INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್


Team Udayavani, Oct 17, 2024, 1:18 PM IST

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

ಬೆಂಗಳೂರು: ಪ್ರವಾಸಿ ನ್ಯೂಜಿಲ್ಯಾಂಡ್‌ ವಿರುದ್ದ ಮೊದಲ ಪಂದ್ಯದ ಮೊದಲ ದಿನ ಮಳೆ ಕಾಟ ನೀಡಿದರೆ ಎರಡನೇ ದಿನದಾಟದಲ್ಲಿ ಬ್ಯಾಟರ್‌ ಗಳು ಕ್ರೀಸ್‌ ನಲ್ಲಿ ನಿಲ್ಲಲೂ ಪರದಾಡಿದರು. ನ್ಯೂಜಿಲ್ಯಾಂಡ್‌ ವೇಗಿಗಳ ಬಿಗು ದಾಳಿಗೆ ಸಿಲುಕಿದ ಟೀಂ ಇಂಡಿಯಾ ಕೇವಲ 46 ರನ್‌ ಗೆ ಆಲೌಟಾಗಿ ಅವಮಾನ ಅನುಭವಿಸಿದೆ.

ಟಾಸ್‌ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಅವರು ಬ್ಯಾಟಿಂಗ್‌ ಆಯ್ಕೆ ಮಾಡಿ ಕೈಸುಟ್ಟುಕೊಂಡರು. ಕಿವೀಸ್‌ ವೇಗಿಗಳ ದಾಳಿಗೆ ಟೀಂ ಇಂಡಿಯಾ ಬ್ಯಾಟರ್‌ ಗಳು ಪತರುಗಟ್ಟಿದರು. ರನ್‌ ಮಾಡುವುದು ಬಿಡಿ, ಕ್ರೀಸ್‌ ನಲ್ಲಿ ನಿಲ್ಲಲೂ ಕಷ್ಟಪಡುವಂತಾಯಿತು.

ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ 20 ರನ್‌ ಮಾಡಿದರೆ, ಯಶಸ್ವಿ ಜೈಸ್ವಾಲ್‌ 13 ರನ್‌ ಮಾಡಿದರು. ಐದು ಮಂದಿ ಬ್ಯಾಟರ್‌ ಗಳು ಖಾತೆ ತೆರೆಯುವ ಮೊದಲೇ ಪೆವಿಲಿಯನ್‌ ಸೇರಿದರು.

ಕಿವೀಸ್‌ ಬೌಲಿಂಗ್‌ ದಾಳಿ ಹೇಗಿತ್ತೆಂದರೆ ಹತ್ತಕ್ಕಿಂತ ಹೆಚ್ಚು ಎಸೆತ ಎದುರಿಸಿದ್ದು ಕೇವಲ ಐವರು ಬ್ಯಾಟರ್‌ ಗಳು ಮಾತ್ರ. ಪಂತ್‌, ಜೈಸ್ವಾಲ್‌, ರೋಹಿತ್‌ ಶರ್ಮಾ ಬಳಿಕ ಕೊನೆಯ ವಿಕೆಟ್‌ ಗೆ ಒಂದಾದ ಸಿರಾಜ್‌ ಮತ್ತು ಕುಲದೀಪ್‌ ಯಾದವ್ ಹತ್ತಕ್ಕಿಂತ ಹೆಚ್ಚು ಎಸೆತ ಎದುರಿಸುವ ಧೈರ್ಯ ತೋರಿದರು.

ಕಿವೀಸ್‌ ಪರ ಕೇವಲ ಮೂವರು ಮಾತ್ರ ಬೌಲಿಂಗ್‌ ಮಾಡಿದರು. ಅಲ್ಲರೂ ವೇಗಿಗಳು. ಮ್ಯಾಟ್‌ ಹೆನ್ರಿ ಐದು ವಿಕೆಟ್‌ ಪಡೆದರೆ, ವಿಲಿಯಂ ಓʼರೂರ್ಕ್‌ ನಾಲ್ಕು ವಿಕೆಟ್‌ ಮತ್ತು ಟಿಮ್‌ ಸೌಥಿ ಒಂದು ವಿಕೆಟ್‌ ಪಡೆದರು.

ಮೂರನೇ ಅತಿ ಕಡಿಮೆ ಮೊತ್ತ

46 ರನ್‌ ಭಾರತದ ಟೆಸ್ಟ್‌ ಇತಿಹಾಸದಲ್ಲಿ ಮೂರನೇ ಅತಿ ಕಡಿಮೆ ರನ್‌ ಆಗಿದೆ. ಆಸೀಸ್‌ ವಿರುದ್ದ 36 ರನ್‌ ಗೆ ಆಲೌಟಾಗಿದ್ದು ದಾಖಲೆಯಾಗಿದೆ.

ಟಾಪ್ ನ್ಯೂಸ್

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

12

Actress: ಖ್ಯಾತ ನಟಿಯ ಮೇಲೆ ಸಾಮೂಹಿಕ ಅ*ತ್ಯಾಚಾರ.. ನಿರ್ದೇಶಕರಿಂದ ಶಾಕಿಂಗ್ ಸಂಗತಿ ರಿವೀಲ್

police crime

UP; ಬಹ್ರೈಚ್ ಘಟನೆ ಆರೋಪಿಗಳು ನೇಪಾಳಕ್ಕೆ ಪರಾರಿಯಾಗುತ್ತಿದ್ದ ವೇಳೆ ಎನ್ ಕೌಂಟರ್

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

240 Km ಅಂತರದಲ್ಲಿ ಸೇನಾ ದಂಪತಿ ಆತ್ಮಹತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ಮಾಡುವಂತೆ ಪತ್ರ

240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Capitals Management Change

Delhi Capitals ಆಡಳಿತ ಬದಲಾವಣೆ: ಗಂಗೂಲಿ ಅಧಿಕಾರ ಕಡಿತ; ಪಂತ್‌ ಬಗ್ಗೆಯೂ ಹೊಸ ನಿರ್ಧಾರ

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

Ashes Series: 40 ವರ್ಷ ಬಳಿಕ ಪರ್ತ್‌ನಲ್ಲಿ ಆ್ಯಶಸ್‌ ಟೆಸ್ಟ್‌ ಸರಣಿ ಆರಂಭ

Ashes Series: 40 ವರ್ಷ ಬಳಿಕ ಪರ್ತ್‌ನಲ್ಲಿ ಆ್ಯಶಸ್‌ ಟೆಸ್ಟ್‌ ಸರಣಿ ಆರಂಭ

Hall of Fame: ಬೌಲಿಂಗ್‌ ತಾರೆ ನೀತು ಡೇವಿಡ್‌ಗೆ ಹಾಲ್‌ ಆಫ್ ಫೇಮ್‌ ಗೌರವ

Hall of Fame: ಬೌಲಿಂಗ್‌ ತಾರೆ ನೀತು ಡೇವಿಡ್‌ಗೆ ಹಾಲ್‌ ಆಫ್ ಫೇಮ್‌ ಗೌರವ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ: ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.