Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ


Team Udayavani, Oct 17, 2024, 9:50 PM IST

3

ಪುತ್ತೂರು: ನಗರದ ಕೂರ್ನಡ್ಕದಲ್ಲಿ ಕಾರಿನಿಂದ ಇಳಿದು ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಅಪರಿಚಿತರ ತಂಡವೊಂದು ಹಲ್ಲೆ ನಡೆಸಿದ ಘಟನೆ ಅ. 16ರ ತಡರಾತ್ರಿ ನಡೆದಿದೆ.

ಕಲ್ಲಡ್ಕದ ಲೈಟ್ಸ್‌ ಸೌಂಡ್ಸ್‌ಗೆ ಸಂಬಂಧಿಸಿದ ಬಾಲಕ ಹಲ್ಲೆಗೊಳಗಾದವ. ಕಾರ್ಯಕ್ರಮಕ್ಕೆ ಸಂಬಂಧಿಸಿ ಲೈಟಿಂಗ್‌ ಮಾಡಿ ಟೆಂಪೊ ಮತ್ತು ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಕಾರಿನಲ್ಲಿದ್ದ ಬಾಲಕನೋರ್ವನಿಗೆ ವಾಂತಿ ಬರುವ ಅನುಭವವಾಗಿದ್ದು, ಹೀಗಾಗಿ ಕೂರ್ನಡ್ಕದ ಬಳಿ ಕಾರು ನಿಲ್ಲಿಸಲಾಗಿತ್ತು.

ಬಾಲಕ ರಸ್ತೆ ಬದಿ ನಿಂತಿದ್ದ ವೇಳೆ ಕಾರಿನಲ್ಲಿದ್ದವರು ಆತನಿಗೆ ಬಾಟಲಿಯಲ್ಲಿ ನೀರು ಕೊಡುತ್ತಿದ್ದು, ಈ ವೇಳೆ ಅಪರಿಚಿತರು ಬಂದು ಹಲ್ಲೆ ನಡೆಸಿದ್ದಾರೆ.

ಟಾಪ್ ನ್ಯೂಸ್

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

1-reeeeee

Udupi Shri Krishna Matha; 100 ಕಲಾವಿದರಿಂದ ನಿರಂತರ 14 ತಾಸು ನೃತ್ಯ ಪ್ರದರ್ಶನ

Finance

Direct Tax: ನೇರ ತೆರಿಗೆ ಸಂಗ್ರಹ 19.60 ಲಕ್ಷ ಕೋಟಿ ರೂ.ಗೆ ಏರಿಕೆ: ಕೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Belthangady: ಸಾರಿಗೆ ಬಸ್‌ ಢಿಕ್ಕಿ: ಪಾದಚಾರಿ ಗಂಭೀರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

5

Maninalkur: ಶಿಥಿಲಾವಸ್ಥೆಯಲ್ಲಿ ಹಳೆ ಶಾಲಾ ಕಟ್ಟಡ; ಕ್ರಮಕ್ಕೆ ಆಗ್ರಹ

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

3

Kadaba: ಐತ್ತೂರು ಅರಣ್ಯಾಧಿಕಾರಿಗಳಿಂದ ಒತ್ತುವರಿ ತೆರವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

police crime

Sullia; ಸ್ತ್ರೀಯರ ಬಗ್ಗೆ ತುತ್ಛ ಹೇಳಿಕೆ ಆರೋಪ: ಅರಣ್ಯಾಧಿಕಾರಿ ವಿರುದ್ಧ ದೂರು

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.