Pralhad Joshi: ಟಿಕೆಟ್ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ
ಸೋದರ ಗೋಪಾಲ್ 32 ವರ್ಷದಿಂದ ಸಂಪರ್ಕದಲ್ಲಿಲ್ಲ
Team Udayavani, Oct 19, 2024, 12:00 AM IST
ಹುಬ್ಬಳ್ಳಿ: ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ಸಹೋದರ ಗೋಪಾಲ ಜೋಶಿಗೂ ನನಗೂ 32 ವರ್ಷಗಳಿಂದ ಸಂಪರ್ಕ ಇಲ್ಲ. ಅಲ್ಲದೇ ನನಗೆ ಯಾವ ಸಹೋದರಿಯೂ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪ್ರಕಟನೆ ನೀಡಿರುವ ಅವರು, ಬೆಂಗಳೂರಿನಲ್ಲಿ ದಾಖಲಾದ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ವಂಚನೆ ಪ್ರಕರಣದಲ್ಲಿ ನನ್ನ ಸಹೋದರಿ ವಿಜಯಲಕ್ಷ್ಮೀ ಎಂದು ಹೆಸರಿಸಲಾಗಿದೆ. ನಮಗೆ ಸಹೋದರಿಯೇ ಇಲ್ಲ. ಗೋಪಾಲ ಜೋಶಿ ಸೇರಿದಂತೆ ನಾವು ನಾಲ್ವರು ಗಂಡು ಮಕ್ಕಳು. ಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸಿದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ. ಟಿಕೆಟ್ ವಂಚನೆ ಪ್ರಕರಣದಲ್ಲಿ ಗೋಪಾಲ ಜೋಶಿ
ತಪ್ಪು ತನಿಖೆಯಿಂದ ತಿಳಿಯಲಿದೆ. ತಪ್ಪು ಮಾಡಿದ್ದರೆ
ಕ್ರಮ ಕೈಗೊಳ್ಳಲಿ ಎಂದರು. ಈ ಕುರಿತು ಕಾಂಗ್ರೆಸ್ ನಾಯಕರು ನನ್ನ ಬಂಧನದ ಹೇಳಿಕೆ ನೀಡಿರುವುದು ಅವರ ಬೌದ್ಧಿಕ ದಿವಾಳಿತನ ಹಾಗೂ ಮುಟಾuಳತನದ ಪ್ರದರ್ಶನ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿಪಿವೈ ಎನ್ಡಿಎ ಅಭ್ಯರ್ಥಿ ಆದರೆ ಒಳ್ಳೆಯದು: ಜೋಶಿ
BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್
Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ
Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್ನಿಂದ 60,000 ಸಭೆ ನಡೆಸಲು ನಿರ್ಧಾರ
New Policy: ಜೊಮ್ಯಾಟೋ, ಸ್ವಿಗ್ಗಿಫುಡ್ ಡೆಲಿವರಿ ಮಾಡುವರಿಗೆ ಸಾಮಾಜಿಕ ಭದ್ರತೆ ನೀತಿ?
Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ
Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು
Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್ಗಳಿಂದಲೇ ನೋಂದಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.