Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ


Team Udayavani, Oct 17, 2024, 11:43 AM IST

ರಾಮನಗರ: ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಚನ್ನಪಟ್ಟಣ (Channapatna by election) ವಿಧಾನಸಭೆ ಕ್ಷೇತ್ರದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ (HD Kumaraswamy) ಅವರಿಂದ ತೆರವಾಗಿರುವ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯು ಎಚ್‌ ಡಿಕೆ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರಿಗೆ ಪ್ರತಿಷ್ಠೆಯ ಕಣವಾಗಿದೆ.

ಲೋಕಸಭೆ ಚುನಾವಣೆಲ್ಲಿ ಸೋಲು ಕಂಡಿರುವ ಡಿ.ಕೆ.ಸುರೇಶ್ ಚನ್ನಪಟ್ಟಣದಲ್ಲಿ ಕಣಕ್ಕೆ ಇಳಿಯಲಿದ್ದಾರೆ ಎಂಬ ಮಾತುಗಳಿವೆ. ಅವರ ಪರವಾಗಿ ಹಲವರು ಬೆಂಬಲಕ್ಕೆ ನಿಂತಿದ್ದಾರೆ. ಇದೀಗ ಮಾಜಿ ಶಾಸಕ ಎಂ.ಸಿ.ಅಶ್ವಥ್ ಅವರು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಚಂಡಿಕಾಯಾಗ ನಡೆಸಿದ್ದಾರೆ.

ಡಿ.ಕೆ.ಸುರೇಶ್ ಹೆಸರಿನಲ್ಲಿ ಕುಟುಂಬ ಸಮೇತವಾಗಿ ಅಶ್ವಥ್ ಪೂಜೆ ಸಲ್ಲಿಸಿದ್ದಾರೆ. ಡಿ.ಕೆ.ಸುರೇಶ್ ಗೆ ಗೆಲುವಾಗಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಎಂ.ಸಿ.ಅಶ್ವಥ್ ನಡೆ ಕುತೂಹಲ ಮೂಡಿಸಿದೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಟಿಕೆಟ್‌ ಗಾಗಿ ಇತರರೂ ಪ್ರಯತ್ನ ಪಡುತ್ತಿದ್ದಾರೆ. ರಘುನಂದನ್‌ ರಾಮಣ್ಣ ಅವರು ಹೆಸರೂ ಕೇಳಿಬರುತ್ತಿದೆ. ಮತ್ತೊಂದೆಡೆ ಮತ್ತೆ ಕಾಂಗ್ರೆಸ್‌ ಸೇರಿರುವ ತೇಜಸ್ವಿನಿ ಗೌಡ ಅವರು ಕೂಡಾ ಟಿಕೆಟ್‌ ಗಾಗಿ ಪ್ರಯತ್ನ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Delhi Capitals Management Change

Delhi Capitals ಆಡಳಿತ ಬದಲಾವಣೆ: ಗಂಗೂಲಿ ಅಧಿಕಾರ ಕಡಿತ; ಪಂತ್‌ ಬಗ್ಗೆಯೂ ಹೊಸ ನಿರ್ಧಾರ

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Contempt case: ಬಸನಗೌಡ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌

Contempt case: ಬಸನಗೌಡ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Delhi Capitals Management Change

Delhi Capitals ಆಡಳಿತ ಬದಲಾವಣೆ: ಗಂಗೂಲಿ ಅಧಿಕಾರ ಕಡಿತ; ಪಂತ್‌ ಬಗ್ಗೆಯೂ ಹೊಸ ನಿರ್ಧಾರ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

Arjun Sarja announces new film Seetha Payana

Seetha Payana: ಅರ್ಜುನ್‌ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್‌ ಹೀರೋ

9

Karkala: ಶಿರ್ಲಾಲು ಕಾಡಿನಲ್ಲಿದೆ ಪ್ರಾಚೀನ ಹೆರಿಗೆ ಕಲ್ಲು!

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.