Sullia; ಸ್ತ್ರೀಯರ ಬಗ್ಗೆ ತುತ್ಛ ಹೇಳಿಕೆ ಆರೋಪ: ಅರಣ್ಯಾಧಿಕಾರಿ ವಿರುದ್ಧ ದೂರು


Team Udayavani, Oct 18, 2024, 1:51 AM IST

police crime

ಸುಳ್ಯ: ಒಂದು ಸಮುದಾಯಕ್ಕೆ ಸೇರಿದ ಮಹಿಳೆಯರ ಬಗ್ಗೆ ಅವಹೇಳ ನಕಾರಿಯಾಗಿ ಮಾತನಾಡಿರುವ ಆರೋಪದಂತೆ ಉಪ ವಲಯ ಅರಣ್ಯಾಧಿಕಾರಿ ವಿರುದ್ಧ ಬೆಳ್ಳಾರೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಪಂಜ ಉಪ ವಲಯ ಅರಣ್ಯಾ ಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಠಾಣೆಗೆ ದೂರು ನೀಡಲಾಗಿದೆ. ಸಂಜೀಪ ಪೂಜಾರಿ ವ್ಯಕ್ತಿಯೊಬ್ಬರೊಂದಿಗೆ ದೂರವಾಣಿ ಮೂಲಕ ಮಾತನಾಡುತ್ತಾ ಒಂದು ಸಮು ದಾಯದ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತ ನಾಡಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಈ ಆಡಿಯೋ ಈಗ ವೈರಲ್‌ ಆಗಿದೆ. ಘಟನೆ ಬಗ್ಗೆ ಬೆಳ್ಳಾರೆ ಠಾಣೆಗೆ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ವತಿಯಿಂದ ದೂರು ನೀಡಲಾಗಿದೆ. ಆಪಾದಿತನನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಲಾಗಿದೆ. ಅಧಿಕಾರಿಯ ಆಡಿಯೋ ವೈರಲ್‌ ಆಗುತ್ತಿದ್ದಂತೆ ಇದರ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಧಿಕಾರಿ ವಿರುದ್ಧ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಈ ಹಿಂದೆಯೂ ಅಧಿಕಾರಿ ವಿರುದ್ಧ ಆರೋಪ
ಇದೇ ಅಧಿಕಾರಿ ವಿರುದ್ಧ ಈ ಹಿಂದೆಯೂ ಭಜನೆಗೆ ಸಂಬಂಧಿಸಿ ಅವಹೇಳನಕಾರಿ ಪೋಸ್ಟ್‌ ಮಾಡಿದ ಆರೋಪ ಕೇಳಿಬಂದಿದ್ದು, ಇಲಾಖೆಗೆ ದೂರು ನೀಡಲಾಗಿತ್ತು.

ಟಾಪ್ ನ್ಯೂಸ್

madarasa

Uttarakanda: ಮದ್ರಸಾಗಳಲ್ಲಿ ಸಂಸ್ಕೃತ ಕಡ್ಡಾಯಕ್ಕೆ ಚಿಂತನೆ

Train

Train; ದೀಪಾವಳಿಗೆ ಬೆಂಗಳೂರು-ಮಂಗಳೂರು ವಿಶೇಷ ರೈಲು

BY Election: ನಾಳೆ ವಿಜಯೇಂದ್ರ ದಿಲ್ಲಿಗೆ: ಟಿಕೆಟ್‌ ಚರ್ಚೆ

BY Election: ನಾಳೆ ವಿಜಯೇಂದ್ರ ದಿಲ್ಲಿಗೆ: ಟಿಕೆಟ್‌ ಚರ್ಚೆ

1-bekku-a

Udayavani Special: ಇದು ಬೆಕ್ಕಿನ ಬಿಡಾರವಲ್ಲ; ಮಹಲು!

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

National Security Guard: ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

bk-Hari

Jharkhand Election; ಹರಿಪ್ರಸಾದ್‌ ಎಐಸಿಸಿ ಸಮನ್ವಯಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train

Train; ದೀಪಾವಳಿಗೆ ಬೆಂಗಳೂರು-ಮಂಗಳೂರು ವಿಶೇಷ ರೈಲು

1-bekku-a

Udayavani Special: ಇದು ಬೆಕ್ಕಿನ ಬಿಡಾರವಲ್ಲ; ಮಹಲು!

bk-Hari

Jharkhand Election; ಹರಿಪ್ರಸಾದ್‌ ಎಐಸಿಸಿ ಸಮನ್ವಯಕಾರ

1-bbbbb

Siddaramaiah ವಾಲ್ಮೀಕಿ ಆದರ್ಶ ಪಾಲಿಸಿ ರಾಜೀನಾಮೆ ನೀಡಲಿ: ಕ್ಯಾ| ಚೌಟ

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

madarasa

Uttarakanda: ಮದ್ರಸಾಗಳಲ್ಲಿ ಸಂಸ್ಕೃತ ಕಡ್ಡಾಯಕ್ಕೆ ಚಿಂತನೆ

Train

Train; ದೀಪಾವಳಿಗೆ ಬೆಂಗಳೂರು-ಮಂಗಳೂರು ವಿಶೇಷ ರೈಲು

BY Election: ನಾಳೆ ವಿಜಯೇಂದ್ರ ದಿಲ್ಲಿಗೆ: ಟಿಕೆಟ್‌ ಚರ್ಚೆ

BY Election: ನಾಳೆ ವಿಜಯೇಂದ್ರ ದಿಲ್ಲಿಗೆ: ಟಿಕೆಟ್‌ ಚರ್ಚೆ

1-bekku-a

Udayavani Special: ಇದು ಬೆಕ್ಕಿನ ಬಿಡಾರವಲ್ಲ; ಮಹಲು!

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.