Namma Metro ಬಗ್ಗೆ ಸಿಎಜಿ ಆಡಿಟ್‌ ನಡೆಸಿ: ಸಂಸದ ತೇಜಸ್ವಿ

ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರ ಜತೆಗೆ ಸಂಸದ ಚರ್ಚೆ; ವಿಳಂಬದಿಂದ ಹಣ ಪೋಲು, ಪ್ರಯಾಣಿಕರಿಗೆ ತೊಂದರೆ

Team Udayavani, Oct 18, 2024, 3:04 PM IST

14-bng

ಬೆಂಗಳೂರು: “ನಮ್ಮ ಮೆಟ್ರೋ’ ಯೋಜನೆಯ ಕಾರ್ಯವೈಖರಿ ಬಗ್ಗೆ ಸಿಎಜಿಯಿಂದ ಆಡಿಟ್‌ ಆಗಬೇಕು ಎಂದು ಸಂಸದ ತೇಜಸ್ವಿಸೂರ್ಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ)ಯನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಅ.16ರ ಬುಧವಾರ ಪಿಎಸಿ ಅಧ್ಯಕ್ಷ ಕೆ.ಸಿ. ವೇಣುಗೋಪಾಲ್‌ ಅವರನ್ನು ಭೇಟಿಯಾದ ಅವರು, ಮೆಟ್ರೋ ಸೇರಿದಂತೆ ನಗರದ ವಿವಿಧ ಯೋಜನೆಗಳ ಕುರಿತು ಚರ್ಚಿಸಿದರು. ಈ ವೇಳೆ “ಬೆಂಗಳೂರು ಮೆಟ್ರೋ ರೈಲು ನಿಗಮದ ಅಸಮರ್ಪಕ ಆಡಳಿತ ಮತ್ತು ಕಾರ್ಯಾಚರಣೆ ಕುರಿತು ಗಮನ ಸೆಳೆದರು.

“ಐಟಿ ಕಾರಿಡಾರ್‌ಗೆ ಸಂಪರ್ಕ ಕಲ್ಪಿಸುವ ಹಳದಿ ಮಾರ್ಗ (ಆರ್‌.ವಿ. ರಸ್ತೆ ಎಲೆಕ್ಟ್ರಾನಿಕ್‌ ಸಿಟಿ- ಬೊಮ್ಮಸಂದ್ರ) ಮತ್ತು ಸುರಂಗದಲ್ಲಿ ಹಾದುಹೋಗುವ ಪಿಂಕ್‌ ಮಾರ್ಗ (ಗೊಟ್ಟಿಗೆರೆ-ನಾಗವಾರ) ಕಾರ್ಯಾಚರಣೆಗೆ ಮುಕ್ತಗೊಳಿಸುವಲ್ಲಿ ವಿಳಂಬವಾಗುತ್ತಿದೆ. ಈ ಅಸಮರ್ಪಕ ನಿರ್ವಹಣೆಯಿಂದ ಸಾರ್ವಜನಿಕ ಹಣ ಪೋಲಾಗುತ್ತಿದೆ. ಮತ್ತೂಂದೆಡೆ ನಗರದ ಸಂಚಾರದಟ್ಟಣೆ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಹೀಗಾಗಿ ಮೆಟ್ರೋ ನಿಗಮದ ಕಾರ್ಯವೈಖರಿ ಬಗ್ಗೆ ಸಿಎಜಿ (ಮಹಾಲೆಕ್ಕಪಾಲರು)ಯಿಂದ ಆಡಿಟ್‌ ನಡೆಸುವ ಅವಶ್ಯಕತೆ ಇದೆ ಎಂದು ವೇಣುಗೋಪಾಲ್‌ ಅವರಿಗೆ ನೀಡಿದ ಮನವಿ ಪತ್ರದಲ್ಲಿ ತೇಜಸ್ವಿಸೂರ್ಯ ಆಗ್ರಹಿಸಿದ್ದಾರೆ.

ಆಡಿಟ್‌ ನಡೆಸುವುದರಿಂದ ಪಾರದರ್ಶಕತೆ ಜತೆಗೆ ಹೊಣೆಗಾರಿಕೆ ಬರಲಿದೆ. ಇದು ಭವಿಷ್ಯದ ಬೆಂಗಳೂರು ಮೆಟ್ರೋ ರೈಲು ವ್ಯವಸ್ಥೆ ಸುಧಾರಿಸಲಿದೆ. ಈಗಾಗಲೇ ವಿವಿಧ ಯೋಜನೆಗಳ ವೆಚ್ಚ ಮತ್ತು ಆರ್ಥಿಕ ಶಿಸ್ತನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಕಾಲ ಕಾಲಕ್ಕೆ ಪರಿಶೀಲುತ್ತಲೇ ಇದೆ. ಅದೇ ರೀತಿ, ಬಿಎಂಆರ್‌ಸಿಎಲ್‌ ಆಡಳಿತದ ಕಾರ್ಯವೈಖರಿಯ ಪರಿಶೀಲನೆ ನಡೆಸಬೇಕು’ ಎಂದು ಮನವಿ ಮಾಡಿದ್ದಾರೆ.

ತೇಜಸ್ವಿ ಸೂರ್ಯ ಪಿಎಸಿ ಗಮನಸೆಳೆದ ಅಂಶಗಳು

 ಯೋಜನೆ ವಿಳಂಬದಿಂದ ವೆಚ್ಚ ಹೆಚ್ಚು ತ್ತಿದ್ದು, ಇದು ಸಾರ್ವಜನಿಕ ಹಣ ಪೋಲು ರೂಪದಲ್ಲಿ ಪರಿಣಮಿಸುತ್ತಿದೆ.

 ಮೆಟ್ರೋ ಯೋಜನೆ ಅನುಷ್ಠಾನದಲ್ಲಿನ ವಿಳಂಬದಿಂದ ದಿನದಿಂದ ದಿನಕ್ಕೆ ಖಾಸಗಿ ವಾಹನಗಳು ರಸ್ತೆಗಿಳಿಯುತ್ತಿದ್ದು, ಸಂಚಾರದಟ್ಟಣೆ ವಿಪರೀತ ಆಗುತ್ತದೆ. ಜನ ನಿತ್ಯ ಪರದಾಡುವಂತಾಗಿದೆ.

ಟಾಪ್ ನ್ಯೂಸ್

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

13-bng

Bengaluru: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದು ಸಹೋದರರ ಸಾವು

12-bng

Bengaluru: ಜೂಜಾಟದಿಂದ ಮಾಡಿದ್ದ ಭಾರೀ ಸಾಲ ತೀರಿಸಲು ಮನೆ ಕಳ್ಳತನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.