Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್


Team Udayavani, Oct 19, 2024, 9:02 AM IST

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

ಮುಧೋಳ: ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಿಡಕಲ್‌ ಜಲಾಶಯದಿಂದ ಹೆಚ್ಚಿನ‌ ಪ್ರಮಾಣ ನೀರು ಘಟಪ್ರಭಾ ನದಿಗೆ ಹರಿದುಬರುತ್ತಿರುವ ಕಾರಣ ತಾಲೂಕಿನ ಬ್ರಿಡ್ಜ್ ಕಂ ಬ್ಯಾರೇಜ್ ಗಳು‌ ಮುಳುಗಿ ಜನಸಂಚಾರ ಸ್ಥಗಿತಗೊಳ್ಳುವ ಹಂತಕ್ಕೆ ತಲುಪಿವೆ.

ಮಿರ್ಜಿ-ಮಹಾಲಿಂಗಪುರ ಸಂಪರ್ಕ ರಸ್ತೆಯಲ್ಲಿರುವ ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ‌ ನೀರು ಹರಿಯುತ್ತಿದ್ದು ಸದ್ಯ ವಾಹನ ಸಂಚಾರಕ್ಕೆ ಅಡಚಣೆಯಾಗಿಲ್ಲ. ಪರಿಸ್ಥಿತಿ ಇದೇರೀತಿ ಮುಂದುವರಿದರೆ ಸಂಜೆ ಅಥವಾ ನಾಳೆ ವೇಳೆಗೆ ಸಂಚಾರ ಸ್ಥಗಿತಗೊಳ್ಳುವ ಭೀತಿ‌ ಎದುರಾಗಿದೆ.

ಜೀರಗಾಳ ಸಮೀಪದ ಬ್ರಿಡ್ಜ ಕಂ ಬ್ಯಾರೇಜ್ ಮೇಲೆ‌ ಹೆಚ್ಚಿನ‌‌ ಪ್ರಮಾಣದಲ್ಲಿ ನೀರು ರಭಸವಾಗಿ ಹರಿಯುತ್ತಿದ್ದು, ಮುಂಜಾಗೃತವಾಗಿ ಈ ಮಾರ್ಗದ ಸಂಚಾರ ಸ್ಥಗಿತಗೊಂಡಿದೆ.
ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ‌ ಅಸ್ತವ್ಯಸ್ತಗೊಂಡಿದ್ದು, ಇದೀಗ ಘಟಪ್ರಭ ನದಿಯು ಮತ್ತೆ ಉಕ್ಕೇರಿ ಹರಿಯುವ ಮುನ್ಸೂಚನೆ‌ ನೀಡಿದೆ.

ಇದನ್ನೂ ಓದಿ: Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

ಟಾಪ್ ನ್ಯೂಸ್

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

11-malpe

Malpe: ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ

Kalaburagi jail corruption case: Suspension of two jailers

Kalaburagi ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ: ಇಬ್ಬರು ಜೈಲಾಧಿಕಾರಿಗಳ ಅಮಾನತ್ತು

Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

ByPoll: No worries about Channapatnam constituency; committed to NDA decision: Nikhil Kumaraswamy

ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್‌ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Murphy movie review

Murphy Review: ಅಲೆಗಳ ಅಬ್ಬರದಲ್ಲಿ ಪ್ರೇಮ ನಿನಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: Siddaramaiah should resign and face investigation: MP Yaduveer

MUDA Case: ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಸಂಸದ ಯದುವೀರ್

Kalaburagi jail corruption case: Suspension of two jailers

Kalaburagi ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ: ಇಬ್ಬರು ಜೈಲಾಧಿಕಾರಿಗಳ ಅಮಾನತ್ತು

ByPoll: No worries about Channapatnam constituency; committed to NDA decision: Nikhil Kumaraswamy

ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್‌ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್

Chikkamagaluru: ಬೆಳ್ಳಂಬೆಳಗ್ಗೆ ಕಿಡಿಗೇಡಿಗಳಿಂದ ವಾಮಾಚಾರ… ಬೆಚ್ಚಿಬಿದ್ದ ಮಲೆನಾಡು

Mudigere: ರಾತ್ರಿ ಬೆಳಗಾಗುವುದರೊಳಗೆ ಕಿಡಿಗೇಡಿಗಳಿಂದ ವಾಮಾಚಾರ, ಬೆಚ್ಚಿಬಿದ್ದ ಮಲೆನಾಡು

2-vijayapura

Vijayapura: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

11-malpe

Malpe: ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ

10-gundlupete

Gundlupete: ಬೈಕ್ ಸವಾರನ ಮೇಲೆ ದಾಳಿಗೆ ಮುಂದಾದ ಕಾಡಾನೆ

Simha Roopini Movie Review

Simha Roopini Movie: ಮಾರಮ್ಮದೇವಿಯ ಸಿಂಹರೂಪ

MUDA Case: Siddaramaiah should resign and face investigation: MP Yaduveer

MUDA Case: ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಸಂಸದ ಯದುವೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.