Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Team Udayavani, Oct 17, 2024, 11:10 PM IST
ದಾವಣಗೆರೆ: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾವಣಗೆರೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಗುರುವಾರ(ಅ17) ಪ್ರಕರಣ ದಾಖಲಾಗಿದೆ.
ಅ.14 ರಂದು ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಯತ್ನಾಳ್, ರಾಜ್ಯ ಸರ್ಕಾರವನ್ನು ಪತನಗೊಳಿಸಲು ನಾಯಕ ರೊಬ್ಬರು ಒಂದು ಸಾವಿರ ಕೋಟಿ ಇಟ್ಟುಕೊಂಡಿದ್ದಾರೆ. ಅವರ ಮನೆಯಲ್ಲಿ ನೋಟು ಎಣಿಸುವ ಯಂತ್ರ ಪತ್ತೆಯಾಗಿತ್ತು. ಅವರು ಯಾರೂ ಎಂಬುದು ಮಾಧ್ಯಮ ದವರಿಗೆ ಗೊತ್ತಿದೆ. ರಾಜ್ಯದಲ್ಲಿ ಜನಪರ ಸರ್ಕಾರವಿದ್ದರೂ ಸರ್ಕಾರ ಪತನಗೊಳಿಸುವ ಸಂಚು ರೂಪಿಸಿರುವುದು ಯತ್ನಾಳ್ ಹೇಳಿಕೆಯಿಂದ ಸ್ಪಷ್ಟವಾಗಿದೆ. ಈ ರೀತಿಯ ಹೇಳಿಕೆ ನೀಡಿರುವ ಯತ್ನಾಳ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂಗಳೂರಿನ ರಾಜಾಜಿನಗರದ ನಿವಾಸಿ ಎಸ್. ಮನೋಹ ರ್ ಎಂಬುವರು ದೂರು ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್.ಡಿ. ಕುಮಾರಸ್ವಾಮಿ
BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ
Valmiki; ರಾಯಚೂರು ವಿಶ್ವವಿದ್ಯಾನಿಲಯಕ್ಕೆ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ
ಜೈಲಿನಲ್ಲಿ ಮೊಬೈಲ್ ರಿಂಗಣ : ಅಧೀಕ್ಷಕರ ವಿರುದ್ಧ ತನಿಖೆಗೆ ಕೋರ್ಟ್ ಆದೇಶ
Congress: ಸಂವಿಧಾನ ವಿರೋಧಿ ಸಾವರ್ಕರ್ ಬಿಜೆಪಿ ಗುರು: ಸಿಎಂ ಸಿದ್ದರಾಮಯ್ಯ ಆಕ್ರೋಶ
MUST WATCH
ಹೊಸ ಸೇರ್ಪಡೆ
Share Market: ಸೆನ್ಸೆಕ್ಸ್ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ
Mumbai: ಅರಬಿ ಸಮುದ್ರದಲ್ಲಿ ರತನ್ ಟಾಟಾ ಚಿತಾ ಭಸ್ಮ ವಿಸರ್ಜನೆ
Bollywood Actor: ಸಲ್ಮಾನ್ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್: ಪೊಲೀಸ್
By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ
Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.