟನ್‌ ಬುಧವಾರ ಹೇಳಿವೆ. ಈ ಪ್ರಕರಣದ ತನಿಖೆಯ ಬಗ್ಗೆ ಮಿತ್ರರಾಷ್ಟ್ರಗಳಿಗೆ ಮಾಹಿತಿ ನೀಡಿದ್ದೇವೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರೂಡೋ ಹೇಳಿದ ಒಂದು ದಿನದ ಬಳಿಕ 2 ದೇಶಗಳು ಈ ಹೇಳಿಕೆ ಬಿಡುಗಡೆ ಮಾಡಿವೆ.

ಆರೆಸ್ಸೆಸ್‌ ನಿಷೇಧಿಸಿ: ಸಿಕ್ಖ್ ನಾಯಕ
ಕೆನಡಾದಲ್ಲಿ ಆರೆಸ್ಸೆಸ್‌ ಸಂಘಟನೆಯನ್ನು ನಿಷೇಧಿಸಬೇಕು ಮತ್ತು ಭಾರತದ ಮೇಲೆ ಕಠಿನ ನಿರ್ಬಂಧಗಳನ್ನು ವಿಧಿಸಬೇಕು ಎಂದು ಕೆನಡಾದ ಸಿಕ್ಖ್ ನಾಯಕ ಜಗಮೀತ್‌ ಸಿಂಗ್‌ ಹೇಳಿದ್ದಾರೆ. ಆರೆಸ್ಸೆಸ್‌ ಭಾರತದ ಉಗ್ರ ಸಂಘಟನೆ ಎಂದೂ ಕರೆದಿದ್ದಾರೆ.

ಟಾಪ್ ನ್ಯೂಸ್

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

bhopal

Raids: ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

bhopal

Raids: ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು

Nayab Singh Saini: 2ನೇ ಬಾರಿಗೆ ಹರಿಯಾಣ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ ಸ್ವೀಕಾರ

Haryana: 2ನೇ ಬಾರಿಗೆ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ, ಪ್ರಧಾನಿ, ಬಿಜೆಪಿ ಗಣ್ಯರು ಭಾಗಿ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.