Murphy; ಸಂಬಂಧಗಳ ಸುತ್ತ ಮರ್ಫಿ; ಪ್ರೇಕ್ಷಕ ಪ್ರಭು ನಂಬಿದ ತಂಡ


Team Udayavani, Oct 18, 2024, 10:42 AM IST

murhy

ಹೊಸ ಬಗೆಯ ಸಿನಿಮಾ ಮಾಡಬೇಕು, ರೆಗ್ಯುಲರ್‌ ಶೈಲಿಯನ್ನೇ ಬ್ರೇಕ್‌ ಮಾಡಬೇಕು, ಆ ಮೂಲಕ ಪ್ರೇಕ್ಷಕರಿಗೆ ಹತ್ತಿರವಾಗಬೇಕು ಎಂದು ಕನಸು ಕಾಣುವ ಸಿನಿ ಮನಸ್ಸುಗಳಿಗೇನು ಕೊರತೆಯಿಲ್ಲ. ಆದರೆ, ಕನಸು ನನಸು ಮಾಡುವುದು ಸುಲಭದ ಮಾತಲ್ಲ. ಈ ವಿಚಾರದಲ್ಲಿ “ಮರ್ಫಿ’ ತಂಡ ಕನಸನ್ನು ಸಾಕಾರಗೊಳಿಸಿದೆ.

ಹೌದು, “ಮರ್ಫಿ’ ಹೀಗೊಂದು ಸಿನಿಮಾ ಕನ್ನಡದಲ್ಲಿ ತಯಾರಾಗಿದ್ದು, ಚಿತ್ರ ಇಂದು ತೆರೆಕಾಣುತ್ತಿದೆ. ಈ ಹಿಂದೆ “ಉರ್ವಿ’ ಸಿನಿಮಾ ನಿರ್ದೇಶನ ಮಾಡಿರುವ ಪ್ರದೀಪ್‌ ವರ್ಮಾ ಈ ಸಿನಿಮಾವನ್ನು ನಿರ್ದೇಶಿಸಿದ್ದು, ಪ್ರಭು ಮುಂಡ್ಕೂರು ಈ ಸಿನಿಮಾದ ನಾಯಕ.ಈ ಸಿನಿಮಾ ಮೂಲಕ ಹೊಸ ಬ್ರೇಕ್‌ ಸಿಗುವ ನಿರೀಕ್ಷೆ ಪ್ರಭು ಅವರಿಗಿದೆ. ಈ ಚಿತ್ರವನ್ನು ಸೋಮಣ್ಣ ಟಾಕೀಸ್‌ ಹಾಗೂ ವರ್ಣಸಿಂಧು ಸ್ಟುಡಿಯೋಸ್‌ ಸೇರಿ ನಿರ್ಮಿಸಿದೆ. ನಿರ್ದೇಶನದ ಜೊತೆಗೆ ಪ್ರದೀಪ್‌ ವರ್ಮಾ ನಿರ್ಮಾಣದಲ್ಲೂ ಸಾಥ್‌ ನೀಡಿದ್ದಾರೆ.

ಚಿತ್ರದಲ್ಲಿ ಪ್ರಭು ಮುಂಡ್ಕೂರ್‌, ರೋಶಾನಿ ಪ್ರಕಾಶ್‌, ಇಳಾ, ಮಹಾಂತೇಶ್‌, ದತ್ತಣ್ಣ ಸೇರಿದಂತೆ ಅನೇಕರು ನಟಿಸಿದ್ದಾರೆ.

“ಮರ್ಫಿ’ ಸಂಬಂಧಗಳ ಮೌಲ್ಯ ಸಾರುವ ಸಿನಿಮಾ ಎನ್ನುವುದು ನಾಯಕ ಪ್ರಭು ಮಾತು. ಈ ಕುರಿತು ಮಾತನಾಡುವ ಅವರು, “ಇವತ್ತು ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಹಾರರ್‌, ಆ್ಯಕ್ಷನ್‌, ಅಂಡರ್‌ ವರ್ಲ್ಡ್ನಂತಹ ಡಾರ್ಕ್‌ ಶೇಡ್‌ ಸಿನಿಮಾಗಳು ಸಾಕಷ್ಟು ಬರುತ್ತಿವೆ. ಆದರೆ, ಕಸ್ತೂರಿ ನಿವಾಸ, ಬಂಗಾರದ ಮನುಷ್ಯದಂತಹ ಮೌಲ್ಯ ಸಾರುವ ಸಿನಿಮಾಗಳು ಬರುತ್ತಿಲ್ಲ. ಇದೇ ಕಾರಣದಿಂದ ನಾನು ಹಾಗೂ ಪ್ರದೀಪ್‌ ವರ್ಮಾ ಒಂದು ಮೌಲ್ಯಯುತ “ಯು’ ಸರ್ಟಿಫಿಕೇಟ್‌ನ, ಇಡೀ ಕುಟುಂಬ ನೋಡುವ ಸಿನಿಮಾ ಮಾಡಬೇಕೆಂಬ ಕನಸು ಕಂಡೆವು. ಆ ಕನಸು ಈಗ ನನಸಾಗಿದೆ. ಸಂಬಂಧಗಳ ಮೌಲ್ಯವೇನು, ಅದನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬ ಅಂಶವಿದೆ. ಸಿನಿಮಾದ ಜಾನರ್‌ ಬಗ್ಗೆ ಹೇಳುವುದಾದರೆ ಇದೊಂದು ರೊಮ್ಯಾಂಟಿಕ್‌ ಡ್ರಾಮಾ. ಹಲವು ಶೇಡ್‌ನೊಂದಿಗೆ ಕಥೆ ಸಾಗಿದೆ’ ಎನ್ನುತ್ತಾರೆ.

ಸಿನಿಮಾದ ಕಥೆ ಗೋವಾ ಹಿನ್ನೆಲೆಯಲ್ಲಿ ಸಾಗುತ್ತದೆ. ಅದೇ ಕಾರಣದಿಂದ ಚಿತ್ರದ ಬಹುಪಾಲು ಚಿತ್ರೀಕರಣ ಗೋವಾದಲ್ಲಿ ನಡೆದಿದೆ

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Producer K Manju Teams Up With Director Smile Sreenu

Sandalwood: ಸ್ಮೈಲ್‌ ಶ್ರೀನು ಚಿತ್ರಕ್ಕೆ ಕೆ.ಮಂಜು ಸಾಥ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.