Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

ಶೂನ್ಯಕ್ಕೆ ಔಟಾದ ಕೊಹ್ಲಿ ...ನಾನಿದನ್ನು ಮೊದಲೇ ಹೇಳಿದ್ದೆ, ಮತ್ತೆ ಹೇಳುತ್ತೇನೆ ಎಂದ ಭಾರತದ ಮಾಜಿ ಕ್ರಿಕೆಟಿಗ

Team Udayavani, Oct 17, 2024, 9:13 PM IST

1-wqewqew

ಬೆಂಗಳೂರು: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ(Virat Kohli) 9 ಎಸೆತಗಳಲ್ಲಿ ಶೂನ್ಯಕ್ಕೆ ಔಟಾದ ಕುರಿತು, ಕ್ರಿಕೆಟ್ ವಿಶ್ಲೇಷಕ ಮತ್ತು ಮಾಜಿ ಭಾರತದ ಕ್ರಿಕೆಟಿಗ ಸಂಜಯ್ ಮಂಜ್ರೇಕರ್(Sanjay Manjrekar) ಪ್ರತಿಕ್ರಿಯೆ ನೀಡಿ ಸುದ್ದಿಯಾಗಿದ್ದಾರೆ.

ಕೊಹ್ಲಿ ಅವರ ಆಟ ಮೌಲ್ಯಮಾಪನ ಮಾಡುವಲ್ಲಿ ಹಿಂದುಳಿಯದ ಸಂಜಯ್ ಮಂಜ್ರೇಕರ್, ಭಾರತದ ಅನುಭವಿ ಸ್ಟಾರ್ ಬ್ಯಾಟರ್‌ ಕೊಹ್ಲಿ ಆಟದ ತಂತ್ರದಲ್ಲಿನ ದೋಷವನ್ನು ಎತ್ತಿ ತೋರಿಸಿದ್ದಾರೆ.

“ನಾನಿದನ್ನು ಮೊದಲೇ ಹೇಳಿದ್ದೆ, ಮತ್ತೆ ಹೇಳುತ್ತೇನೆ. ವಿರಾಟ್ ಪ್ರತಿ ಬಾಲ್‌ಗೆ ಫ್ರಂಟ್ ಫೂಟ್‌ನಲ್ಲಿ ಇರಲು ಬಯಸುವ ಮೂಲಕ ತಮ್ಮ ಸಮಸ್ಯೆಗಳನ್ನು ಸಂಕೀರ್ಣಗೊಳಿಸಿದ್ದಾರೆ. ಲೆಂತ್ ವಿಚಾರವಲ್ಲ. ಇಂದು ಗುರುವಾರ(ಅ17) ಅವರು ಔಟಾದ ಚೆಂಡನ್ನು ಹಿಂಬದಿಯಿಂದ ಆರಾಮವಾಗಿ ನಿಭಾಯಿಸಬಹುದಿತ್ತು” ಎಂದು ಬರೆದಿದ್ದಾರೆ.

ಸದ್ಯ ಈ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಪಂದ್ಯ ಆರಂಭಕ್ಕೂ ಮುನ್ನ ಕೊಹ್ಲಿ ಅವರ ಫಾರ್ಮ್ ಬಗ್ಗೆ ಸುದ್ದಿಗಾರರು ಕೇಳಿದಾಗ ಪ್ರತಿಕ್ರಿಯಿಸಿದ್ದ ಮುಖ್ಯ ಕೋಚ್ ಗೌತಮ್ ಗಂಭೀರ್” ಕೊಹ್ಲಿ ಅವರು ಹಿಂದಿನಂತೆಯೇ ರನ್ ಹಸಿವಿನಲ್ಲೇ ಇದ್ದಾರೆ. ಅವರನ್ನು ಒಂದು ಸರಣಿ ಮತ್ತು ಪಂದ್ಯದ ಆಟದಲ್ಲಿ ನಿರ್ಣಯ ಮಾಡಬಾರದು” ಎಂದು ಹೇಳಿದ್ದರು.

ಭಾರತ 46 ರನ್ ಗಳ ಕನಿಷ್ಠ ಮೊತ್ತಕ್ಕೆ ಆಲೌಟಾಗಿತ್ತು. ಪ್ರತಿಯಾಗಿ ಉತ್ತಮ ಆಟವಾಡುತ್ತಿರುವ ನ್ಯೂಜಿಲ್ಯಾಂಡ್ 3 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿ 134 ರನ್ ಗಳ ಮುನ್ನಡೆ ಸಾಧಿಸಿದೆ. ಕಾನ್ವೇ 91 ರನ್ ಗಳಿಸಿ ಔಟಾದರು. ರಚಿನ್ ರವೀಂದ್ರ 22, ಡೇರಿ ಮಿಚೆಲ್ 14 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಟಾಪ್ ನ್ಯೂಸ್

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

1-reeeeee

Udupi Shri Krishna Matha; 100 ಕಲಾವಿದರಿಂದ ನಿರಂತರ 14 ತಾಸು ನೃತ್ಯ ಪ್ರದರ್ಶನ

Finance

Direct Tax: ನೇರ ತೆರಿಗೆ ಸಂಗ್ರಹ 19.60 ಲಕ್ಷ ಕೋಟಿ ರೂ.ಗೆ ಏರಿಕೆ: ಕೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

Delhi Capitals Management Change

Delhi Capitals ಆಡಳಿತ ಬದಲಾವಣೆ: ಗಂಗೂಲಿ ಅಧಿಕಾರ ಕಡಿತ; ಪಂತ್‌ ಬಗ್ಗೆಯೂ ಹೊಸ ನಿರ್ಧಾರ

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

police crime

Sullia; ಸ್ತ್ರೀಯರ ಬಗ್ಗೆ ತುತ್ಛ ಹೇಳಿಕೆ ಆರೋಪ: ಅರಣ್ಯಾಧಿಕಾರಿ ವಿರುದ್ಧ ದೂರು

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.