Sandalwood: ಸ್ಮೈಲ್‌ ಶ್ರೀನು ಚಿತ್ರಕ್ಕೆ ಕೆ.ಮಂಜು ಸಾಥ್


Team Udayavani, Oct 18, 2024, 6:01 PM IST

Producer K Manju Teams Up With Director Smile Sreenu

ಸ್ಮೈಲ್‌ ಶ್ರೀನು ನಿರ್ದೇಶನದ ಹೊಸ ಚಿತ್ರವನ್ನು ಕೆ.ಮಂಜು ನಿರ್ಮಿಸುತ್ತಿದ್ದಾರೆ. ಶ್ರೀನು ಈಗಾಗಲೇ ತೂಫಾನ್‌, ಬಳ್ಳಾರಿ ದರ್ಬಾರ್‌, 18 ಟು 25, ಓ ಮೈ ಲವ್‌ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದು, ಈಗ ಹೊಸ ಸಿನಿಮಾಕ್ಕೆ ಅಣಿಯಾಗಿದ್ದಾರೆ.

ಕೆ.ಮಂಜು ಸಿನಿಮಾಸ್‌ ಅಡಿಯಲ್ಲಿ ಚಿತ್ರ ನಿರ್ದೇಶಿಸುತ್ತಿರುವ ಕುರಿತಂತೆ ಮಾತನಾಡುವ ಶ್ರೀನು, ಸಿನಿಮಾ ಮಾಡಬೇಕು ಅಂತ ಬಹಳ ದಿನಗಳಿಂದ ಅಂದುಕೊಂಡಿದ್ದೆವು. ಅದಕ್ಕೀಗ ಕಾಲ ಕೂಡಿಬಂದಿದೆ. ಇದೊಂದು ನ್ಯಾಷನಲ್‌ ಸಬ್ಜೆಕ್ಟ್ ಆಗಿದ್ದು, ಸಾಮಾಜಿಕ ಕಳಕಳಿ ಇರುವ, ಇಡೀ ಪ್ರಪಂಚಕ್ಕೇ ಗೊತ್ತಿರುವ ದೊಡ್ಡ ವ್ಯಕ್ತಿಯೊಬ್ಬರ ಬದುಕಿನ ನೈಜಘಟನೆ ಆಧಾರಿತ ಚಿತ್ರ. ಸದ್ಯ ಚಿತ್ರದ ಸ್ಕ್ರಿಪ್ಟ್ ವರ್ಕ್‌ ನಡೆಯುತ್ತಿದೆ. ಆ ವ್ಯಕ್ತಿ ಯಾರು? ಹಾಗೂ ಚಿತ್ರದ ಕಲಾವಿದರು ಹಾಗೂ ತಾಂತ್ರಿಕ ವರ್ಗದ ಬಗ್ಗೆ ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡುತ್ತೇವೆ. ನಾನು ಈವರೆಗೆ ಉತ್ತಮ ಹಾಗೂ ಗುಣಮಟ್ಟದ ಸಿನಿಮಾಗಳನ್ನೇ ನಿರ್ದೇಶನ ಹಾಗೂ ನಿರ್ಮಾಣ ಮಾಡುತ್ತಾ ಬಂದಿದ್ದರೂ, ಅವುಗಳನ್ನು ಸರಿಯಾದ ರೀತಿಯಲ್ಲಿ ಹೇಗೆ ಮಾರ್ಕೆಟಿಂಗ್‌ ಮಾಡಬೇಕು, ಚಿತ್ರಗಳನ್ನು ಯಾವ ರೀತಿ ಜನರಿಗೆ ತಲುಪಿಸಬೇಕು ಎಂಬುದನ್ನು ತಿಳಿದುಕೊಳ್ಳಲು ನನ್ನ ಚಿತ್ರಕ್ಕೆ ಅನುಭವಿ ನಿರ್ಮಾಪಕರು ಹಾಗೂ ಖ್ಯಾತ ವಿತರಕರೂ ಆದ ಕೆ. ಮಂಜು ಅವರು ಜೊತೆಯಾಗಿರುವುದು ನನಗೆ ಸಿಕ್ಕಂತಹ ದೊಡ್ಡ ಬೆಂಬಲ’ ಎಂದರು.

ಟಾಪ್ ನ್ಯೂಸ್

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

murhy

Murphy; ಸಂಬಂಧಗಳ ಸುತ್ತ ಮರ್ಫಿ; ಪ್ರೇಕ್ಷಕ ಪ್ರಭು ನಂಬಿದ ತಂಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

police

Bangla ಅಕ್ರಮ ವಲಸೆ : ಸಂತೆಕಟ್ಟೆಯಲ್ಲಿ ಮತ್ತೋರ್ವನ ಬಂಧನ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

accident

Shirva: ಬೈಕ್‌ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

byndoor

Kundapura: ಕಾರು ಢಿಕ್ಕಿಯಾಗಿ ದನ ಸಾವು; ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.