Ather Energy; ಗ್ರಾಹಕರಿಗೆ ಎಥರ್‌ ಕೇರ್‌ ಸೇವಾ ಯೋಜನೆಯ ಕೊಡುಗೆ


Team Udayavani, Oct 18, 2024, 12:19 AM IST

Ather Energy; ಗ್ರಾಹಕರಿಗೆ ಎಥರ್‌ ಕೇರ್‌ ಸೇವಾ ಯೋಜನೆಯ ಕೊಡುಗೆ

ಬೆಂಗಳೂರು: ಭಾರತದಲ್ಲಿ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ಉದ್ಯಮದಲ್ಲಿ ಪ್ರಸಿದ್ಧಿ ಪಡೆದಿರುವ ಎಥರ್‌ ಎನರ್ಜಿ ತನ್ನ ಗ್ರಾಹಕರಿಗೆ ಎಥರ್‌ ಕೇರ್‌ ಸೇವಾ ಯೋಜನೆಗಳ ಕೊಡುಗೆ ಪರಿಚಯಿಸಿದೆ.

ಈ ಯೋಜನೆಗಳು ಉಚಿತ ಆವರ್ತಕ ನಿರ್ವಹಣೆಯನ್ನು ಒಳಗೊಂಡಿದ್ದು ವಾಹನಗಳ ಬಿಡಿ ಭಾಗಗಳ ಬದಲಿಗಳ ಮೇಲೆ ರಿಯಾಯಿತಿ, ಎಕ್ಸ್‌ಪ್ರೆಸ್‌ ಕೇರ್‌ ಮತ್ತು ಪಾಲಿಶಿಂಗ್‌ನಂತಹ ಸೇವೆಯನ್ನು ಒಳಗೊಂಡಿದೆ. ಇದು ಗ್ರಾಹಕರಿಗೆ ಅನುಕೂಲ ಮತ್ತು ಉಳಿತಾಯವನ್ನು ಒದಗಿಸುತ್ತದೆ.

ಎಥರ್‌ ಕೇರ್‌ ಮೂರು ಆರೈಕೆ ಯೋಜನೆಗಳನ್ನು ನೀಡುತ್ತಿದೆ. ಎಥರ್‌ ಕೇರ್‌, ಎಥರ್‌ ಕೇರ್‌ ಪ್ಲಸ್‌ ಮತ್ತು ಎಥರ್‌ ಕೇರ್‌ ಮ್ಯಾಕ್ಸ್‌. ಗ್ರಾಹಕರು ತಮ್ಮ ಅಗತ್ಯಗಳಿಗೆ ಸರಿಹೊಂದುವ ಯೋಜನೆಗಳನ್ನು ಆಯ್ಕೆ ಮಾಡುವ ಅವಕಾಶವಿದೆ. ಈ ಎಲ್ಲ ಗ್ಯಾರಂಟಿ ಯೋಜನೆಗಳು 1 ವರ್ಷ ಅಥವಾ 10,000 ಕಿ.ಮೀ.ಗಳ ಓಡಾಟದಲ್ಲಿ ಯಾವುದು ಮೊದಲು ಬರುತ್ತದೋ ಅದು ಅನ್ವಯಿಸುತ್ತದೆ.
ಈ ಮೂರು ಯೋಜನೆಗಳಲ್ಲಿ ಗ್ರಾಹಕರಿಗೆ ತಮ್ಮ ವಾಹನಗಳ ನಿರ್ವಹಣೆಯ ವೆಚ್ಚವನ್ನು ಕಡಿಮೆ ಮಾಡಿಕೊಳ್ಳಬಹುದು ಮತ್ತು ಸವೆಯುವ ಬಿಡಿ ಭಾಗಗಳ ಮೇಲೆ ಶೇ. 10 ರಿಯಾಯಿತಿ ಪಡೆಯುವ ಅವಕಾಶ ಇದೆ.

ಗ್ರಾಹಕರು ಎಥರ್‌ನ ಯಾವುದೇ ಅಧಿಕೃತ 210 ಸೇವಾ ಕೇಂದ್ರಗಳು ಮತ್ತು 230 ಅನುಭವ ಕೇಂದ್ರಗಳಲ್ಲಿ ಈ ಯೋಜನೆಯ ಲಾಭ ಪಡೆಯಲು ಅವಕಾಶವಿದೆ. ಯೊಜನೆಗಳ ಬೆಲೆ 1,130ರಿಂದ 2,400ರ ವರೆಗೆ ಇದೆ ಮತ್ತು ಇದು ಗ್ರಾಹಕರಿಗೆ 5,900ರ ವರೆಗೆ ಪ್ರಯೋಜನಗಳನ್ನು ನೀಡುತ್ತದೆ ಎಂದು ಕಂಪೆನಿಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

bk-Hari

Jharkhand Election; ಹರಿಪ್ರಸಾದ್‌ ಎಐಸಿಸಿ ಸಮನ್ವಯಕಾರ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

SIddaramaih 2

Valmiki; ರಾಯಚೂರು ವಿಶ್ವವಿದ್ಯಾನಿಲಯಕ್ಕೆ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮೊಬೈಲ್‌ ರಿಂಗಣ : ಅಧೀಕ್ಷಕರ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಜೈಲಿನಲ್ಲಿ ಮೊಬೈಲ್‌ ರಿಂಗಣ : ಅಧೀಕ್ಷಕರ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಸಂವಿಧಾನ ವಿರೋಧಿ ಸಾವರ್ಕರ್‌ ಬಿಜೆಪಿ ಗುರು: ಸಿಎಂ ಸಿದ್ದರಾಮಯ್ಯ ಆಕ್ರೋಶ

Congress: ಸಂವಿಧಾನ ವಿರೋಧಿ ಸಾವರ್ಕರ್‌ ಬಿಜೆಪಿ ಗುರು: ಸಿಎಂ ಸಿದ್ದರಾಮಯ್ಯ ಆಕ್ರೋಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

bk-Hari

Jharkhand Election; ಹರಿಪ್ರಸಾದ್‌ ಎಐಸಿಸಿ ಸಮನ್ವಯಕಾರ

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.