Fire Accident: ಕುಂಬ್ರದಲ್ಲಿ ಗುಡಿಸಲು ಬೆಂಕಿಗಾಹುತಿ


Team Udayavani, Oct 18, 2024, 9:10 PM IST

1

ಪುತ್ತೂರು: ಕುಂಬ್ರ ಬಳಿಯ ಸಾರೆಪುಣಿ ಪಾದಡ್ಕದಲ್ಲಿ ಗುಡಿಸಲೊಂದು ಬೆಂಕಿಗೆ ಆಹುತಿಯಾದ ಘಟನೆ ಅ. 18ರಂದು ಸಂಭವಿಸಿದೆ.

ಪಾದೆಡ್ಕ ನಿವಾಸಿ ಪದ್ಮಾವತಿ ಅವರ ಗುಡಿಸಲಿಗೆ ಬೆಂಕಿ ತಗಲಿದ್ದು, ಮನೆಯೊಳಗೆ ಬ್ಯಾಗ್‌ವೊಂದರಲ್ಲಿ ಇಟ್ಟಿದ್ದ 15 ಸಾವಿರ ರೂ. ನಗದು, ದಾಖಲೆ ಹಾಗೂ ಇನ್ನಿತರ ಸೊತ್ತುಗಳು ಬೆಂಕಿಗೆ ಆಹುತಿಯಾಗಿದೆ. ಗೋಡೆಯ ಬದಲಾಗಿ ಗುಡಿಸಲಿನ ಸುತ್ತ ಅಳವಡಿಸಿದ್ದ ನೆಟ್‌ ಸಂಪೂರ್ಣ ಸುಟ್ಟು ಹೋಗಿದೆ. ಮನೆಯಲ್ಲಿ ಪದ್ಮಾವತಿ ಮತ್ತು ಅವರ 8 ವರ್ಷದ ಪುತ್ರ ವಾಸವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಘಟನೆ ನಡೆದ ಸಂದರ್ಭದಲ್ಲಿ ಮನೆಮಂದಿ ಯಾರೂ ಇರಲಿಲ್ಲ. ಕೂಲಿ ಕೆಲಸಕ್ಕೆ ಹೋಗಿದ್ದ ಪದ್ಮಾವತಿ ಅವರಿಗೆ ಗುಡಿಸಲಿಗೆ ಬೆಂಕಿ ಬಿದ್ದ ವಿಚಾರವನ್ನು ಸ್ಥಳೀಯರು ತಿಳಿಸಿದ್ದಾರೆ. ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಅಶ್ರಫ್‌ ಸಾರೆಪುಣಿ, ಹುಕ್ರ ಮೊದಲಾದವರು ಬೆಂಕಿ ನಂದಿಸುವಲ್ಲಿ ಸಹಕರಿಸಿದರು. ಘಟನ ಸ್ಥಳಕ್ಕೆ ಕೆದಂಬಾಡಿ ಗ್ರಾಮ ಸಹಾಯಕ ಶ್ರೀಧರ್‌ ಭೇಟಿ ನೀಡಿದ್ದಾರೆ.

ಬೆಂಕಿ ಹಿಂದೆ ಅನುಮಾನ?
ಗುಡಿಸಲಿಗೆ ಬೆಂಕಿ ತಗಲಿದ್ದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ. ವಿದ್ಯುತ್‌ ಸಂಪರ್ಕ ಇಲ್ಲದ ಕಾರಣ ಶಾರ್ಟ್‌ ಸರ್ಕ್ನೂಟ್‌ ಆಗಲು ಸಾಧ್ಯವಿಲ್ಲ. ಮನೆಯ ಒಲೆಯಲ್ಲಿ ಬೆಂಕಿ ಕಿಡಿ ಇರಲಿಲ್ಲ. ಹೀಗಾಗಿ ಯಾರಾದರೂ ಕಿಡಿಗೇಡಿಗಳು ಕೃತ್ಯ ಎಸಗಿರುವ ಬಗ್ಗೆ ಶಂಕೆ ಮೂಡಿದೆ.

ಟಾಪ್ ನ್ಯೂಸ್

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

1-a-nitk

kulai; ಮೀನುಗಾರಿಕೆ ಜೆಟ್ಟಿ ಕೆಲಸ ಪ್ರಗತಿಯಲ್ಲಿ

CHESS-ARJUN

London: ಡಬ್ಲ್ಯುಆರ್‌ ಚೆಸ್‌ ಮಾಸ್ಟರ್ ಅರ್ಜುನ್‌ ಎರಿಗೈಸ್‌ಗೆ ಪ್ರಶಸ್ತಿ

arrested

Sullia;ಮಹಿಳೆಯರ ಅವಹೇಳನ ಆರೋಪ: ಅರಣ್ಯಾಧಿಕಾರಿಯ ಬಂಧನ, ಬಿಡುಗಡೆ

Pak–Eng

Test Cricket: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಪಾಕಿಸ್ಥಾನಕ್ಕೆ 152 ರನ್‌ಗಳ ಗೆಲುವು

Bandipur: ಸೆರೆ ಹಿಡಿದಿದ್ದ ಹುಲಿ ಮುತ್ತೋಡಿಗೆ ರವಾನೆ?

Bandipur: ಸೆರೆ ಹಿಡಿದಿದ್ದ ಹುಲಿ ಮುತ್ತೋಡಿಗೆ ರವಾನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide (2)

Panja:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

police crime

Uppinangady; ಹುಟ್ಟು ಹಬ್ಬಕ್ಕಾಗಿ ಕಡವೆ ಹ*ತ್ಯೆ!: ಕೋವಿ, ಮಾಂಸ ವಶ

drowned

Subrahmanya: ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

arrested

Sullia;ಮಹಿಳೆಯರ ಅವಹೇಳನ ಆರೋಪ: ಅರಣ್ಯಾಧಿಕಾರಿಯ ಬಂಧನ, ಬಿಡುಗಡೆ

CT Ravi

Mr. Corrupt; ಸಿದ್ದರಾಮಯ್ಯ ಮಿಸ್ಟರ್‌ ಕ್ಲೀನ್‌ ಅಲ್ಲ: ಸಿ.ಟಿ. ರವಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

police

ಮಣಿಕಲ್ಲು ದೇಗುಲದ ಆಡಳಿತ ಮಂಡಳಿ ವಿಚಾರ: ಗಲಾಟೆ

suicide (2)

Panja:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

police crime

Uppinangady; ಹುಟ್ಟು ಹಬ್ಬಕ್ಕಾಗಿ ಕಡವೆ ಹ*ತ್ಯೆ!: ಕೋವಿ, ಮಾಂಸ ವಶ

drowned

Subrahmanya: ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

1-a-MRPAL

MRPL; 2ನೇ ತ್ತೈಮಾಸಿಕ ಅವಧಿ ಫಲಿತಾಂಶ ಪ್ರಕಟ: 682 ಕೋ. ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.