Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್
Team Udayavani, Oct 17, 2024, 1:22 PM IST
ಬಳ್ಳಾರಿ: ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಚಿವ ನಾಗೇಂದ್ರ ಭರ್ಜರಿ ಡ್ಯಾನ್ಸ್ ಮಾಡಿದರು.
ಮೂರು ತಿಂಗಳ ಸೆರೆವಾಸದ ಬಳಿಕ ಗುರುವಾರ (ಅ.17) ಬಳ್ಳಾರಿಗೆ ಬಂದ ಮಾಜಿ ಸಚಿವ ನಾಗೇಂದ್ರರನ್ನು ಕಾರ್ಯಕರ್ತರು ಅದ್ದೂರಿಯಾಗಿ ಬರ ಮಾಡಿಕೊಂಡರು.
ನಾಗೇಂದ್ರ ವಾಲ್ಮೀಕಿ ನಿಯಮದ ಹಗರಣದಲ್ಲಿ ಸಿಲುಕಿ ಬಂಧಿತರಾಗಿದ್ದರು. ವಾಲ್ಮೀಕಿ ಜಯಂತಿ ದಿನವೇ ಬಳ್ಳಾರಿಗೆ ಬಂದ ಶಾಸಕ ಬಿ ನಾಗೇಂದ್ರಗೆ ಬಳ್ಳಾರಿಗೆ ಅದ್ಧೂರಿ ಸ್ವಾಗತ ಮಾಡಲಾಗಿದೆ. ಎಸ್ಪಿ ಸರ್ಕಲ್ ಬಳಿ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.
ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ನಾಗೇಂದ್ರ ಮತ್ತು ಶಾಸಕ ಭರತ್ ರೆಡ್ಡಿ ವಾಲ್ಮೀಕಿ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಕಾರ್ಯಕರ್ತರ ಸಂಭ್ರಮಾಚರಣೆ ನೋಡಿ ನಾಗೇಂದ್ರ ಕೂಡಾ ಹೆಜ್ಜೆ ಹಾಕಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ
Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ
Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ
Ballari: ಸರಕಾರದ ಬಳಿ ಹಣವಿಲ್ಲವೆಂದು ಬಿಜೆಪಿಯ ಪೆದ್ದ ಶಿಖಾಮಣಿಗಳಿಂದಷ್ಟೇ ಅಪಪ್ರಚಾರ: ಸಿಎಂ
Bellary; ನಾರಿಹಳ್ಳ ಕಿರು ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ
Minister; ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ
Lawrwnce: ಬಿಷ್ಣೋಯಿ ಗ್ಯಾಂಗ್ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ
Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ
Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.