Uttarakanda: ಮದ್ರಸಾಗಳಲ್ಲಿ ಸಂಸ್ಕೃತ ಕಡ್ಡಾಯಕ್ಕೆ ಚಿಂತನೆ
Team Udayavani, Oct 18, 2024, 6:45 AM IST
ಡೆಹ್ರಾಡೂನ್: ಉತ್ತರಾಖಂಡ ಮದ್ರಸಾ ಶಿಕ್ಷಣ ಮಂಡಳಿ (ಯುಎಂಇಬಿ)ಯು ರಾಜ್ಯದ 416 ಮದ್ರಸಾಗಳ ಪಠ್ಯ ಕ್ರಮ ದಲ್ಲಿ ಸಂಸ್ಕೃತ ಕಡ್ಡಾಯಗೊಳಿಸಲು ಔಪಚಾರಿಕ ಪ್ರಸ್ತಾವನೆಯನ್ನು ಸಿದ್ಧಪಡಿಸಿದೆ. ಇದಕ್ಕಾಗಿ ಯುಎಂಇಬಿ ರಾಜ್ಯ ಸಂಸ್ಕೃತ ಇಲಾಖೆಯೊಂದಿಗೆ ತಿಳಿವಳಿಕಾ ಒಡಂಬಡಿಕೆ (ಎಮ್ಒಯು)ಗೆ ಸಹಿ ಹಾಕಲು ಉದ್ದೇಶಿಸಿದೆ.
ಜತೆಗೇ ಕಂಪೂಟ್ಯರ್ ಅಧ್ಯಯನ ಸೇರಿಸಲೂ ಮಂಡಳಿ ಮುಂದಾಗಿದೆ. ಈ ಕುರಿತು ಮಾತನಾಡಿದ ಮಂಡಳಿ ಮುಖ್ಯಸ್ಥ ಮುಫ್ತಿ ಶಮೂನ್ ಖಾಸ್ಮಿ, ಪಠ್ಯಕ್ರಮದಲ್ಲಿ ಸಂಸ್ಕೃತ ಸೇರಿಸಿದರೆ ವಿದ್ಯಾರ್ಥಿಗಳಿಗೆ ಸಹಕಾರಿಯಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.