Bollywood Actor: ಸಲ್ಮಾನ್ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್: ಪೊಲೀಸ್
Team Udayavani, Oct 18, 2024, 3:07 AM IST
ಮುಂಬಯಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲು 25 ಲಕ್ಷ ರೂ. ಸುಪಾರಿ ತೆಗೆದು ಕೊಳ್ಳಲಾಗಿತ್ತು. ಅದಕ್ಕೆ ಗ್ಯಾಂಗ್ ಸ್ಟರ್ ಲಾರೆಲ್ಸ್ ಬಿಷ್ಣೋಯ್ ನೇತೃತ್ವ ವಹಿಸಿತ್ತು ಎಂದು ನವೀ ಮುಂಬಯಿ ಪೊಲೀ ಸರು ಹೇಳಿದ್ದಾರೆ.
ಪ್ರಕರಣದ ಬಗ್ಗೆ ಕೋರ್ಟ್ಗೆ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ. 18 ವರ್ಷದೊಳಗಿನವರನ್ನೇ ಕೃತ್ಯವೆಸಗಲು ನಿಯೋಜಿಸಲಾಗಿತ್ತು. ಅವರಿಗೆ ಪಾಕಿಸ್ಥಾನದಿಂದ ಎಕೆ 47, ಎಕೆ 92, ಎಂ 16 ಸೇರಿದಂತೆ ಟರ್ಕಿ ನಿರ್ಮಿತ ಜಿಗಾನಾ ಶಸ್ತ್ರಾಸ್ತ್ರ ಖರೀದಿಸಲು ತಯಾರಿ ನಡೆಸಿಕೊಂಡಿದ್ದರು. ಗಾಯಕ ಸಿಧು ಮೂಸೆವಾಲಾ ಹತ್ಯೆಯಂತೆಯೇ ಸಲ್ಮಾನ್ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakanda: ಮದ್ರಸಾಗಳಲ್ಲಿ ಸಂಸ್ಕೃತ ಕಡ್ಡಾಯಕ್ಕೆ ಚಿಂತನೆ
Share Market: ಸೆನ್ಸೆಕ್ಸ್ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ
Mumbai: ಅರಬಿ ಸಮುದ್ರದಲ್ಲಿ ರತನ್ ಟಾಟಾ ಚಿತಾ ಭಸ್ಮ ವಿಸರ್ಜನೆ
By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ
Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.