Mumbai: ಅರಬಿ ಸಮುದ್ರದಲ್ಲಿ ರತನ್ ಟಾಟಾ ಚಿತಾ ಭಸ್ಮ ವಿಸರ್ಜನೆ
Team Udayavani, Oct 18, 2024, 3:21 AM IST
ಮುಂಬಯಿ: ಇತ್ತೀಚೆಗೆ ನಿಧನರಾದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಚಿತಾಭಸ್ಮವನ್ನು ಅರಬಿ ಸಮುದ್ರದಲ್ಲಿ ವಿಸರ್ಜಿಸುತ್ತಿರುವುದಾಗಿ ಮೂಲಗಳು ತಿಳಿಸಿವೆ. ಅವರ ಬಯಕೆಯಂತೆ ಈ ಕ್ರಮ ಕೈಗೊಳ್ಳುತ್ತಿ ರುವುದಾಗಿ ಕುಟುಂಬದ ಮೂಲಗಳು ಹೇಳಿವೆ.
ಈ ವೇಳೆ ಅವರ ಕುಟುಂಬಸ್ಥರು, ಆಪ್ತರು ಇರಲಿದ್ದಾರೆ ಮುಂಬ ಯಿಯೊಂದಿಗೆ ಅವಿನಾಭಾವ ಸಂಪರ್ಕ ಹೊಂದಿದ್ದ ಟಾಟಾ ತಮ್ಮ ಜೀವನದ ಹೆಚ್ಚಿನ ಭಾಗವನ್ನು ಅಲ್ಲಿಯೇ ಕಳೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
Termination of Employees: ಅಮೆರಿಕದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾದ ಮೆಟಾ, ಇಂಟೆಲ್!
Mumbai: ಮತ್ತೆ 9 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ!
Uttarakanda: ಮದ್ರಸಾಗಳಲ್ಲಿ ಸಂಸ್ಕೃತ ಕಡ್ಡಾಯಕ್ಕೆ ಚಿಂತನೆ
MUST WATCH
ಹೊಸ ಸೇರ್ಪಡೆ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ
Terrorist Organization: ಹಮಾಸ್ ಉಗ್ರ ನಾಯಕ ಯಾಹ್ಯಾ ಸಿನ್ವರ್ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.