UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು


Team Udayavani, Oct 18, 2024, 4:14 PM IST

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

ಉತ್ತರಪ್ರದೇಶ: ಹಸುವನ್ನು ರಕ್ಷಿಸಲು ಹೋಗಿ 18 ಟನ್ ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಒಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮಧ್ಯೆ ಪಲ್ಟಿಯಾದ ಘಟನೆ ಉತ್ತರಪ್ರದೇಶದಲ್ಲಿ ಗುರುವಾರ(ಅ.17) ತಡರಾತ್ರಿ ಝಾನ್ಸಿ-ಗ್ವಾಲಿಯರ್ ಹೆದ್ದಾರಿಯ ಸಿಪ್ರಿ ಬಜಾರ್‌ ಬಳಿ ಸಂಭವಿಸಿದೆ.

ಘಟನೆಯಲ್ಲಿ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ, ಬೆಂಗಳೂರಿನಿಂದ ಉತ್ತರಪ್ರದೇಶಕ್ಕೆ ಲಾರಿಯಲ್ಲಿ ಸುಮಾರು ಹದಿನೆಂಟು ಟನ್ ಟೊಮ್ಯಾಟೊ ಸಾಗಿಸಲಗುತ್ತಿತ್ತು ಎನ್ನಲಾಗಿದೆ ಈ ವೇಳೆ ಹೆದ್ದಾರಿಯಲ್ಲಿ ದನವೊಂದು ಅಡ್ಡ ಬಂದ ಹಿನ್ನೆಲೆಯಲ್ಲಿ ತಪ್ಪಿಸಲು ಹೋಗಿ ಚಾಲಕ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ, ಈ ವೇಳೆ ಲಾರಿಯಲ್ಲಿದ್ದ ಟೊಮ್ಯಾಟೊ ಹೆದ್ದಾರಿ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು.

ಮಹಿಳೆಗೆ ಸಣ್ಣಪುಟ್ಟ ಗಾಯ:
ಇನ್ನು ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗುತ್ತಿದ್ದಂತೆ ಲಾರಿ ಹಿಂದಿನಿಂದ ಸ್ಕೂಟಿಯಲ್ಲಿ ಬರುತ್ತಿದ್ದ ಮಹಿಳೆಯೊಬ್ಬರು ಲಾರಿಗೆ ಡಿಕ್ಕಿ ಹೊಡೆದು ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಟೊಮ್ಯಾಟೊ ಕಾದು ಕೂತ ಪೊಲೀಸರು:
ಈಗಾಗಲೇ ಮಾರುಕಟ್ಟೆಯಲ್ಲಿ ಟೊಮ್ಯಾಟೊಗೆ ಕೆಜಿಗೆ 100 ರಿಂದ 120ರೂ. ಇದ್ದು ಕಳ್ಳರ ಪಾಲಾಗುವ ನಿಟ್ಟಿನಲ್ಲಿ ವಿಚಾರ ತಿಳಿದ ಪೊಲೀಸರು ಅಪಘಾತ ನಡೆದ ಸ್ಥಳಕ್ಕೆ ತೆರಳಿ ಬ್ಯಾರಿಕೆಡ್ ಇಟ್ಟು ಬೆಳಗ್ಗಿನವರೆಗೆ ಕಾದು ಕೂತು 18 ಟನ್ ಟೊಮ್ಯಾಟೊ ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

fraudd

Kasaragod: ಉದ್ಯೋಗ ಭರವಸೆ ನೀಡಿ ವಂಚನೆ; ಸಚಿತಾ ರೈ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.