India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

2 ದೇಶಗಳ ಆಮದು, ರಫ್ತು ಅಂದಾಜಿಸಿ ವಿಶ್ಲೇಷಣೆ

Team Udayavani, Oct 17, 2024, 10:00 AM IST

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

ಹೊಸದಿಲ್ಲಿ: ರಾಜತಾಂತ್ರಿಕ ಸಂಬಂಧ ಹದಗೆಟ್ಟಿರುವ ಬೆನ್ನಲ್ಲೇ ಭಾರತದ ಮೇಲೆ ನಿರ್ಬಂಧ ವಿಧಿಸುವ ಮಾತುಗಳನ್ನು ಕೆನಡಾದ ನಾಯಕರು ಆಡುತ್ತಿದ್ದಾರೆ. ಹೀಗಾದಲ್ಲಿ ಭಾರತಕ್ಕಿಂತ ಕೆನಡಾಕ್ಕೆ ಹೆಚ್ಚಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಭಾರತ ಮತ್ತು ಕೆನಡಾ ನಡುವೆ ಹೆಚ್ಚಿನ ಪ್ರಮಾಣದಲ್ಲಿ ಬೇಳೆ ಕಾಳುಗಳು ವಿನಿಮಯವಾಗುತ್ತವೆ. ಬೇಳೆ ಕಾಳುಗಳನ್ನು ಪಡೆಯಲು ಕೆನಡಾ ಭಾರತವನ್ನು ಅವಲಂಬಿಸಿದ್ದರೆ, ಭಾರತ ಕೆನಡಾ ಸೇರಿ ಇತರ ದೇಶಗಳಿಂದಲೂ ಆಮದು ಮಾಡಿಕೊಳ್ಳುತ್ತಿದೆ. ಒಂದು ವೇಳೆ ಕೆನಡಾ ನಿರ್ಬಂಧ ವಿಧಿಸಿದರೆ ಕೆನಡಾದಲ್ಲಿ ಬೇಳೆ-ಕಾಳುಗಳ ಬೆಲೆ ಗಗನಕ್ಕೇÃ‌ಬಹುದು ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಅಲ್ಲದೇ ಭಾರತದ ರಫ್ತು ಪ್ರಮಾಣ 44.5 ಸಾವಿರ ಕೋಟಿ ರೂ.ನಷ್ಟಿದ್ದರೆ, ಆಮದು 35 ಸಾವಿರ ಕೋಟಿ ರೂ.ನಷ್ಟಿದೆ. ಭಾರತ ರಫ್ತು ಮಾಡುವ ವಸ್ತುಗಳಲ್ಲಿ ಪ್ಯಾಕ್‌ ಮಾಡಲಾದ ಔಷಧಗಳು ಮೊದಲ ಸ್ಥಾನದಲ್ಲಿವೆ. ಹೀಗಾಗಿ ಭಾರತದ ಮೇಲೆ ನಿರ್ಬಂಧ ವಿಧಿಸುವುದು ಕೆನಡಾಗೆ ಕಷ್ಟಸಾಧ್ಯವಾದುದು ಎಂದು ವಿಶ್ಲೇಷಣೆಗಳು ತಿಳಿಸಿವೆ.

ಟಾಪ್ ನ್ಯೂಸ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ಸುತ್ತು ಬರುವ ಶಿಕ್ಷೆ

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ನಮಸ್ಕರಿಸುವ ಶಿಕ್ಷೆ

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ಸುತ್ತು ಬರುವ ಶಿಕ್ಷೆ

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ನಮಸ್ಕರಿಸುವ ಶಿಕ್ಷೆ

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

5

Bantwala: ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.