Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


Team Udayavani, Oct 18, 2024, 9:00 AM IST

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಜೀವ ಬೆದರಿಕೆ ಬಂದಿದೆ. ಈ ವೇಳೆ ಮುಂಬೈ ಟ್ರಾಫಿಕ್ ಪೊಲೀಸರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನೊಬ್ಬ ಸಂದೇಶ ಕಳುಹಿಸಿದ್ದು ಅದರಲ್ಲಿ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶವೊಂದು ಬಂದಿದ್ದು, ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದೀರ್ಘಕಾಲದ ದ್ವೇಷವನ್ನು ಕೊನೆಗೊಳಿಸಲು ನಟ ಸಲ್ಮಾನ್ ಖಾನ್ ಅವರಿಂದ 5 ಕೋಟಿ ರೂ.ಗೆ ಬೇಡಿಕೆಯಿಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಲಾರೆನ್ಸ್ ಬಿಷ್ಣೋಯ್ ಹಾಗೂ ಸಲ್ಮಾನ್ ಖಾನ್ ನಡುವಿನ ವೈಷ್ಯಮ್ಯವನ್ನು ಶಮನ ಮಾಡಲು ನಾನು ಮುಂದಾಗಿದ್ದು ಅದಕ್ಕಾಗಿ ಐದು ಕೋಟಿ ನೀಡುವಂತೆ ಹೇಳಿದ್ದಾನೆ ಒಂದು ವೇಳೆ ಹಣ ನೀಡದೇ ಇದ್ದಲ್ಲಿ ಇತ್ತೀಚಿಗೆ ನಡೆದ ಬಾಬಾ ಸಿದ್ದಿಕಿ ಹತ್ಯೆಗಿಂತಲೂ ಸಲ್ಮಾನ್ ಖಾನ್ ಕೆಟ್ಟದಾಗಿ ಸಾವನ್ನಪ್ಪುತ್ತಾನೆ ನೆನಪಿರಲಿ ಎಂದು ಎಚ್ಚರಿಕೆ ಸಂದೇಶ ರವಾನಿಸಿದ್ದಾನೆ ಎನ್ನಲಾಗಿದೆ.

ಪೊಲೀಸರು ಹೈ ಅಲರ್ಟ್ :
ಟ್ರಾಫಿಕ್ ಪೊಲೀಸರ ವಾಟ್ಸ್‌ಆ್ಯಪ್ ನಂಬರ್‌ ಗೆ ಬಂದ ಬೆದರಿಕೆ ಸಂದೇಶದಲ್ಲಿ ನನ್ನ ಸಂದೇಶವನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಬರೆದುಕೊಂಡಿದ್ದಾನೆ. ಈ ಸಂದೇಶ ಬಂದ ಬಳಿಕ ಅಲರ್ಟ್ ಅದ ಪೊಲೀಸರು ಸಲ್ಮಾನ್ ಖಾನ್ ಮನೆಗೆ ಹೆಚ್ಚಿನ ಭದ್ರತೆ ಒದಗಿಸಿದ್ದು ಆರೋಪಿಗಳ ಪತ್ತೆಗೆ ತಂಡ ರಚಿಸಿದ್ದಾರೆ.

ನಿರಂತರ ಬೆದರಿಕೆ:
ದಸರಾ ಸಮಯದಲ್ಲಿ ಸಲ್ಮಾನ್ ಅವರ ಆಪ್ತ ಸ್ನೇಹಿತ ಮತ್ತು ಹಿರಿಯ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಹೊಳ್ಳಲಾಗಿದ್ದು ಇದಾದ ಬಳಿಕ ಸಲ್ಮಾನ್ ಖಾನ್ ಅವರಿಗೆ ನಿರಂತರ ಬೆದರಿಕೆಗಳು ಬರುತ್ತಿವೆ ಎನ್ನಲಾಗಿದೆ. ಈ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ. ಇದೀಗ ಸಲ್ಮಾನ್ ಖಾನ್ ಗೆ ಈ ಬೆದರಿಕೆಯ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ.

ಸಲ್ಮಾನ್ ಖಾನ್ ಗೆ Y+ ಭದ್ರತೆ:
ಬೆದರಿಕೆ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಲ್ಮಾನ್ ಖಾನ್ ಅವರಿಗೆ ಈಗ Y+ ಭದ್ರತೆ ನೀಡಲಾಗಿದೆ. ಇದಾದ ಬಳಿಕ ಅವರ ಭದ್ರತೆಗಾಗಿ ಸುಮಾರು 25 ಮಂದಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಇವುಗಳಲ್ಲಿ ಸುಮಾರು 2 ರಿಂದ 4 ಎನ್‌ಎಸ್‌ಜಿ ಕಮಾಂಡೋಗಳು ಮತ್ತು ಪೊಲೀಸ್ ಭದ್ರತಾ ಸಿಬ್ಬಂದಿ ಇರಲಿದ್ದಾರೆ ಇದಲ್ಲದೇ ಎರಡರಿಂದ ಮೂರು ವಾಹನಗಳು ಅವರ ಬೆಂಗಾವಲಾಗಿ ಇರಲಿದ್ದು, ಇದರಲ್ಲಿ ಬುಲೆಟ್ ಪ್ರೂಫ್ ವಾಹನವೂ ಇರುತ್ತದೆ.

ಇದನ್ನೂ ಓದಿ: Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.