Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

ಡಿವೈಡರ್‌ ಕ್ರಾಸಿಂಗ್‌ ತಪ್ಪಿಸಲು ಅಡ್ಡದಾರಿ | ಉಲ್ಲಂಘನೆ ವಿರುದ್ಧ ಕ್ರಮಕ್ಕೆ ಆಗ್ರಹ

Team Udayavani, Oct 18, 2024, 3:24 PM IST

9

ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿರುವ ವಾಹನಗಳು.

ಮಹಾನಗರ: ಹೆದ್ದಾರಿಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನಗಳನ್ನು ಚಲಾಯಿಸುವ ಪರಿಪಾಠ ಹೆಚ್ಚಿನ ಕಡೆಗಳಲ್ಲಿ ಕಂಡು ಬರುತ್ತಿದ್ದು, ಅಡ್ಯಾರ್‌, ಕಣ್ಣೂರು ಭಾಗದಲ್ಲಿಯೂ ಇದು ಸಾಮಾನ್ಯವಾಗಿದೆ. ಹಗಲು ಮಾತ್ರವಲ್ಲದೆ ರಾತ್ರಿ ವೇಳೆಯಲ್ಲೂ ರಾಂಗ್‌ ಸೈಡ್‌ನ‌ಲ್ಲಿ ವಾಹನ ಚಲಾಯಿಸಿ ಅಪಘಾತಗಳಿಗೆ ಕಾರಣವಾಗುತ್ತಿವೆ.

ಒಳ ರಸ್ತೆಗಳಿಂದ ಬರುವ ವಾಹನಗಳು ನಿಗದಿತ ಸ್ಥಳಗಳಿಗೆ ತಲುಪಲು ವಿರುದ್ಧ ದಿಕ್ಕಿನಲ್ಲಿಯೇ ಸಂಚರಿಸುತ್ತವೆ. ಕಣ್ಣೂರು ಹಳೆ ಚೆಕ್‌ಪೋಸ್ಟ್‌ ಬಿಟ್ಟರೆ ಅಡ್ಯಾರ್‌ಕಟ್ಟೆ, ಅಲ್ಲಿಂದ ಮುಂದಕ್ಕೆ ಸಹ್ಯಾದ್ರಿ ಕಾಲೇಜು ಹೀಗೆ ಹೆದ್ದಾರಿಯಲ್ಲಿ ಡಿವೈಡರ್‌ಗಳು ಸಾಕಷ್ಟು ಅಂತರದಲ್ಲಿ ಇವೆ. ಆದ್ದರಿಂದ ವಾಹನ ಸವಾರರು ಡಿವೈಡರ್‌ಗಳನ್ನು ಬಳಸಿ ಸಾಗುವ ಬದಲು ವಿರುದ್ಧ ದಿಕ್ಕಿನಲ್ಲಿಯೇ ಸಂಚರಿಸುತ್ತಾರೆ.

ದ್ವಿಚಕ್ರ ವಾಹನಗಳು, ಆಟೋಗಳು, ಕಾರು ಹೀಗೆ ಬಹುತೇಕ ಲಘು ವಾಹನಗಳನ್ನು ವಿರುದ್ಧ ದಿಕ್ಕಿನಲ್ಲಿ ಸಾಗುತ್ತವೆ. ದ್ವಿಚಕ್ರ ವಾಹನಗಳಂತೂ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದು ಸಾಮಾನ್ಯ ಎನ್ನುವಂತಾಗಿದೆ. ಕೆಲವರು ಹೆಲ್ಮೆಟ್‌ ಧರಿಸದೆ, ರಾತ್ರಿ ವೇಳೆಯಲ್ಲಿ ಪ್ರಖರ ಹೆಡ್‌ಲೈಟ್‌ ಹಾಕಿಕೊಂಡು ವಾಹನ ಚಲಾಯಿಸುತ್ತಾರೆ. ಇದರಿಂದ ಸರಿಯಾದ ಪಥದಲ್ಲಿ ಬರುವ ವಾಹನಗಳಿಗೆ ಸಮಸ್ಯೆಯಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿಯ ಕಣ್ಣೂರು, ಅಡ್ಯಾರ್‌, ಪಡೀಲ್‌ ಪ್ರದೇಶಗಳು ಈಗಾಗಲೇ ಅಪಘಾತ ವಲಯಗಳಾಗಿ ಮಾರ್ಪಾಡಾಗಿದೆ. ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದು ಕೂಡ ಅಪಘಾತಗಳಿಗೆ ಕಾರಣವಾಗುವ ಸಾಧ್ಯತೆಯಿದೆ. ಈ ರೀತಿ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಾಹನ ಸವಾರರು, ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8(3)

Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.