Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್ಎಸ್
Team Udayavani, Oct 18, 2024, 12:39 AM IST
ಮಂಡ್ಯ: ಕೃಷ್ಣರಾಜ ಸಾಗರ ಜಲಾಶಯವು ಪ್ರಸ್ತುತ ವರ್ಷ 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದೆ. ಕಳೆದ ಜು. 24ರಂದು ಗರಿಷ್ಠ ಮಟ್ಟ 124.80 ಅಡಿ ತಲುಪಿತ್ತು.
ಅನಂತರ ಜು. 29ರಂದು ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಿದ್ದರು. ಅದಾದ ಬಳಿಕ ನಿರಂತರವಾಗಿ ಗರಿಷ್ಠ ಮಟ್ಟ 124.80ರ ಆಸುಪಾಸಿದಲ್ಲಿಯೇ ಮುಂದುವರಿದಿತ್ತು. ಅ. 14ರಂದು ಮತ್ತೆ ಗರಿಷ್ಠ ಮಟ್ಟ 124.80 ಅಡಿ ಮುಟ್ಟಿದೆ. ಕಾವೇರಿ ನದಿ ವ್ಯಾಪ್ತಿಯಲ್ಲಿ ಉತ್ತಮ ಮಳೆ ಮುಂದುವರಿದ ಕಾರಣ ಜಲಾಶಯಕ್ಕೆ 10 ಸಾವಿರ ಕ್ಯುಸೆಕ್ ಒಳಹರಿವು ಬರುತ್ತಿದೆ.
ಗರಿಷ್ಠಮಟ್ಟ ತಲುಪಿರುವುದರಿಂದ ಬರುತ್ತಿರುವ ಒಳಹರಿವನ್ನು ನದಿಗೆ ಹಾಗೂ ನಾಲೆಗಳಿಗೆ ಹರಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್ ದರ-36ರೂ.ಗೆ ಬೆಳೆಗಾರರಿಂದ ಖರೀದಿ
Tender Coconut: ಮೊದಲ ಬಾರಿ ರೈತರಿಗೆ ಬಂಪರ್ ದರ
Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್
Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ
Mandya: ಕೆಎಸ್ಆರ್ ಟಿಸಿ ಬಸ್- ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
MUST WATCH
ಹೊಸ ಸೇರ್ಪಡೆ
Share Market: ಸೆನ್ಸೆಕ್ಸ್ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ
Mumbai: ಅರಬಿ ಸಮುದ್ರದಲ್ಲಿ ರತನ್ ಟಾಟಾ ಚಿತಾ ಭಸ್ಮ ವಿಸರ್ಜನೆ
Bollywood Actor: ಸಲ್ಮಾನ್ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್: ಪೊಲೀಸ್
By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ
Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.