MUDA Scam: ನನ್ನ ಹೋರಾಟಕ್ಕೆ ಸಂದ ಜಯ: ಸ್ನೇಹಮಯಿ ಕೃಷ್ಣ
Team Udayavani, Oct 19, 2024, 12:30 AM IST
ಮೈಸೂರು: ಮುಡಾ ಮೇಲೆ ಇಡಿ ದಾಳಿಯಾಗಿ ರುವುದು ನನ್ನ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ದೂರು ದಾರ ಸ್ನೇಹ ಮಯಿ ಕೃಷ್ಣ ಸುದ್ದಿಗಾರರ ಬಳಿ ಹೇಳಿದರು.
ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯನ್ನು ಗುರಿಯಾಗಿಸಿಕೊಂಡು ನಾನು ದೂರು ನೀಡಿಲ್ಲ. ಮುಡಾ ಭ್ರಷ್ಟಾಚಾರ ಬಯಲಿಗೆಳೆಯಲು ದೂರು ನೀಡಿದ್ದೇವೆ.
ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರೆಗೂ ಹೋರಾಟ ನಿಲ್ಲದು ಎಂದರು. ಸಂಬಂಧಪಟ್ಟವರು ಅಗತ್ಯ ದಾಖಲೆ ನೀಡದಿದ್ದರೆ ಇಡಿ ಅಧಿಕಾರಿಗಳು ವಶಕ್ಕೆ ಪಡೆಯುತ್ತಾರೆ. ಮುಡಾ 50:50 ಹಗರಣ ಪ್ರಕರಣ ಸಂಬಂಧ ಇಡಿಗೆ ಹಲವು ದಾಖಲೆ ನೀಡಿದ್ದೆ . ಅದಕ್ಕೆ ಪೂರಕ ದಾಖಲೆಗಳ ಸಂಗ್ರಹಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನನ್ನ ಹೋರಾಟಕ್ಕೆ ಗೆಲುವು ನಿಶ್ಚಿತ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ
Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ
Hunsur: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ
Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್
MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Guarantee Schemes; ಸಂಪನ್ಮೂಲ ಕುಸಿತ:ಗ್ಯಾರಂಟಿಗೆ ಕತ್ತರಿ?
JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್ ಸಂಪುಟ ಸಭೆ ನಿರ್ಣಯ
BPL; ದ.ಕ.- 54 ಸಾವಿರ, ಉಡುಪಿ- 39 ಸಾವಿರ ಬಿಪಿಎಲ್ ಕಾರ್ಡ್ ಪರಿಶೀಲನೆಗೆ ಸೂಚನೆ
By-election;ವಿಧಾನ ಪರಿಷತ್ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು
Konkani Movie; ‘ಅಂತ್ಯಾರಂಭ’ ಚಿತ್ರೀಕರಣ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.