Kundapura: ಪತಿಯಿಂದ ಹಲ್ಲೆ, ಬೆದರಿಕೆ; ದೂರು
Team Udayavani, Oct 17, 2024, 8:09 PM IST
ಕುಂದಾಪುರ: ಕಾವ್ರಾಡಿ ಗ್ರಾಮ ಕಂಡ್ಳೂರು ನಿವಾಸಿ ಸನಾ (29) ಅವರು ಪತಿ ನಿಸಾರ್ ಅಹಮ್ಮದ್ ವಿರುದ್ಧ ಹಲ್ಲೆ, ಜೀವ ಬೆದರಿಕೆಯ ದೂರು ನೀಡಿದ್ದಾರೆ.
ಪತಿ ಮದ್ಯ ವ್ಯಸನಿ, ಸಿಗರೇಟು ಸೇವನೆ ಮಾಡುತ್ತಿದ್ದು, ಹಿಂಸೆ ನೀಡುತ್ತಿದ್ದರು. ದನ ಕಳವು ಇನ್ನಿತರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಕುಡಿದು, ಪಾರ್ಟಿ ಮಾಡಿ ಹಣವನ್ನು ಖರ್ಚು ಮಾಡುತ್ತಿದ್ದರು. ಆಕ್ಷೇಪಿಸಿದಾಗ ಬೈದು, ಸಿಗರೇಟಿನಿಂದ ಸುಟ್ಟು ಗಾಯಗೊಳಿಸಿ ಸಾಯಿಸುವುದಾಗಿ ಹೆದರಿಸಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ
HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್.ಡಿ. ಕುಮಾರಸ್ವಾಮಿ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Kota; ಪಾರಂಪಳ್ಳಿ ದೇವಸ್ಥಾನದ ಆಸುಪಾಸಿನಲ್ಲಿ ಕಳ್ಳನ ಓಡಾಟದ ಸುದ್ದಿ
BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.