Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

ಸುದಿನ ವರದಿಗೆ ಸ್ಪಂದಿಸಿದ ಪಿತ್ರೋಡಿಯ 12-16 ವರ್ಷದ ಬಾಲಕರು

Team Udayavani, Oct 18, 2024, 3:59 PM IST

11

ಶಿರ್ವ: 12ರಿಂದ 16ರ ಹರೆಯದ ಪೋರರ ತಂಡವೊಂದು ನವರಾತ್ರಿಯ ಸಂದರ್ಭದಲ್ಲಿ ಹುಲಿ ವೇಷ ಹಾಕಿ ಅದರಲ್ಲಿ ಉಳಿದ ಹಣವನ್ನು ಶಿರ್ವದ ತಮ್ಮದೇ ವಯಸ್ಸಿನ ಅನಾರೋಗ್ಯ ಪೀಡಿತ ಬಾಲಕನಿಗೆ ಚಿಕಿತ್ಸೆಗಾಗಿ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದೆ.

ಶಿರ್ವ ಗ್ರಾಮದ ಮಟ್ಟಾರು ಕಡಂಬು ನಿವಾಸಿ ಅರುಣ್‌ ಕುಮಾರ್‌ ಅವರ ಪುತ್ರ 16ರ ಹರೆಯದ ಬಾಲಕ ದೀಶಿತ್‌ ಕುಮಾರ್‌ ಹಲವಾರು ವರ್ಷಗಳಿಂದ ಅಪಸ್ಮಾರ ಕಾಯಿಲೆಯಿಂದ ಬಳಲುತ್ತಿದ್ದು, ಹಾಸಿಗೆ ಹಿಡಿದಿದ್ದಾನೆ. ಊರವರು ಮತ್ತು ಹಿತೈಷಿಗಳ ಸಹಾಯದಿಂದ ಬಾಲಕನಿಗೆ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಡ ಕುಟುಂಬದ ಜೀವನ ನಿರ್ವಹಣೆಯೂ ಸೇರಿದಂತೆ ಬಾಲಕನ ಚಿಕಿತ್ಸೆಗಾಗಿ ದಾನಿಗಳ ನೆರವಿನ ಅಗತ್ಯವಿರುವ ಬಗ್ಗೆ ಉದಯವಾಣಿ ಸುದಿನದಲ್ಲಿ ಸೆ. 22ರಂದು ವರದಿ ಪ್ರಕಟಿಸಿತ್ತು.

ಇದನ್ನು ಗಮನಿಸಿದ ಪಿತ್ರೋಡಿಯ ಗೌತಮ್‌, ಸುಹಾನ್‌, ರಿತೇಶ್‌ ಮತ್ತು ಸುರೇಶ್‌ ನೇತೃತ್ವದ 15 ಮಂದಿಯ ಟೀಂ ಯುವ ಫ್ರೆಂಡ್ಸ್‌ ತಂಡ ಈ ಬಾರಿಯ ಹುಲಿ ವೇಷದಲ್ಲಿ ಉಳಿದ ಮೊತ್ತವನ್ನು ಬಾಲಕನಿಗೆ ನೀಡಲು ನಿರ್ಧರಿಸಿದರು.

ಅ. 11ರಂದು ಲೋಬಾನ ಸೇವೆ ನೆರವೇರಿಸಿ ಪಿತ್ರೋಡಿಯ ಗೋವಿಂದ ನಗರದಿಂದ ಹೊರಟು ಉದ್ಯಾವರ, ಸಂಪಿಗೆ ನಗರ, ಪಿತ್ರೋಡಿ ಮತ್ತು ಮಲ್ಪೆ ಸುತ್ತಮುತ್ತ ಪರಿಸರದಲ್ಲಿ ಸಂಚರಿಸಿ ಹಣ ಸಂಗ್ರಹಿಸಿತು. ತಂಡವು ಅ. 17ರಂದು ಮನೆಗೆ ತೆರಳಿ ಹಸ್ತಾಂತರಿಸಿದೆ. ಸೌತ್‌ ಕೆನರಾ ಫೋಟೋಗ್ರಾಫರ್ ಎಸೋಸಿಯೇಶನ್‌ನ ಕಾಪು ವಲಯದ ಮಾಜಿ ಅಧ್ಯಕ್ಷ ರವಿಕುಮಾರ್‌ ಕಟಪಾಡಿ, ಟೀಂ ಯುವ ಫ್ರೆಂಡ್ಸ್‌ ನ ಬಾಲಕರ ತಂಡದ ಗೌತಮ್‌, ಸುಹಾನ್‌, ರಿತೇಶ್‌, ಬಾಲಕನ ತಂದೆ ಅರುಣ್‌ ಕುಮಾರ್‌, ತಾಯಿ ಮತ್ತು ಸಹೋದರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

fraudd

Kasaragod: ಉದ್ಯೋಗ ಭರವಸೆ ನೀಡಿ ವಂಚನೆ; ಸಚಿತಾ ರೈ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.