Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ


Team Udayavani, Oct 18, 2024, 1:36 AM IST

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

ಸೇನಯೋರುಭಯೋರ್ಮಧ್ಯೇ ರಥಂ ಸ್ಥಾಪಯ ಮೇ ಚ್ಯುತ| (ಗೀತೆ 1-21) ಯಾರ್ಯಾರು ಬಂದಿದ್ದಾರೆಂದು ನೋಡಲೋಸುಗ ನನ್ನ ರಥವನ್ನು ಮಧ್ಯದಲ್ಲಿ ನಿಲ್ಲಿಸು ಎಂದು ಅರ್ಜುನ ಹೇಳುತ್ತಾನೆ. “ನನ್ನ ಸೇನೆಯ ಮುಂದೆ ನಿಲ್ಲಿಸು’ ಎಂದು ಹೇಳುವ ಬದಲು “ಎರಡು ಸೇನೆಗಳ ಮಧ್ಯೆ ನಿಲ್ಲಿಸು’ ಎಂದು ಹೇಳುತ್ತಾನೆ. ಎಲ್ಲರನ್ನೂ ನೋಡಬೇಕು,

ದುರ್ಯೋಧನನ ಸೈನ್ಯದಲ್ಲಿದ್ದವರನ್ನು ನೋಡಬೇಕು ಎಂಬ ಹಂಬಲವನ್ನು ವ್ಯಕ್ತಪಡಿಸುತ್ತಾನೆ. ಇಲ್ಲಿ ಅರ್ಜುನನಲ್ಲಿ ಅಹಂಕಾರ ಮನಃಸ್ಥಿತಿ ಕಂಡುಬರುತ್ತದೆ. ಯುದ್ಧದಲ್ಲಿ ಎರಡು ರೀತಿ. ಆಯ್ಕೆ ಮಾಡಿದವರೊಂದಿಗೆ ಯುದ್ಧ, ಇನ್ನೊಂದು ಎದ‌ುರಾದವರೊಂದಿಗೆಲ್ಲ ಯುದ್ಧ. ಅರ್ಜುನ ನನ್ನ ಹತ್ತಿರ ಯುದ್ಧ ಮಾಡಲು ಯಾರು ಬಂದಿದ್ದಾರೆಂದು ನೋಡಬೇಕೆನ್ನುತ್ತಾನೆ. ಅಂದರೆ ತನ್ನ ಹತ್ತಿರ ಯುದ್ಧ ಮಾಡುವ ಧೀರರು ಯಾರು ಎಂಬ ಅಹಂಭಾವವಿತ್ತು. ಅರ್ಜುನನೆಂದರೆ ಇಂದ್ರ. ಇಂದ್ರನೆಂದರೆ ಐಶ್ವರ್ಯದ ಪ್ರತೀಕ. ಇದರಿಂದ ಅಹಂಕಾರ ಬಂದದ್ದು. ಅರ್ಜುನ ಎರಡು ಸೇನೆಗಳ ಮಧ್ಯೆ ನಿಲ್ಲಿಸು ಎಂದು ಹೇಳಿದ್ದೇ ವಿನಾ ಭೀಷ್ಮದ್ರೋಣರ ಎದುರು ನಿಲ್ಲಿಸು ಎಂದು ಹೇಳಿರಲಿಲ್ಲ. ಭೀಷ್ಮದ್ರೋಣರ ಎದುರು ನಿಲ್ಲಿಸಿದರೆ ಮಾತ್ರ ಅರ್ಜುನನಿಗೆ ವಿಷಾದ ಯೋಗ ಬರುತ್ತದೆ ಎಂದು ತಿಳಿದಿದ್ದ ಶ್ರೀಕೃಷ್ಣ ಅರ್ಜುನನ ಅಹಂಕಾರಕ್ಕೆ ತಕ್ಕುದಾಗಿ ಭೀಷ್ಮದ್ರೋಣರ ಎದುರು ನಿಲ್ಲಿಸಿದ್ದು. ಆತನ ಅಹಂಕಾರ ನೀರಾದದ್ದೂ ಅಲ್ಲಿಯೇ.

-ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

-ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.