K. S. Eshwarappa: ಪಕ್ಷದ ಶುದ್ಧೀಕರಣ ಆಗದೆ ಬಿಜೆಪಿಗೆ ಹೋಗಲಾರೆ
Team Udayavani, Oct 19, 2024, 12:56 AM IST
ಬಾಗಲಕೋಟೆ: ರಾಜ್ಯದಲ್ಲಿ ಬಿಜೆಪಿ ಒಂದು ಕುಟುಂಬದ ಹಿಡಿತದಿಂದ ಹೊರ ಬರಬೇಕು. ಹೊಂದಾಣಿಕೆ ಮತ್ತು ಕುಟುಂಬ ರಾಜಕಾರಣದ ಶುದ್ಧೀಕರಣ ಆಗುವವರೆಗೂ ಬಿಜೆಪಿಗೆ ಮರಳಿ ಹೋಗುವುದಿಲ್ಲ. ಇಂದಲ್ಲ-ನಾಳೆ ಶುದ್ಧೀಕರಣ ಆಗುತ್ತದೆ ಎಂಬ ಆಶಾಭಾವ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸುದ್ದಿಗಾರರಲ್ಲಿ ಹೇಳಿದರು.
ಅಮಿತ್ ಶಾ ಮಾತಿಗೆ ಕಟ್ಟುಬಿದ್ದು ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಿಟ್ಟು ತಪ್ಪು ಮಾಡಿದೆ. ಇಡೀ ರಾಜ್ಯದ ಜನ ಮತ್ತೆ ಬ್ರಿಗೇಡ್ ಕಟ್ಟುವಂತೆ ಆಗ್ರಹಿತ್ತಿದ್ದಾರೆ. ಅ. 20ರಂದು ಅದಕ್ಕೆ ಅಂತಿಮ ರೂಪ ನೀಡಲಿದ್ದೇವೆ. ಮುಂದೆ ಯಾವುದೇ ಕಾರಣಕ್ಕೂ ಹೊಸ ಬ್ರಿಗೇಡ್ ಮಾಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್ನಿಂದ 60,000 ಸಭೆ ನಡೆಸಲು ನಿರ್ಧಾರ
New Policy: ಜೊಮ್ಯಾಟೋ, ಸ್ವಿಗ್ಗಿಫುಡ್ ಡೆಲಿವರಿ ಮಾಡುವರಿಗೆ ಸಾಮಾಜಿಕ ಭದ್ರತೆ ನೀತಿ?
Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ
Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು
Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್ಗಳಿಂದಲೇ ನೋಂದಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.