Congress: ವರ್ಷಾಂತ್ಯಕ್ಕೆ ಕಾಂಗ್ರೆಸ್‌ ಸಂಘಟನೆಗೆ 10 ಲಕ್ಷ ಮಹಿಳೆಯರು: ಅಲ್ಕಾ ಲಂಬಾ


Team Udayavani, Oct 18, 2024, 12:23 AM IST

ವರ್ಷಾಂತ್ಯಕ್ಕೆ ಕಾಂಗ್ರೆಸ್‌ ಸಂಘಟನೆಗೆ 10 ಲಕ್ಷ ಮಹಿಳೆಯರು: ಅಲ್ಕಾ ಲಂಬಾ

ಬೆಂಗಳೂರು: ಮಹಿಳೆಯರನ್ನು ರಾಜಕೀಯ ಮತ್ತು ಆರ್ಥಿಕವಾಗಿ ಸಶಕ್ತಗೊಳಿಸಲು ಕಾಂಗ್ರೆಸ್‌ ಬದ್ಧವಾಗಿದ್ದು, ವರ್ಷಾಂತ್ಯ ದೊಳಗಾಗಿ 10 ಲಕ್ಷ ಮಹಿಳೆಯರನ್ನು ಕಾಂಗ್ರೆಸ್‌ ಸಂಘಟನೆಯಲ್ಲಿ ತೊಡಗಿಸುವ ಗುರಿಯಿದೆ ಎಂದು ರಾಷ್ಟ್ರೀಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಅಲ್ಕಾ ಲಂಬಾ ಹೇಳಿದರು.

ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಅವರು ಮಾತನಾಡಿ, ದೇಶಾದ್ಯಂತ ಮಹಿಳಾ ಕಾಂಗ್ರೆಸ್‌ ಸಂಘಟನೆ ಬಲವಾ ಗಿದ್ದು, ಮಹಿಳಾ ಕಾಂಗ್ರೆಸ್‌ನ ಸ್ಥಾಪನಾ ದಿನವಾದ ಸೆ. 15ರಿಂದ ಸದಸ್ಯತ್ವ ನೋಂದಣಿ ಆರಂಭಿಸಲಾಗಿದೆ. ಒಂದೇ ತಿಂಗಳಲ್ಲಿ 2.05 ಲಕ್ಷ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ವರ್ಷಾಂತ್ಯದೊಳಗೆ 10 ಲಕ್ಷ ಮಹಿಳೆ ಯರನ್ನು ನೋಂದಾಯಿಸುವ ಗುರಿ ಇದೆ ಎಂದರು.

ದೇಶದಲ್ಲಿ 50 ಸಾವಿರ ಮಹಿಳೆಯರ ನೋಂದಣಿ ಮೂಲಕ ತೆಲಂಗಾಣ ಮೊದಲ ಸ್ಥಾನದಲ್ಲಿದ್ದರೆ, 30 ಸಾವಿರ ಮಹಿಳೆಯರ ನೋಂದಣಿ ಮುಖಾಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ ಎಂದರು.

ಸ್ಥಾನಮಾನಕ್ಕೆ ಕಾಂಗ್ರೆಸ್‌ ಬದ್ಧ
ಮಹಿಳೆಯರಿಗೆ ರಾಜಕೀಯ ಸ್ಥಾನಮಾನ ನೀಡಲು ಕಾಂಗ್ರೆಸ್‌ ಬದ್ಧವಾಗಿದ್ದು, ಹರಿಯಾಣದಲ್ಲಿ ವಿನೇಶ್‌ ಫೋಗಾಟ್‌ ಅವರಿಗೆ ಟಿಕೆಟ್‌ ಕೊಟ್ಟಿದ್ದೇವೆ. ಚುನಾವಣೆಯಲ್ಲೂ ಗೆದ್ದಿದ್ದಾರೆ. ಕರ್ನಾಟಕದಲ್ಲಿ ಸದಸ್ಯತ್ವ ಅಭಿಯಾನದ ಬಳಿಕ ಮಹಿಳಾ ಸಮಾವೇಶ ನಡೆಸಲಾಗುತ್ತದೆ.

ಈ ವೇಳೆ ಬೂತ್‌, ಬ್ಲಾಕ್‌ ಮತ್ತು ಜಿಲ್ಲಾ ಕಾಂಗ್ರೆಸ್‌ನಲ್ಲಿ ಮಹಿಳಾ ಸದಸ್ಯರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗುತ್ತದೆ. 3 ದಿನಗಳ ಕಾಲ ಮಹಿಳಾ ನಾಯಕತ್ವ ತರಬೇತಿಯನ್ನೂ ಕೊಡಲಾಗುತ್ತದೆ ಎಂದ ಅಲ್ಕಾ ಲಂಬಾ, ಪ್ರಜ್ವಲ್‌ ರೇವಣ್ಣ ಪ್ರಕರಣ ಸೇರಿ ಹಲವು ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಸದ್ದು ಮಾಡಿವೆ. ಮಹಿಳೆಯರ ರಕ್ಷಣೆ ಆಗಬೇಕು. ಮಹಿಳಾ ಆಯೋಗವು ನಾರಿ ನ್ಯಾಯಕ್ಕೆ ಬದ್ಧವಾಗಿರಲಿದೆ ಎಂದರು.

ಟಾಪ್ ನ್ಯೂಸ್

bk-Hari

Jharkhand Election; ಹರಿಪ್ರಸಾದ್‌ ಎಐಸಿಸಿ ಸಮನ್ವಯಕಾರ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

SIddaramaih 2

Valmiki; ರಾಯಚೂರು ವಿಶ್ವವಿದ್ಯಾನಿಲಯಕ್ಕೆ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮೊಬೈಲ್‌ ರಿಂಗಣ : ಅಧೀಕ್ಷಕರ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಜೈಲಿನಲ್ಲಿ ಮೊಬೈಲ್‌ ರಿಂಗಣ : ಅಧೀಕ್ಷಕರ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಸಂವಿಧಾನ ವಿರೋಧಿ ಸಾವರ್ಕರ್‌ ಬಿಜೆಪಿ ಗುರು: ಸಿಎಂ ಸಿದ್ದರಾಮಯ್ಯ ಆಕ್ರೋಶ

Congress: ಸಂವಿಧಾನ ವಿರೋಧಿ ಸಾವರ್ಕರ್‌ ಬಿಜೆಪಿ ಗುರು: ಸಿಎಂ ಸಿದ್ದರಾಮಯ್ಯ ಆಕ್ರೋಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

bk-Hari

Jharkhand Election; ಹರಿಪ್ರಸಾದ್‌ ಎಐಸಿಸಿ ಸಮನ್ವಯಕಾರ

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.