Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ


Team Udayavani, Oct 19, 2024, 2:33 AM IST

supreme-Court

ನವದೆಹಲಿ: ಯಾವುದೇ ವೈಯಕ್ತಿಕ ಕಾನೂನು, ಸಂಪ್ರದಾಯವು ಬಾಲ್ಯ ವಿವಾಹ ನಿಷೇಧ ಕಾಯ್ದೆಗೆ ಅಡ್ಡಿಪಡಿಸುವಂತಿಲ್ಲ. ಅಲ್ಲದೆ, ಮಕ್ಕಳಿಗೆ ಮದುವೆ ಮಾಡಿಸುವುದೆಂದರೆ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಲು ಅವರಿಗಿರುವ ಮುಕ್ತ ಹಕ್ಕನ್ನು ಉಲ್ಲಂಘಿಸಿದಂತೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಜತೆಗೆ, ದೇಶದಲ್ಲಿ ಬಾಲ್ಯ ವಿವಾಹವನ್ನು ತಡೆಯುವ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಕೆಲವು ಮಾರ್ಗಸೂಚಿಗಳನ್ನೂ ಸಿಜೆಐ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾ.ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠ ನೀಡಿದೆ.

ಬಾಲ್ಯವಿವಾಹ ತಡೆ ಕಾನೂನಿನ ಸಮರ್ಪಕ ಅನುಷ್ಠಾನ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ನ್ಯಾಯಪೀಠ, “ಬಾಲ್ಯವಿವಾ ಹದ ಹಿಂದಿನ ಪ್ರಮುಖ ಕಾರಣಗಳನ್ನು ಕಂಡುಕೊಳ್ಳುವುದರ ಜೊತೆಗೆ ವಿವಿಧ ಸಮು ದಾ ಯ ಗಳ ಅಗತ್ಯತೆಗಳನ್ನೂ ಅರಿತು, ಇಂಥ ವಿವಾಹ ತಡೆ ಕಾರ್ಯ ತಂತ್ರಗಳನ್ನು ರೂಪಿಸಬೇಕು. ಬಾಲ್ಯವಿವಾಹ ಕುರಿತು ಮಾಹಿತಿ ನೀಡುವಿಕೆ, ಜನಜಾಗೃತಿ ಅಭಿಯಾನಗಳು ಎಂದು ಸೂಚನೆ ನೀಡಿತು.

ಟಾಪ್ ನ್ಯೂಸ್

Siddaramaih 3

Guarantee Schemes; ಸಂಪನ್ಮೂಲ ಕುಸಿತ:ಗ್ಯಾರಂಟಿಗೆ ಕತ್ತರಿ?

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

1–a-rcc

BPL; ದ.ಕ.- 54 ಸಾವಿರ, ಉಡುಪಿ- 39 ಸಾವಿರ ಬಿಪಿಎಲ್‌ ಕಾರ್ಡ್‌ ಪರಿಶೀಲನೆಗೆ ಸೂಚನೆ

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

1-a-antr-bg

Konkani Movie; ‘ಅಂತ್ಯಾರಂಭ’ ಚಿತ್ರೀಕರಣ ಪೂರ್ಣ

ನ. 23ರಂದು ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌, ಗ್ರಾ.ಪಂ. 641 ಸ್ಥಾನಕ್ಕೆ ಚುನಾವಣೆ

ನ. 23ರಂದು ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌, ಗ್ರಾ.ಪಂ. 641 ಸ್ಥಾನಕ್ಕೆ ಚುನಾವಣೆ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Siddaramaih 3

Guarantee Schemes; ಸಂಪನ್ಮೂಲ ಕುಸಿತ:ಗ್ಯಾರಂಟಿಗೆ ಕತ್ತರಿ?

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

1–a-rcc

BPL; ದ.ಕ.- 54 ಸಾವಿರ, ಉಡುಪಿ- 39 ಸಾವಿರ ಬಿಪಿಎಲ್‌ ಕಾರ್ಡ್‌ ಪರಿಶೀಲನೆಗೆ ಸೂಚನೆ

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

1-a-antr-bg

Konkani Movie; ‘ಅಂತ್ಯಾರಂಭ’ ಚಿತ್ರೀಕರಣ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.