Kota: ಅಚ್ಲಾಡಿ ಸಿದ್ಧಿವಿನಾಯಕ ದೇವಸ್ಥಾನ ತೀರ್ಥ ಪುಷ್ಕರಿಣಿ ಲೋಕಾರ್ಪಣೆ

ಪುಷ್ಕರಿಣಿಯಿಂದ ದೈವೀ ಶಕ್ತಿ ಉಜ್ವಲ: ಅಪ್ಪಣ್ಣ ಹೆಗ್ಡೆ

Team Udayavani, Oct 18, 2024, 1:23 AM IST

1-kotaaaaaa

ಕೋಟ: ಪುಷ್ಕರಿಣಿ ಹೊಂದಿರುವ ದೇಗುಲಗಳು ಅತ್ಯಂತ ಶ್ರೇಷ್ಠವಾದ ಧಾರ್ಮಿಕ ತಾಣಗಳಾಗಿರುತ್ತದೆ ಹಾಗೂ ಶಿಥಿಲಗೊಂಡ ಪುಷ್ಕರಿಣಿ ಜೀರ್ಣೋದ್ಧಾರದಿಂದ ದೇಗುಲದ ದೈವೀಶಕ್ತಿ ಉಜ್ವಲಗೊಳ್ಳುತ್ತದೆ ಎಂದು ಬಸ್ರೂರು ಮಹಾಲಿಂಗೇಶ್ವರ ದೇಗುಲದ ಆನುವಂಶಿಕ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು.

ಅವರು ಅ.17ರಂದು ಅಚ್ಲಾಡಿ ಶ್ರೀಸಿದ್ಧಿವಿನಾಯಕ ದೇಗುಲದ ಪುನರ್‌ ನವೀಕೃತ ತೀರ್ಥ ಪುಷ್ಕರಿಣಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಕೋಟ ಅಮೃತೇಶ್ವರೀ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಆನಂದ ಸಿ.ಕುಂದರ್‌ ಪುಷ್ಕರಿಣಿಯ ಶಾಶ್ವತ ಫಲಕ ಅನಾವರಣಗೊಳಿಸಿ ಮಾತನಾಡಿ, ಅಚ್ಲಾಡಿ ಸಿದ್ಧಿವಿನಾಯಕ ಕ್ಷೇತ್ರದಲ್ಲಿ ಉತ್ತಮ ಶಕ್ತಿ ಇದೆ. ಹೀಗಾಗಿ ಕ್ಷೇತ್ರಕ್ಕೆ ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳು ಇಲ್ಲಿ ಅತ್ಯಂತ ಸುಲಭವಾಗಿ ನೆರವೇರುತ್ತಿದೆ ಎಂದರು.

ಆಗಮಶಾಸ್ತ್ರ ಪ್ರವೀಣರು ಹಾಗೂ ಕ್ಷೇತ್ರದ ತಂತ್ರಿಗಳಾದ ಬಾಕೂìರು ವೇ| ಮೂ| ಹೃಷೀಕೇಶ ಬಾಯರಿ ಅವರು ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕ್ಷೇತ್ರದ ಧಾರ್ಮಿಕ ಮಹತ್ವ ಮತ್ತು ಧಾರ್ಮಿಕ ಆಚರಣೆಗಳ ಬಗ್ಗೆ ಮಾತನಾಡಿದರು.ಪುಷ್ಕರಿಣಿ ಪುನರ್‌ ನಿರ್ಮಾಣ ಸಮಿತಿ ಅಧ್ಯಕ್ಷ ಅಚ್ಲಾಡಿ ಅಡಾರ್‌ಮನೆ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಆನಂದ ಸಿ.ಕುಂದರ್‌, ಅಪ್ಪಣ ಹೆಗ್ಡೆ, ವೇ| ಮೂ| ಹೃಷೀಕೇಶ ಬಾಯರಿ, ಚಂದ್ರಶೇಖರ್‌ ಶೆಟ್ಟಿ ಅಚ್ಲಾಡಿ ಅಡಾರ್‌ಮನೆ ಹಾಗೂ ಕ್ಷೇತ್ರದ ಅರ್ಚಕರು, ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷರು, ಪುಷ್ಕರಣಿಯ ಶಿಲ್ಪಿಗಳು, ಎಂಜಿನಿಯರ್‌, ದಾನಿಗಳು, ಸಹಕರಿಸಿದವರನ್ನು ಗೌರವಿಸಲಾಯಿತು.

ವಡ್ಡರ್ಸೆ ಮಹಾಲಿಂಗೇಶ್ವರ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಕೊತ್ತಾಡಿ ಉದಯ ಕುಮಾರ್‌ ಶೆಟ್ಟಿ, ಸಿದ್ಧಿವಿನಾಯಕ ಕ್ಷೇತ್ರದ ಅರ್ಚಕ ಮಂಜುನಾಥ ಹೇರ್ಳೆ, ವಸಂತ ಶೆಟ್ಟಿ ಸೂರಿಬೆಟ್ಟು, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಜಯಕರ ಹೆಗ್ಡೆ ಅಚ್ಲಾಡಿ ಅಡಾರ್‌ಮನೆ, ಎಂಜಿನಿಯರ್‌ ಗುರುರಾಜ್‌ ಆಚಾರ್ಯ ಉಪಸ್ಥಿತರಿದ್ದರು.

ಪುಷ್ಕರಿಣಿ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅಡಾರ್‌ ಮನೆ ಸ್ವಾಗತಿಸಿ, ಸಮಿತಿಯ ಪ್ರಮುಖರಾದ ಶಿವರಾಮ ಕೆ.ಎಂ. ಪ್ರಾಸ್ತಾವಿಕ ಮಾತನಾಡಿದರು. ಭುಜಂಗ ಶೆಟ್ಟಿ ಅಚ್ಲಾಡಿ ಅಡಾರ್‌ಮನೆ, ಪ್ರಕಾಶ್‌ ಆಚಾರ್ಯ, ರಾಜಾರಾಮ್‌ ಶೆಟ್ಟಿ ಕಲ್ಕಟ್ಟೆ ಸಮ್ಮಾನಿತರನ್ನು ಪರಿಚಯಿಸಿದರು. ರಾಜೇಶ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

madarasa

Uttarakanda: ಮದ್ರಸಾಗಳಲ್ಲಿ ಸಂಸ್ಕೃತ ಕಡ್ಡಾಯಕ್ಕೆ ಚಿಂತನೆ

Train

Train; ದೀಪಾವಳಿಗೆ ಬೆಂಗಳೂರು-ಮಂಗಳೂರು ವಿಶೇಷ ರೈಲು

BY Election: ನಾಳೆ ವಿಜಯೇಂದ್ರ ದಿಲ್ಲಿಗೆ: ಟಿಕೆಟ್‌ ಚರ್ಚೆ

BY Election: ನಾಳೆ ವಿಜಯೇಂದ್ರ ದಿಲ್ಲಿಗೆ: ಟಿಕೆಟ್‌ ಚರ್ಚೆ

1-bekku-a

Udayavani Special: ಇದು ಬೆಕ್ಕಿನ ಬಿಡಾರವಲ್ಲ; ಮಹಲು!

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

National Security Guard: ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

bk-Hari

Jharkhand Election; ಹರಿಪ್ರಸಾದ್‌ ಎಐಸಿಸಿ ಸಮನ್ವಯಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

1-reeeeee

Udupi Shri Krishna Matha; 100 ಕಲಾವಿದರಿಂದ ನಿರಂತರ 14 ತಾಸು ನೃತ್ಯ ಪ್ರದರ್ಶನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

madarasa

Uttarakanda: ಮದ್ರಸಾಗಳಲ್ಲಿ ಸಂಸ್ಕೃತ ಕಡ್ಡಾಯಕ್ಕೆ ಚಿಂತನೆ

Train

Train; ದೀಪಾವಳಿಗೆ ಬೆಂಗಳೂರು-ಮಂಗಳೂರು ವಿಶೇಷ ರೈಲು

BY Election: ನಾಳೆ ವಿಜಯೇಂದ್ರ ದಿಲ್ಲಿಗೆ: ಟಿಕೆಟ್‌ ಚರ್ಚೆ

BY Election: ನಾಳೆ ವಿಜಯೇಂದ್ರ ದಿಲ್ಲಿಗೆ: ಟಿಕೆಟ್‌ ಚರ್ಚೆ

1-bekku-a

Udayavani Special: ಇದು ಬೆಕ್ಕಿನ ಬಿಡಾರವಲ್ಲ; ಮಹಲು!

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.