Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ


Team Udayavani, Oct 19, 2024, 2:56 AM IST

uttara-Korea

ಸಿಯೋಲ್‌: ಉಕ್ರೇನ್‌ ವಿರುದ್ಧದ ರಷ್ಯಾ ದಾಳಿಗೆ ಬೆಂಬಲವಾಗಿ ಉತ್ತರ ಕೊರಿಯಾ ತನ್ನ ಪಡೆಗಳನ್ನು ಕಳುಹಿಸಿದೆ ಎಂಬ ಆತಂಕಕಾರಿ ವಿಚಾರವನ್ನು ದಕ್ಷಿಣ ಕೊರಿಯಾದ ಗುಪ್ತಚರ ಸಂಸ್ಥೆಗಳು ಬಹಿರಂಗಪಡಿಸಿವೆ.

ಒಟ್ಟು 12,000 ಯೋಧರನ್ನು ರಷ್ಯಾಕ್ಕೆ ಕಳುಹಿಸಲು ಉತ್ತರ ಕೊರಿಯಾ ಮುಂದಾಗಿದೆ ಎನ್ನಲಾಗುತ್ತಿದೆ. ದಕ್ಷಿಣ ಕೊರಿಯಾ ಗುಪ್ತಚರ ಸಂಸ್ಥೆಯ ಮಾಹಿ ತಿಗಳ ಪ್ರಕಾರ, ಅ.8 ರಿಂದ ಅ.13ರ ವರೆಗೆ ಉತ್ತರ ಕೊರಿಯಾದ 1,500 ವಿಶೇಷ ಕಾರ್ಯಾಚರಣೆಯ ಪಡೆಯ ಯೋಧರನ್ನು ರಷ್ಯಾದ ವ್ಲಾಡಿವೋಸ್ಟಾಕ್‌ ನಗರಕ್ಕೆ ಕರೆ ತರಲಾಗಿದೆ.

ಉತ್ತರ ಕೊರಿಯಾದ ಸಿಬಂದಿಗೆ ರಷ್ಯಾ ಪಡೆಗಳ ಸಿಬಂದಿ ಎಂಬಂತೆ ನಕಲಿ ದಾಖಲೆ ಸೃಷ್ಟಿಸಿ, ಅಲ್ಲಿನ ಸಮವಸ್ತ್ರ, ಶಸ್ತಾಸ್ತ್ರ ನೀಡಿ ಯುದ್ಧಕ್ಕೆ ಇಳಿಸಲಾಗುತ್ತಿದೆ. ಇದು ಆತಂಕಕ್ಕೆ ಕಾರಣವಾಗಿದೆ ಎಂದು ದಕ್ಷಿಣ ಕೊರಿಯಾ ಹೇಳಿದೆ.

ಟಾಪ್ ನ್ಯೂಸ್

Siddaramaih 3

Guarantee Schemes; ಸಂಪನ್ಮೂಲ ಕುಸಿತ:ಗ್ಯಾರಂಟಿಗೆ ಕತ್ತರಿ?

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

1–a-rcc

BPL; ದ.ಕ.- 54 ಸಾವಿರ, ಉಡುಪಿ- 39 ಸಾವಿರ ಬಿಪಿಎಲ್‌ ಕಾರ್ಡ್‌ ಪರಿಶೀಲನೆಗೆ ಸೂಚನೆ

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

1-a-antr-bg

Konkani Movie; ‘ಅಂತ್ಯಾರಂಭ’ ಚಿತ್ರೀಕರಣ ಪೂರ್ಣ

ನ. 23ರಂದು ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌, ಗ್ರಾ.ಪಂ. 641 ಸ್ಥಾನಕ್ಕೆ ಚುನಾವಣೆ

ನ. 23ರಂದು ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌, ಗ್ರಾ.ಪಂ. 641 ಸ್ಥಾನಕ್ಕೆ ಚುನಾವಣೆ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Siddaramaih 3

Guarantee Schemes; ಸಂಪನ್ಮೂಲ ಕುಸಿತ:ಗ್ಯಾರಂಟಿಗೆ ಕತ್ತರಿ?

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

1–a-rcc

BPL; ದ.ಕ.- 54 ಸಾವಿರ, ಉಡುಪಿ- 39 ಸಾವಿರ ಬಿಪಿಎಲ್‌ ಕಾರ್ಡ್‌ ಪರಿಶೀಲನೆಗೆ ಸೂಚನೆ

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

1-a-antr-bg

Konkani Movie; ‘ಅಂತ್ಯಾರಂಭ’ ಚಿತ್ರೀಕರಣ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.