Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
ತನ್ನ ವಿರುದ್ಧ ಯುದ್ಧ ಸಾರಿದವರಿಗೂ ಭಾರತ ನೆರವು: ಆರೆಸ್ಸೆಸ್ ಮುಖ್ಯಸ್ಥ
Team Udayavani, Oct 18, 2024, 7:50 AM IST
ಅಹ್ಮದಾಬಾದ್: ಭಾರತ ಯಾವುದೇ ದೇಶದ ಮೇಲೆ ದಾಳಿ ಮಾಡುವುದಿಲ್ಲ. ಬೇರೆ ದೇಶಗಳು ದಾಳಿ ಮಾಡಿದರೆ ಅದನ್ನು ಸಹಿಸುವುದೂ ಇಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ.
ಗುಜರಾತ್ನ ಅಹ್ಮದಾಬಾದ್ನಲ್ಲಿ ನಡೆದ ಜೈನ ಸಮುದಾಯದ ನಾಯಕರ ಸಮಾರಂಭವೊಂದರಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
1999ರ ಭಾರತ-ಪಾಕಿಸ್ಥಾನ ಕಾರ್ಗಿಲ್ ಯುದ್ದದ ಸಂದರ್ಭವನ್ನು ಮುಂದಿಟ್ಟುಕೊಂಡು ಮಾತನಾಡಿದ ಅವರು, ನಮ್ಮ ಪೂರ್ವಿಕರು ತೋರಿಸಿಕೊಟ್ಟ ತಣ್ತೀಗಳನ್ನು ಎತ್ತಿಹಿಡಿಯುವ ಸಲುವಾಗಿ ಭಾರತವು ಈ ಹಿಂದೆ ತನ್ನ ವಿರುದ್ಧ ಯುದ್ದ ಸಾರಿದ್ದ ಹಾಗೂ ಈಗ ಸಂಕಷ್ಟದಲ್ಲಿರುವ ರಾಷ್ಟ್ರಗಳಿಗೂ ಸಹಾಯಹಸ್ತ ಚಾಚಿದೆ’ ಎಂದಿದ್ದಾರೆ.
“ಕಾರ್ಗಿಲ್ ಯುದ್ಧದ ವೇಳೆ ನಮ್ಮ ನೆರೆಯ ರಾಷ್ಟ್ರದ ಮೇಲೆ ಪ್ರತೀಕಾರ ತೀರಿಸಿಕೊಳ್ಳುವುದು ನಮಗೆ ಕಷ್ಟವೇನಿರಲಿಲ್ಲ. ಆದರೆ ನಮ್ಮ ಸೇನೆಗೆ ಗಡಿ ದಾಟಬಾ ರದೆಂಬ ಸ್ಪಷ್ಟ ಸೂಚನೆ ನೀಡಲಾಗಿತ್ತು. 2016ರಲ್ಲಿ ನಡೆದ ಸರ್ಜಿಕಲ್ ದಾಳಿ ವೇಳೆಯೂ ಇಡೀ ಪಾಕಿ ಸ್ಥಾನವನ್ನು ನಾವು ಗುರಿಯಾಗಿಸಲಿಲ್ಲ. ನಮಗೆ ತೊಂದರೆ ನೀಡಿದ್ದ ಗುಂಪು ಮಾತ್ರ ನಮ್ಮ ಗುರಿಯಾಗಿತ್ತು’ ಎಂದು ಭಾಗವತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.